AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ನಾಯಕನಾದ ಬಳಿಕ ಹಾರ್ದಿಕ್​ ಪಾಂಡ್ಯಗೆ ಟ್ವಿಟರ್​ನಿಂದ ಸಿಕ್ತು ‘ಗೋಲ್ಡ್‌’ ಗಿಫ್ಟ್!

Hardik Pandya: ತಂಡದ ಕಮಾಂಡ್ ಪಡೆದ ತಕ್ಷಣ ಪಾಂಡ್ಯ ಅವರ ಟ್ವಿಟರ್ ಖಾತೆಯ ಟಿಕ್ ಮಾರ್ಕ್​ನ ಬಣ್ಣವೂ ಕೂಡ ಬದಲಾಗಿದೆ. ಈ ಮೊದಲು ಪಾಂಡ್ಯ ಖಾತೆಗೆ ಬ್ಲೂ ಟಿಕ್​ ಮಾರ್ಕ್ ಇತ್ತು. ಆದರೆ ಈಗ ಗೋಲ್ಡ್‌ ಟಿಕ್‌ ಮಾರ್ಕ್ ಬಂದಿದೆ.

TV9 Web
| Edited By: |

Updated on:Jan 02, 2023 | 1:47 PM

Share
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ನಾಯಕತ್ವದ ಜವಬ್ದಾರಿಯನ್ನು ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ. ಅಲ್ಲದೆ ಈ ಸ್ವರೂಪದಲ್ಲಿ ಅವರಿಗೆ ಖಾಯಂ ನಾಯಕತ್ವ ಸಿಗುವುದು ಖಚಿತ ಎಂತಲೇ ಹೇಳಲಾಗುತ್ತಿದೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ನಾಯಕತ್ವದ ಜವಬ್ದಾರಿಯನ್ನು ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ. ಅಲ್ಲದೆ ಈ ಸ್ವರೂಪದಲ್ಲಿ ಅವರಿಗೆ ಖಾಯಂ ನಾಯಕತ್ವ ಸಿಗುವುದು ಖಚಿತ ಎಂತಲೇ ಹೇಳಲಾಗುತ್ತಿದೆ.

1 / 5
ತಂಡದ ಕಮಾಂಡ್ ಪಡೆದ ತಕ್ಷಣ ಪಾಂಡ್ಯ ಅವರ ಟ್ವಿಟರ್ ಖಾತೆಯ ಟಿಕ್ ಮಾರ್ಕ್​ನ ಬಣ್ಣವೂ ಕೂಡ ಬದಲಾಗಿದೆ. ಈ ಮೊದಲು ಪಾಂಡ್ಯ ಖಾತೆಗೆ ಬ್ಲೂ ಟಿಕ್​ ಮಾರ್ಕ್ ಇತ್ತು. ಆದರೆ ಈಗ ಗೋಲ್ಡ್‌ ಟಿಕ್‌ ಮಾರ್ಕ್ ಬಂದಿದೆ.

ತಂಡದ ಕಮಾಂಡ್ ಪಡೆದ ತಕ್ಷಣ ಪಾಂಡ್ಯ ಅವರ ಟ್ವಿಟರ್ ಖಾತೆಯ ಟಿಕ್ ಮಾರ್ಕ್​ನ ಬಣ್ಣವೂ ಕೂಡ ಬದಲಾಗಿದೆ. ಈ ಮೊದಲು ಪಾಂಡ್ಯ ಖಾತೆಗೆ ಬ್ಲೂ ಟಿಕ್​ ಮಾರ್ಕ್ ಇತ್ತು. ಆದರೆ ಈಗ ಗೋಲ್ಡ್‌ ಟಿಕ್‌ ಮಾರ್ಕ್ ಬಂದಿದೆ.

2 / 5
ಕಂಪನಿಗಳು ಅಥವಾ ವ್ಯಕ್ತಿಯ ಅಧಿಕೃತ ಬಿಸಿನೆಸ್‌ ಅಕೌಂಟ್‌ಗಳನ್ನು ಗುರುತಿಸಲು 'ಗೋಲ್ಡ್‌' ಟಿಕ್‌ ಮಾರ್ಕ್ ನೀಡಲಾಗುತ್ತದೆ.

ಕಂಪನಿಗಳು ಅಥವಾ ವ್ಯಕ್ತಿಯ ಅಧಿಕೃತ ಬಿಸಿನೆಸ್‌ ಅಕೌಂಟ್‌ಗಳನ್ನು ಗುರುತಿಸಲು 'ಗೋಲ್ಡ್‌' ಟಿಕ್‌ ಮಾರ್ಕ್ ನೀಡಲಾಗುತ್ತದೆ.

3 / 5
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ಜನವರಿ 3 ರಂದು ಶ್ರೀಲಂಕಾ ವಿರುದ್ಧ 3 ಟಿ20 ಸರಣಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ಜನವರಿ 3 ರಂದು ಶ್ರೀಲಂಕಾ ವಿರುದ್ಧ 3 ಟಿ20 ಸರಣಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

4 / 5
ಪಾಂಡ್ಯ ಗೋಲ್ಡ್ ಟಿಕ್ ಮಾರ್ಕ್ ಪಡೆದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಖಾತೆಯಲ್ಲಿ ಮಾತ್ರ ಇನ್ನೂ ಬ್ಲೂ ಟಿಕ್ ಮಾರ್ಕ್ ಇದೆ.

ಪಾಂಡ್ಯ ಗೋಲ್ಡ್ ಟಿಕ್ ಮಾರ್ಕ್ ಪಡೆದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಖಾತೆಯಲ್ಲಿ ಮಾತ್ರ ಇನ್ನೂ ಬ್ಲೂ ಟಿಕ್ ಮಾರ್ಕ್ ಇದೆ.

5 / 5

Published On - 1:47 pm, Mon, 2 January 23

TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ