Hardik Pandya: ಒಳ್ಳೆಯ ಜನರಿಗೆ ಒಳ್ಳೆಯದೇ ಆಗುತ್ತದೆ: ಪಂದ್ಯದ ಬಳಿಕ ವಿಚಿತ್ರ ಹೇಳಿಕೆ ನೀಡಿದ ಹಾರ್ದಿಕ್ ಪಾಂಡ್ಯ
Chennai vs Gujarat, IPL 2023 Final: ಐಪಿಎಲ್ 2023 ಫೈನಲ್ ಪಂದ್ಯ ಮುಗಿದ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ ಸಿಎಸ್ಕೆ ತಂಡವನ್ನು ಹಾಗೂ ಎಂಎಸ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಹಾರ್ದಿಕ್ ಆಡಿದ ಮಾತುಗಳು ಇಲ್ಲಿದೆ ನೋಡಿ.

1 / 7

2 / 7

3 / 7

4 / 7

5 / 7

6 / 7

7 / 7