AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಇಂದು ಎರಡನೇ ಟಿ20 ಪಂದ್ಯ: ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ

IND vs IRE 2nd T20: ಇಂದು ಡಬ್ಲಿನ್ ನಲ್ಲಿ ಭಾರತ ಹಾಗೂ ಐರ್ಲೆಂಡ್ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳ ಗೆಲುವು ಸಾಧಿಸಿದ್ದ ಭಾರತ ಇದೀಗ ಎರಡನೇ ಕದನಕ್ಕೆ ಸಜ್ಜಾಗುತ್ತಿದೆ.

TV9 Web
| Updated By: Vinay Bhat|

Updated on:Jun 28, 2022 | 9:59 AM

Share
ಇಂದು ಡಬ್ಲಿನ್ ನಲ್ಲಿ ಭಾರತ ಹಾಗೂ ಐರ್ಲೆಂಡ್ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳ ಗೆಲುವು ಸಾಧಿಸಿದ್ದ ಭಾರತ ಇದೀಗ ಎರಡನೇ ಕದನಕ್ಕೆ ಸಜ್ಜಾಗುತ್ತಿದೆ.

ಇಂದು ದಿ ವಿಲೇಜ್ ನ ಡಬ್ಲಿನ್ ನಲ್ಲಿ ಭಾರತ ಹಾಗೂ ಐರ್ಲೆಂಡ್ ಡನುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ವಿವಿಎಸ್ ಲಕ್ಷ್ಮಣ್ ಕೋಚ್ ಆಗಿದ್ದಾರೆ.

1 / 7
ಮೊದಲ ಪಂದ್ಯಕ್ಕೆ ಕೋಚ್ ವಿವಿಎಸ್ ಲಕ್ಷ್ಮಣ್ ಕೆಲ ಹೊಸ ಪ್ರಯೋಗ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದರು. ಓಪನರ್ ಆಗಿ ಇಶಾನ್ ಕಿಶನ್ ಜೊತೆ ರುತುರಾಜ್ ಬದಲು ಆಲ್ರೌಂಡರ್ ದೀಪಕ್ ಹೂಡ  ಅವರನ್ನು ಕಣಕ್ಕಿಳಿಸಿ ಎದುರಾಳಿಯ ಯೋಜನೆಯನ್ನು ತಲೆಕೆಳಗಾಗಿಸಿದ್ದರು. ಇದೀಗ ದ್ವಿತೀಯ ಪಂದ್ಯಕ್ಕೆ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.

ಮೊದಲ ಪಂದ್ಯಕ್ಕೆ ಕೋಚ್ ವಿವಿಎಸ್ ಲಕ್ಷ್ಮಣ್ ಕೆಲ ಹೊಸ ಪ್ರಯೋಗ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದರು. ಓಪನರ್ ಆಗಿ ಇಶಾನ್ ಕಿಶನ್ ಜೊತೆ ರುತುರಾಜ್ ಬದಲು ಆಲ್ರೌಂಡರ್ ದೀಪಕ್ ಹೂಡ ಅವರನ್ನು ಕಣಕ್ಕಿಳಿಸಿ ಎದುರಾಳಿಯ ಯೋಜನೆಯನ್ನು ತಲೆಕೆಳಗಾಗಿಸಿದ್ದರು. ಇದೀಗ ದ್ವಿತೀಯ ಪಂದ್ಯಕ್ಕೆ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.

2 / 7
ಐರ್ಲೆಂಡ್ ಟಿ20 ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಎಲ್ಲ ಪಂದ್ಯಗಳಲ್ಲು ಆರಂಭಿಕರಾಗಿ ಆಡಿದ್ದ ಯುವ ರುತುರಾಜ್‌ ಗಾಯಕ್ವಾಡ್‌ ನಿರೀಕ್ಷೆ ಮೂಡಿಸಿಲ್ಲ. ಹೀಗಾಗಿ ಐರ್ಲೆಂಡ್‌ ಎದುರಿನ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕಕ್ಕೆ ಜಾರಿದ್ದರು. ಅಲ್ಲದೆ ಗಾಯಕ್ವಾಡ್‌ ಗಾಯದ ಸಮಸ್ಯೆ ಎದುರಿಸುತ್ತಿದ್ದಾರೆ.

ಐರ್ಲೆಂಡ್ ಟಿ20 ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಎಲ್ಲ ಪಂದ್ಯಗಳಲ್ಲು ಆರಂಭಿಕರಾಗಿ ಆಡಿದ್ದ ಯುವ ರುತುರಾಜ್‌ ಗಾಯಕ್ವಾಡ್‌ ನಿರೀಕ್ಷೆ ಮೂಡಿಸಿಲ್ಲ. ಹೀಗಾಗಿ ಐರ್ಲೆಂಡ್‌ ಎದುರಿನ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕಕ್ಕೆ ಜಾರಿದ್ದರು. ಅಲ್ಲದೆ ಗಾಯಕ್ವಾಡ್‌ ಗಾಯದ ಸಮಸ್ಯೆ ಎದುರಿಸುತ್ತಿದ್ದಾರೆ.

3 / 7
ಗಾಯದ ಸಮಸ್ಯೆಯಿಂದ ರುತುರಾಜ್‌ ಚೇತರಿಸದೇ ಇದ್ದರೆ, ಅವರ ಜಾಗದಲ್ಲಿ ಸಂಜು ಸ್ಯಾಮ್ಸನ್‌ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಬಲವಾಗಿ ಸೇರಿಕೊಳ್ಳಲಿದ್ದಾರೆ. ಹೀಗೆ ತಂಡದಲ್ಲಿ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.

ಗಾಯದ ಸಮಸ್ಯೆಯಿಂದ ರುತುರಾಜ್‌ ಚೇತರಿಸದೇ ಇದ್ದರೆ, ಅವರ ಜಾಗದಲ್ಲಿ ಸಂಜು ಸ್ಯಾಮ್ಸನ್‌ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಬಲವಾಗಿ ಸೇರಿಕೊಳ್ಳಲಿದ್ದಾರೆ. ಹೀಗೆ ತಂಡದಲ್ಲಿ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.

4 / 7
ಉಳಿದಂತೆ ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಅನುಮಾನ. ಉಮ್ರಾನ್ ಮಲಿಕ್ ಕಳೆದ ಪಂದ್ಯದಲ್ಲಿ ಕೇವಲ 1 ಓವರ್ ಬೌಲಿಂಗ್ ಮಾಡಿದ್ದರು. ಈ ಬಾರಿ ಸಂಪೂರ್ಣ 4 ಓವರ್​ ಮಾಡುವ ನಿರೀಕ್ಷೆಯಿದೆ.

ಉಳಿದಂತೆ ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಅನುಮಾನ. ಉಮ್ರಾನ್ ಮಲಿಕ್ ಕಳೆದ ಪಂದ್ಯದಲ್ಲಿ ಕೇವಲ 1 ಓವರ್ ಬೌಲಿಂಗ್ ಮಾಡಿದ್ದರು. ಈ ಬಾರಿ ಸಂಪೂರ್ಣ 4 ಓವರ್​ ಮಾಡುವ ನಿರೀಕ್ಷೆಯಿದೆ.

5 / 7
ಚಹಲ್ ಹಾಗೂ ಭುವಿ ಮತ್ತೆ ಮಾರಕ ಆಗುವುದರಲ್ಲಿ ಅನುಮಾನವಿಲ್ಲ.

ಚಹಲ್ ಹಾಗೂ ಭುವಿ ಮತ್ತೆ ಮಾರಕ ಆಗುವುದರಲ್ಲಿ ಅನುಮಾನವಿಲ್ಲ.

6 / 7
ಪಂದ್ಯ ರಾತ್ರಿ 9 ಗಂಟೆಗೆ ಆರಂಭಗೊಳ್ಳಲಿದೆ. ಇನ್ನು ಈ ಕ್ರೀಡಾಂಗಣದ ಮೊದಲ ಪಂದ್ಯದಂತೆಯೇ ಮೊದಲು ಬೌಲರ್‌ಗಳಿಗೆ ಸಹಕರಿಸಲಿದ್ದು, ಟಾಸ್ ಗೆಲ್ಲುವ ತಂಡದ ನಾಯಕ ಹೆಚ್ಚಾಗಿ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಪಂದ್ಯ ರಾತ್ರಿ 9 ಗಂಟೆಗೆ ಆರಂಭಗೊಳ್ಳಲಿದೆ. ಇನ್ನು ಈ ಕ್ರೀಡಾಂಗಣದ ಮೊದಲ ಪಂದ್ಯದಂತೆಯೇ ಮೊದಲು ಬೌಲರ್‌ಗಳಿಗೆ ಸಹಕರಿಸಲಿದ್ದು, ಟಾಸ್ ಗೆಲ್ಲುವ ತಂಡದ ನಾಯಕ ಹೆಚ್ಚಾಗಿ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ.

7 / 7

Published On - 9:33 am, Tue, 28 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ