AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya, IND vs WI 1st T20I: ತಂಡದ ಸೋಲಿಗೆ ನಾಯಕ ಹಾರ್ದಿಕ್ ಪಾಂಡ್ಯ ದೂರಿದ್ದು ಯಾರನ್ನ ಗೊತ್ತೇ?

IND vs WI 1st T20I: 4 ರನ್​ಗಳ ರೋಚಕ ಜಯದೊಂದಿಗೆ ವೆಸ್ಟ್ ಇಂಡೀಸ್ ತಂಡ ಶುಭಾರಂಭ ಮಾಡಿದೆ. ಇದೀಗ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವಿಂಡೀಸ್ 1-0 ಮುನ್ನಡೆ ಪಡೆದುಕೊಂಡಿದೆ. ಭಾರತದ ಸೋಲಿನ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿದ್ದು ಏನು ಹೇಳಿದ್ದಾರೆ ಕೇಳಿ.

Vinay Bhat
|

Updated on: Aug 04, 2023 | 7:39 AM

Share
ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಕೆರಿಬಿಯನ್ ಬೌಲರ್​ಗಳ ಶ್ರಮಕ್ಕೆ ತಲೆಬಾಗಿದ ಟೀಮ್ ಇಂಡಿಯಾ ಯುವ ಪಡೆ ಕೊನೆಯ ಹಂತದಲ್ಲಿ ಸೋತಿತು.

ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಕೆರಿಬಿಯನ್ ಬೌಲರ್​ಗಳ ಶ್ರಮಕ್ಕೆ ತಲೆಬಾಗಿದ ಟೀಮ್ ಇಂಡಿಯಾ ಯುವ ಪಡೆ ಕೊನೆಯ ಹಂತದಲ್ಲಿ ಸೋತಿತು.

1 / 7
4 ರನ್​ಗಳ ರೋಚಕ ಜಯದೊಂದಿಗೆ ವೆಸ್ಟ್ ಇಂಡೀಸ್ ತಂಡ ಶುಭಾರಂಭ ಮಾಡಿದೆ. ಇದೀಗ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವಿಂಡೀಸ್ 1-0 ಮುನ್ನಡೆ ಪಡೆದುಕೊಂಡಿದೆ. ಭಾರತದ ಸೋಲಿನ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿದ್ದು ಏನು ಹೇಳಿದ್ದಾರೆ ಕೇಳಿ.

4 ರನ್​ಗಳ ರೋಚಕ ಜಯದೊಂದಿಗೆ ವೆಸ್ಟ್ ಇಂಡೀಸ್ ತಂಡ ಶುಭಾರಂಭ ಮಾಡಿದೆ. ಇದೀಗ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವಿಂಡೀಸ್ 1-0 ಮುನ್ನಡೆ ಪಡೆದುಕೊಂಡಿದೆ. ಭಾರತದ ಸೋಲಿನ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿದ್ದು ಏನು ಹೇಳಿದ್ದಾರೆ ಕೇಳಿ.

2 / 7
ನಾವು ಸುಲಭವಾಗಿ ಟಾರ್ಗೆಟ್ ಬೆನ್ನಟ್ಟುತ್ತಿದ್ದೆವೆ. ಆದರೆ, ನಡುವಲ್ಲಿ ಕೆಲ ತಪ್ಪು ಎಸೆದೆವು. ನಮ್ಮದು ಯುವ ತಂಡವಾಗಿದ್ದು ಕೆಲ ತಪ್ಪುಗಳು ಆಗುತ್ತದೆ. ನಾವು ಜೊತೆಯಾಗಿ ಮುಂದೆ ಸಾಗುತ್ತೇವೆ. ಈ ಪಂದ್ಯ ಸೋತಿರಬಹುದು. ಆದರೆ, ನಮ್ಮಲ್ಲಿ ಧನಾತ್ಮಕವಾದ ಮನಸ್ಥಿತಿ ಇದೆ ಎಂದು ಹಾರ್ದಿಕ್ ಹೇಳಿದ್ದಾರೆ.

ನಾವು ಸುಲಭವಾಗಿ ಟಾರ್ಗೆಟ್ ಬೆನ್ನಟ್ಟುತ್ತಿದ್ದೆವೆ. ಆದರೆ, ನಡುವಲ್ಲಿ ಕೆಲ ತಪ್ಪು ಎಸೆದೆವು. ನಮ್ಮದು ಯುವ ತಂಡವಾಗಿದ್ದು ಕೆಲ ತಪ್ಪುಗಳು ಆಗುತ್ತದೆ. ನಾವು ಜೊತೆಯಾಗಿ ಮುಂದೆ ಸಾಗುತ್ತೇವೆ. ಈ ಪಂದ್ಯ ಸೋತಿರಬಹುದು. ಆದರೆ, ನಮ್ಮಲ್ಲಿ ಧನಾತ್ಮಕವಾದ ಮನಸ್ಥಿತಿ ಇದೆ ಎಂದು ಹಾರ್ದಿಕ್ ಹೇಳಿದ್ದಾರೆ.

3 / 7
ಇನ್ನೂ ನಾಲ್ಕು ಪಂದ್ಯಗಳು ಬಾಕಿ ಉಳಿದಿದೆ. ಟಿ20 ಕ್ರಿಕೆಟ್​ನಲ್ಲಿ ನೀವು ವಿಕೆಟ್ ಕಳೆದುಕೊಂಡರೆ ಚೇಸಿಂಗ್ ಮಾಡುವುದು ಬಹಳ ಕಷ್ಟ. ಇಂದಿನ ಪಂದ್ಯದಲ್ಲಿ ಇದೇ ನಡೆಯಿತು. ಕೆಲವೊಂದು ಹೊಡೆತಗಳು ಪಂದ್ಯವನ್ನು ನಮ್ಮ ಕಡೆ ಪಂದ್ಯವನ್ನು ತಿರುಗಿಸಿದವು. ಆದರೆ, ವಿಕೆಟ್ ಕಳೆದುಕೊಂಡಾಗ ಆ ಹೊಡೆತಗಳು  ಪ್ರಯೋಜನಕ್ಕೆ ಬರುವುದಿಲ್ಲ- ಹಾರ್ದಿಕ್ ಪಾಂಡ್ಯ.

ಇನ್ನೂ ನಾಲ್ಕು ಪಂದ್ಯಗಳು ಬಾಕಿ ಉಳಿದಿದೆ. ಟಿ20 ಕ್ರಿಕೆಟ್​ನಲ್ಲಿ ನೀವು ವಿಕೆಟ್ ಕಳೆದುಕೊಂಡರೆ ಚೇಸಿಂಗ್ ಮಾಡುವುದು ಬಹಳ ಕಷ್ಟ. ಇಂದಿನ ಪಂದ್ಯದಲ್ಲಿ ಇದೇ ನಡೆಯಿತು. ಕೆಲವೊಂದು ಹೊಡೆತಗಳು ಪಂದ್ಯವನ್ನು ನಮ್ಮ ಕಡೆ ಪಂದ್ಯವನ್ನು ತಿರುಗಿಸಿದವು. ಆದರೆ, ವಿಕೆಟ್ ಕಳೆದುಕೊಂಡಾಗ ಆ ಹೊಡೆತಗಳು ಪ್ರಯೋಜನಕ್ಕೆ ಬರುವುದಿಲ್ಲ- ಹಾರ್ದಿಕ್ ಪಾಂಡ್ಯ.

4 / 7
ನಾವು ಪರಿಸ್ಥಿತಿಗೆ ಅನುಗುಣವಾಗಿ ಮೂವರು ಸ್ಪಿನ್ನರ್​ಗಳನ್ನು ಆಡಿಸಿದೆವು. ಕುಲ್ದೀಪ್, ಚಹಲ್ ಪ್ರಮುಖ ಸ್ಪಿನ್ನರ್ಸ್, ಅಕ್ಷರ್ ಆಲ್ರೌಂಡರ್ ಆಗಿದ್ದಾರೆ. ಹೀಗಾಗಿ ಇದು ಉತ್ತಮ ಕಾಂಬಿನೇಷನ್ ಎಂದು ಆಯ್ಕೆ ಮಾಡಿದೆವು ಎಂದು ತಂಡದ ಆಯ್ಕೆಯ ಬಗ್ಗೆ ಹಾರ್ದಿಕ್ ಸಮರ್ಥಿಸಿದ್ದಾರೆ.

ನಾವು ಪರಿಸ್ಥಿತಿಗೆ ಅನುಗುಣವಾಗಿ ಮೂವರು ಸ್ಪಿನ್ನರ್​ಗಳನ್ನು ಆಡಿಸಿದೆವು. ಕುಲ್ದೀಪ್, ಚಹಲ್ ಪ್ರಮುಖ ಸ್ಪಿನ್ನರ್ಸ್, ಅಕ್ಷರ್ ಆಲ್ರೌಂಡರ್ ಆಗಿದ್ದಾರೆ. ಹೀಗಾಗಿ ಇದು ಉತ್ತಮ ಕಾಂಬಿನೇಷನ್ ಎಂದು ಆಯ್ಕೆ ಮಾಡಿದೆವು ಎಂದು ತಂಡದ ಆಯ್ಕೆಯ ಬಗ್ಗೆ ಹಾರ್ದಿಕ್ ಸಮರ್ಥಿಸಿದ್ದಾರೆ.

5 / 7
ಮುಖೇಶ್ ಕುಮಾರ್ ಈ ಪ್ರವಾಸದ ಮೂಲಕ ಮೂರೂ ಫಾರ್ಮೆಟ್​ನಲ್ಲಿ ಪದಾರ್ಪಣೆ ಮಾಡಿದ್ದಾರೆ. ಇದು ಒಳ್ಳೆಯ ಸುದ್ದಿ. ಮುಖೇಶ್ ಅದ್ಭುತ ವ್ಯಕ್ತಿ. ತಂಡಕ್ಕೆ ಅವರ ಕೊಡುಗೆ ಇನ್ನೂ ಬೇಕಾಗಿದೆ. ಒಂದರ ಹಿಂದೆ ಒಂದರಂತೆ ಓವರ್​ಗಳನ್ನು ಮಾಡಿದ್ದು ಅದ್ಭುತವಾಗಿತ್ತು ಎಂದು ಹಾರ್ದಿಕ್ ಹೇಳಿದ್ದಾರೆ.

ಮುಖೇಶ್ ಕುಮಾರ್ ಈ ಪ್ರವಾಸದ ಮೂಲಕ ಮೂರೂ ಫಾರ್ಮೆಟ್​ನಲ್ಲಿ ಪದಾರ್ಪಣೆ ಮಾಡಿದ್ದಾರೆ. ಇದು ಒಳ್ಳೆಯ ಸುದ್ದಿ. ಮುಖೇಶ್ ಅದ್ಭುತ ವ್ಯಕ್ತಿ. ತಂಡಕ್ಕೆ ಅವರ ಕೊಡುಗೆ ಇನ್ನೂ ಬೇಕಾಗಿದೆ. ಒಂದರ ಹಿಂದೆ ಒಂದರಂತೆ ಓವರ್​ಗಳನ್ನು ಮಾಡಿದ್ದು ಅದ್ಭುತವಾಗಿತ್ತು ಎಂದು ಹಾರ್ದಿಕ್ ಹೇಳಿದ್ದಾರೆ.

6 / 7
ತಿಲಕ್ ವರ್ಮಾ ಇನ್ನಿಂಗ್ಸ್ ಶುರು ಮಾಡಿದ ರೀತಿ ಚೆನ್ನಾಗಿತ್ತು. ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಕೆಲ ಸಿಕ್ಸರ್​ಗಳ ಮೂಲಕ ಶುರುಮಾಡಿದರು. ಇದು ಒಳ್ಳೆಯ ಸೂಚನೆ. ಅವರಲ್ಲಿ ಭಯವಿಲ್ಲ. ಇದು ಭಾರತ ತಂಡಕ್ಕೆ ಪ್ಲಸ್ ಆಗುತ್ತದೆ ಎಂಬುದು ಹಾರ್ದಿಕ್ ಪಾಂಡ್ಯ ಮಾತು.

ತಿಲಕ್ ವರ್ಮಾ ಇನ್ನಿಂಗ್ಸ್ ಶುರು ಮಾಡಿದ ರೀತಿ ಚೆನ್ನಾಗಿತ್ತು. ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಕೆಲ ಸಿಕ್ಸರ್​ಗಳ ಮೂಲಕ ಶುರುಮಾಡಿದರು. ಇದು ಒಳ್ಳೆಯ ಸೂಚನೆ. ಅವರಲ್ಲಿ ಭಯವಿಲ್ಲ. ಇದು ಭಾರತ ತಂಡಕ್ಕೆ ಪ್ಲಸ್ ಆಗುತ್ತದೆ ಎಂಬುದು ಹಾರ್ದಿಕ್ ಪಾಂಡ್ಯ ಮಾತು.

7 / 7
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ