AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಭಾರತ-ನ್ಯೂಜಿಲೆಂಡ್ ಟಿ20 ಪಂದ್ಯಕ್ಕೆ ಕ್ಷಣಗಣನೆ: ಹಾರ್ದಿಕ್ ಪಡೆಯಿಂದ ಭರ್ಜರಿ ಅಭ್ಯಾಸ

ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

TV9 Web
| Updated By: Vinay Bhat|

Updated on: Nov 18, 2022 | 9:38 AM

Share
ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

1 / 8
ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಉತ್ಸಾಹಿ ತರುಣರೇ ಇರುವ ಭಾರತ ತಂಡ 3 ಪಂದ್ಯಗಳ ಟಿ20 ಪಂದ್ಯವನ್ನಾಡಲಿದೆ. ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದಾರೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಉತ್ಸಾಹಿ ತರುಣರೇ ಇರುವ ಭಾರತ ತಂಡ 3 ಪಂದ್ಯಗಳ ಟಿ20 ಪಂದ್ಯವನ್ನಾಡಲಿದೆ. ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದಾರೆ.

3 / 8
ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಯಾರು ಆಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಿಷಬ್‌ ಪಂತ್‌, ಇಶಾನ್‌ ಕಿಶನ್‌ ಮತ್ತು ಶುಭ್‌ಮನ್‌ ಗಿಲ್‌ ಎಂಬ ಮೂರು ಆಯ್ಕೆಗಳಿವೆ. ಸಂಜು ಸ್ಯಾಮ್ಸನ್‌ ಮಿಂಚಬೇಕಾದ ಒತ್ತಡದಲ್ಲಿದ್ದಾರೆ.

ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಯಾರು ಆಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಿಷಬ್‌ ಪಂತ್‌, ಇಶಾನ್‌ ಕಿಶನ್‌ ಮತ್ತು ಶುಭ್‌ಮನ್‌ ಗಿಲ್‌ ಎಂಬ ಮೂರು ಆಯ್ಕೆಗಳಿವೆ. ಸಂಜು ಸ್ಯಾಮ್ಸನ್‌ ಮಿಂಚಬೇಕಾದ ಒತ್ತಡದಲ್ಲಿದ್ದಾರೆ.

4 / 8
ಹರ್ಷಲ್‌ ಪಟೇಲ್‌ ಮತ್ತು ಮೊಹಮ್ಮದ್‌ ಸಿರಾಜ್‌ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಅಂತೆಯೆ ಟಿ20 ವಿಶ್ವಕಪ್​ನಲ್ಲಿ ಒಂದೂ ಪಂದ್ಯವನ್ನು ಆಡದ ಯುಜ್ವೇಂದ್ರ ಚಹಲ್ ಇಂದು ಕಣಕ್ಕಿಳಿಯಲಿದ್ದಾರೆ.

ಹರ್ಷಲ್‌ ಪಟೇಲ್‌ ಮತ್ತು ಮೊಹಮ್ಮದ್‌ ಸಿರಾಜ್‌ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಅಂತೆಯೆ ಟಿ20 ವಿಶ್ವಕಪ್​ನಲ್ಲಿ ಒಂದೂ ಪಂದ್ಯವನ್ನು ಆಡದ ಯುಜ್ವೇಂದ್ರ ಚಹಲ್ ಇಂದು ಕಣಕ್ಕಿಳಿಯಲಿದ್ದಾರೆ.

5 / 8
 ಭುವನೇಶ್ವರ್‌ ಕುಮಾರ್‌ ಮತ್ತು ಅರ್ಷದೀಪ್‌ ಸಿಂಗ್‌ ಹೊಸ ಚೆಂಡಿನೊಂದಿಗೆ ದಾಳಿ ಆರಂಭಿಸುವ ನಿರೀಕ್ಷೆಯಿದೆ

ಭುವನೇಶ್ವರ್‌ ಕುಮಾರ್‌ ಮತ್ತು ಅರ್ಷದೀಪ್‌ ಸಿಂಗ್‌ ಹೊಸ ಚೆಂಡಿನೊಂದಿಗೆ ದಾಳಿ ಆರಂಭಿಸುವ ನಿರೀಕ್ಷೆಯಿದೆ

6 / 8
ವೆಲ್ಲಿಂಗ್ಟನ್​ನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು. ವೆಲ್ಲಿಂಗ್ಟನ್ ಬಿಡುಗಡೆ ಮಾಡಿರುವ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನ ಬೆಳಗ್ಗೆ ಶೇ. 98 ರಷ್ಟು ಮಳೆ ಆಗಲಿದೆ ಎಂದು ಹೇಳಿದೆ.

ವೆಲ್ಲಿಂಗ್ಟನ್​ನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು. ವೆಲ್ಲಿಂಗ್ಟನ್ ಬಿಡುಗಡೆ ಮಾಡಿರುವ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನ ಬೆಳಗ್ಗೆ ಶೇ. 98 ರಷ್ಟು ಮಳೆ ಆಗಲಿದೆ ಎಂದು ಹೇಳಿದೆ.

7 / 8
ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

8 / 8
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​