AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ನಾಯಕನಾಗಿ ರೋಹಿತ್ ಶರ್ಮಾರ ದಾಖಲೆ ಮುರಿದ ಹಾರ್ದಿಕ್ ಪಾಂಡ್ಯ

India vs Sri Lanka: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 160 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Jan 04, 2023 | 8:30 PM

Share
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 160 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 2 ರನ್​ಗಳ ರೋಚಕ ಜಯ ಸಾಧಿಸಿ ಹೊಸ ವರ್ಷದಲ್ಲಿ ಶುಭಾರಂಭ ಮಾಡಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 160 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 2 ರನ್​ಗಳ ರೋಚಕ ಜಯ ಸಾಧಿಸಿ ಹೊಸ ವರ್ಷದಲ್ಲಿ ಶುಭಾರಂಭ ಮಾಡಿದೆ.

1 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿರುವುದು ವಿಶೇಷ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿರುವುದು ವಿಶೇಷ.

2 / 5
ಅಂದರೆ ಮೊದಲ ಸೋಲು ಕಾಣುವ ಮುನ್ನ ಅತ್ಯಧಿಕ ಟಿ20 ಪಂದ್ಯಗಳನ್ನು ಗೆದ್ದ ನಾಯಕ ಎಂಬ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಈ ಹಿಂದೆ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ಹಿಟ್​ಮ್ಯಾನ್ ಸತತ 4 ಪಂದ್ಯಗಳಲ್ಲಿ ಗೆಲುವಿನ ರುಚಿ ನೋಡಿದ್ದರು. ಇದಾದ ಬಳಿಕ 2018 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಮೊದಲ ಸೋಲನುಭವಿಸಿತ್ತು.

ಅಂದರೆ ಮೊದಲ ಸೋಲು ಕಾಣುವ ಮುನ್ನ ಅತ್ಯಧಿಕ ಟಿ20 ಪಂದ್ಯಗಳನ್ನು ಗೆದ್ದ ನಾಯಕ ಎಂಬ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಈ ಹಿಂದೆ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ಹಿಟ್​ಮ್ಯಾನ್ ಸತತ 4 ಪಂದ್ಯಗಳಲ್ಲಿ ಗೆಲುವಿನ ರುಚಿ ನೋಡಿದ್ದರು. ಇದಾದ ಬಳಿಕ 2018 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಮೊದಲ ಸೋಲನುಭವಿಸಿತ್ತು.

3 / 5
ಇದೀಗ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕನಾಗಿ ಹೊಸ ದಾಖಲೆ ಬರೆದಿದ್ದಾರೆ. ಒಟ್ಟು 6 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿರುವ ಪಾಂಡ್ಯ ಇದುವರೆಗೆ ಸೋಲಿನ ರುಚಿ ನೋಡಿಲ್ಲ. ಇದರಲ್ಲಿ 5 ಗೆಲುವು ದಾಖಲಿಸಿದರೆ, ಒಂದು ಪಂದ್ಯವು ಮಳೆಯಿಂದ ರದ್ದಾಗಿತ್ತು.

ಇದೀಗ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕನಾಗಿ ಹೊಸ ದಾಖಲೆ ಬರೆದಿದ್ದಾರೆ. ಒಟ್ಟು 6 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿರುವ ಪಾಂಡ್ಯ ಇದುವರೆಗೆ ಸೋಲಿನ ರುಚಿ ನೋಡಿಲ್ಲ. ಇದರಲ್ಲಿ 5 ಗೆಲುವು ದಾಖಲಿಸಿದರೆ, ಒಂದು ಪಂದ್ಯವು ಮಳೆಯಿಂದ ರದ್ದಾಗಿತ್ತು.

4 / 5
ಶ್ರೀಲಂಕಾ ವಿರುದ್ಧದ ರೋಚಕ ಗೆಲುವಿನೊಂದಿಗೆ ಸತತ 5 ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಪಾಂಡ್ಯ, ಈ ಹಿಂದೆ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಸತತ 4 ಗೆಲುವು ದಾಖಲಿಸಿದ ಭಾರತೀಯ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭವಿಷ್ಯದ ಭಾರತ ತಂಡದ ಕ್ಯಾಪ್ಟನ್​ ಆಗುವತ್ತ ಹಾರ್ದಿಕ್ ಪಾಂಡ್ಯ ದೃಢ ಹೆಜ್ಜೆಯನ್ನಿಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ರೋಚಕ ಗೆಲುವಿನೊಂದಿಗೆ ಸತತ 5 ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಪಾಂಡ್ಯ, ಈ ಹಿಂದೆ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಸತತ 4 ಗೆಲುವು ದಾಖಲಿಸಿದ ಭಾರತೀಯ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭವಿಷ್ಯದ ಭಾರತ ತಂಡದ ಕ್ಯಾಪ್ಟನ್​ ಆಗುವತ್ತ ಹಾರ್ದಿಕ್ ಪಾಂಡ್ಯ ದೃಢ ಹೆಜ್ಜೆಯನ್ನಿಟ್ಟಿದ್ದಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ