Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಹಾರ್ದಿಕ್ ಪಾಂಡ್ಯ..!

T20 World Cup 2024, Hardik Pandya: 2024 ರ ಟಿ20 ವಿಶ್ವಕಪ್‌ನಲ್ಲಿ ಭಾರತವು ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 50 ರನ್‌ಗಳಿಂದ ಸೋಲಿಸಿತು. ಈ ಗೆಲುವಿನಲ್ಲಿ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು. 27 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದ್ದಲ್ಲದೆ, ಒಂದು ವಿಕೆಟ್ ಪಡೆದರು. ಇದರೊಂದಿಗೆ ಹಾರ್ದಿಕ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನೂ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: Jun 23, 2024 | 6:30 PM

2024 ರ ಟಿ20 ವಿಶ್ವಕಪ್‌ನಲ್ಲಿ ಭಾರತವು ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 50 ರನ್‌ಗಳಿಂದ ಸೋಲಿಸಿತು. ಈ ಗೆಲುವಿನಲ್ಲಿ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು. 27 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದ್ದಲ್ಲದೆ, ಒಂದು ವಿಕೆಟ್ ಪಡೆದರು.

2024 ರ ಟಿ20 ವಿಶ್ವಕಪ್‌ನಲ್ಲಿ ಭಾರತವು ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 50 ರನ್‌ಗಳಿಂದ ಸೋಲಿಸಿತು. ಈ ಗೆಲುವಿನಲ್ಲಿ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು. 27 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದ್ದಲ್ಲದೆ, ಒಂದು ವಿಕೆಟ್ ಪಡೆದರು.

1 / 6
ಇದರೊಂದಿಗೆ ಹಾರ್ದಿಕ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನೂ ಮಾಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ 300ಕ್ಕೂ ಹೆಚ್ಚು ರನ್ ಗಳಿಸಿದ ಹಾಗೂ 20ಕ್ಕೂ ಹೆಚ್ಚು ವಿಕೆಟ್‌ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದರೊಂದಿಗೆ ಹಾರ್ದಿಕ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನೂ ಮಾಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ 300ಕ್ಕೂ ಹೆಚ್ಚು ರನ್ ಗಳಿಸಿದ ಹಾಗೂ 20ಕ್ಕೂ ಹೆಚ್ಚು ವಿಕೆಟ್‌ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2 / 6
ಹಾರ್ದಿಕ್​ಗೂ ಮೊದಲು ಭಾರತದ ಯಾವುದೇ ಆಲ್‌ರೌಂಡರ್​ಗೂ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಯುವರಾಜ್ ಸಿಂಗ್ ರಿಂದ ಹಿಡಿದು ಇರ್ಫಾನ್ ಪಠಾಣ್​ವರೆಗೂ ಯಾವ ಆಲ್‌ರೌಂಡರ್​ಗೂ ಸಾಧ್ಯವಾಗದ ಸಾಧನೆಯನ್ನು ಇದೀಗ ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.

ಹಾರ್ದಿಕ್​ಗೂ ಮೊದಲು ಭಾರತದ ಯಾವುದೇ ಆಲ್‌ರೌಂಡರ್​ಗೂ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಯುವರಾಜ್ ಸಿಂಗ್ ರಿಂದ ಹಿಡಿದು ಇರ್ಫಾನ್ ಪಠಾಣ್​ವರೆಗೂ ಯಾವ ಆಲ್‌ರೌಂಡರ್​ಗೂ ಸಾಧ್ಯವಾಗದ ಸಾಧನೆಯನ್ನು ಇದೀಗ ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.

3 / 6
ಹಾರ್ದಿಕ್ ಹೊರತುಪಡಿಸಿ, ಯುವರಾಜ್ ಭಾರತದ ಪರ ಟಿ20 ವಿಶ್ವಕಪ್‌ನಲ್ಲಿ 593 ರನ್ ಮತ್ತು 12 ವಿಕೆಟ್ ಪಡೆದಿದ್ದಾರೆ. ರವೀಂದ್ರ ಜಡೇಜಾ 102 ರನ್ ಜೊತೆಗೆ 22 ವಿಕೆಟ್ ಪಡೆದಿದ್ದರೆ, ಇರ್ಫಾನ್ ಪಠಾಣ್ 86 ರನ್ ಬಾರಿಸಿ 16 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಸುರೇಶ್ ರೈನಾ 453 ರನ್ ಬಾರಿಸಿ ಐದು ವಿಕೆಟ್ ಪಡೆದಿದ್ದಾರೆ. ಆದಾಗ್ಯೂ, ಪಾಂಡ್ಯ ಹೊರತುಪಡಿಸಿ, ಯಾರೂ 300+ ರನ್ ಬಾರಿಸಿಲ್ಲ ಅಥವಾ 20+ ವಿಕೆಟ್ ತೆಗೆದುಕೊಂಡಿಲ್ಲ.

ಹಾರ್ದಿಕ್ ಹೊರತುಪಡಿಸಿ, ಯುವರಾಜ್ ಭಾರತದ ಪರ ಟಿ20 ವಿಶ್ವಕಪ್‌ನಲ್ಲಿ 593 ರನ್ ಮತ್ತು 12 ವಿಕೆಟ್ ಪಡೆದಿದ್ದಾರೆ. ರವೀಂದ್ರ ಜಡೇಜಾ 102 ರನ್ ಜೊತೆಗೆ 22 ವಿಕೆಟ್ ಪಡೆದಿದ್ದರೆ, ಇರ್ಫಾನ್ ಪಠಾಣ್ 86 ರನ್ ಬಾರಿಸಿ 16 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಸುರೇಶ್ ರೈನಾ 453 ರನ್ ಬಾರಿಸಿ ಐದು ವಿಕೆಟ್ ಪಡೆದಿದ್ದಾರೆ. ಆದಾಗ್ಯೂ, ಪಾಂಡ್ಯ ಹೊರತುಪಡಿಸಿ, ಯಾರೂ 300+ ರನ್ ಬಾರಿಸಿಲ್ಲ ಅಥವಾ 20+ ವಿಕೆಟ್ ತೆಗೆದುಕೊಂಡಿಲ್ಲ.

4 / 6
ಟಿ20 ವಿಶ್ವಕಪ್ ವೃತ್ತಿಜೀವನದಲ್ಲಿ, ಪಾಂಡ್ಯ ಆಡಿರುವ 21 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 27.45 ಸರಾಸರಿ ಮತ್ತು 137.89 ಸ್ಟ್ರೈಕ್ ರೇಟ್‌ನಲ್ಲಿ 302 ರನ್ ಬಾರಿಸಿದ್ದಾರೆ. ಇದರಲ್ಲಿ ಎರಡು ಅರ್ಧ ಶತಕಗಳು ಸೇರಿವೆ. ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ 63 ರನ್ ಆಗಿದೆ. ಇದಲ್ಲದೆ, ಅವರು ಈ 21 ಪಂದ್ಯಗಳಲ್ಲಿ 21 ವಿಕೆಟ್ಗಳನ್ನು ಪಡೆದಿದ್ದಾರೆ.

ಟಿ20 ವಿಶ್ವಕಪ್ ವೃತ್ತಿಜೀವನದಲ್ಲಿ, ಪಾಂಡ್ಯ ಆಡಿರುವ 21 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 27.45 ಸರಾಸರಿ ಮತ್ತು 137.89 ಸ್ಟ್ರೈಕ್ ರೇಟ್‌ನಲ್ಲಿ 302 ರನ್ ಬಾರಿಸಿದ್ದಾರೆ. ಇದರಲ್ಲಿ ಎರಡು ಅರ್ಧ ಶತಕಗಳು ಸೇರಿವೆ. ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ 63 ರನ್ ಆಗಿದೆ. ಇದಲ್ಲದೆ, ಅವರು ಈ 21 ಪಂದ್ಯಗಳಲ್ಲಿ 21 ವಿಕೆಟ್ಗಳನ್ನು ಪಡೆದಿದ್ದಾರೆ.

5 / 6
ಇನ್ನು ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಆಲ್‌ರೌಂಡರ್​ಗಳನ್ನು ನೋಡುವುದಾದರೆ.. ಪಾಕಿಸ್ತಾನದ ಶಾಹಿದ್ ಅಫ್ರಿದಿ (34 ಪಂದ್ಯಗಳಲ್ಲಿ 546 ರನ್ ಮತ್ತು 39 ವಿಕೆಟ್), ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ (42 ಪಂದ್ಯಗಳಲ್ಲಿ 853 ರನ್ ಮತ್ತು 50 ವಿಕೆಟ್), ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೋ (27 ಪಂದ್ಯಗಳಲ್ಲಿ 530 ರನ್ ಮತ್ತು 27 ವಿಕೆಟ್), ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ ( 24 ಪಂದ್ಯಗಳಲ್ಲಿ 537 ರನ್ ಮತ್ತು 22 ವಿಕೆಟ್) ಈ ಸಾಧನೆ ಮಾಡಿದ್ದಾರೆ.

ಇನ್ನು ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಆಲ್‌ರೌಂಡರ್​ಗಳನ್ನು ನೋಡುವುದಾದರೆ.. ಪಾಕಿಸ್ತಾನದ ಶಾಹಿದ್ ಅಫ್ರಿದಿ (34 ಪಂದ್ಯಗಳಲ್ಲಿ 546 ರನ್ ಮತ್ತು 39 ವಿಕೆಟ್), ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ (42 ಪಂದ್ಯಗಳಲ್ಲಿ 853 ರನ್ ಮತ್ತು 50 ವಿಕೆಟ್), ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೋ (27 ಪಂದ್ಯಗಳಲ್ಲಿ 530 ರನ್ ಮತ್ತು 27 ವಿಕೆಟ್), ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ ( 24 ಪಂದ್ಯಗಳಲ್ಲಿ 537 ರನ್ ಮತ್ತು 22 ವಿಕೆಟ್) ಈ ಸಾಧನೆ ಮಾಡಿದ್ದಾರೆ.

6 / 6
Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ