AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹೀನಾಯ ಸೋಲಿಗೆ ನಾಯಕ ಹಾರ್ದಿಕ್ ಪಾಂಡ್ಯ ದೂರಿದ್ದು ಯಾರನ್ನ ಗೊತ್ತೇ?

IND vs WI 2nd ODI: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದ ಕಾರಣ ಹಾರ್ದಿಕ್ ಪಾಂಡ್ಯ ತಂಡದ ನಾಯತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಹೀನಾಯ ಸೋಲಿನ ಬಳಿಕ ಹಾರ್ದಿಕ್ ಆಡಿದ ಮಾತುಗಳೇನು ಕೇಳಿ.

Vinay Bhat
|

Updated on: Jul 30, 2023 | 7:30 AM

ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಹಿರಿಯ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ದುರ್ಬಲವಾದಂತೆ ಕಂಡಿತು.

ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಹಿರಿಯ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ದುರ್ಬಲವಾದಂತೆ ಕಂಡಿತು.

1 / 7
ಬ್ಯಾಟಿಂಗ್ - ಬೌಲಿಂಗ್ ಎರಡೂ ವಿಭಾಗಗಳಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ ಟೀಮ್ ಇಂಡಿಯಾ ಗೆಲುವು ಕಾಣಲು ಸಾಧ್ಯವಾಗಲಿಲ್ಲ. 6 ವಿಕೆಟ್​ಗಳ ಭರ್ಜರಿ ಜಯದೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ.

ಬ್ಯಾಟಿಂಗ್ - ಬೌಲಿಂಗ್ ಎರಡೂ ವಿಭಾಗಗಳಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ ಟೀಮ್ ಇಂಡಿಯಾ ಗೆಲುವು ಕಾಣಲು ಸಾಧ್ಯವಾಗಲಿಲ್ಲ. 6 ವಿಕೆಟ್​ಗಳ ಭರ್ಜರಿ ಜಯದೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ.

2 / 7
ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದ ಕಾರಣ ಹಾರ್ದಿಕ್ ಪಾಂಡ್ಯ ತಂಡದ ನಾಯತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಹೀನಾಯ ಸೋಲಿನ ಬಳಿಕ ಹಾರ್ದಿಕ್ ಆಡಿದ ಮಾತುಗಳೇನು ಕೇಳಿ.

ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದ ಕಾರಣ ಹಾರ್ದಿಕ್ ಪಾಂಡ್ಯ ತಂಡದ ನಾಯತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಹೀನಾಯ ಸೋಲಿನ ಬಳಿಕ ಹಾರ್ದಿಕ್ ಆಡಿದ ಮಾತುಗಳೇನು ಕೇಳಿ.

3 / 7
ನಾವು ಅಂದುಕೊಂಡ ರೀತಿಯಲ್ಲಿ ಬ್ಯಾಟಿಂಗ್ ಮಾಡಲಿಲ್ಲ. ಮೊದಲ ಇನಿಂಗ್ಸ್‌ ಬಳಿಕ ಎರಡನೇ ಇನ್ನಿಂಗ್ಸ್​ಗೆ ವಿಕೆಟ್‌ ಉತ್ತಮವಾಗಿತ್ತು. ಈ ಸೋಲಿನಿಂದ ನಿರಾಸೆಯಾಗಿದೆ. ಆದರೆ ಈ ಸೋಲಿನಿಂದ ಅನೇಕ ವಿಷಯಗಳನ್ನು ಕಲಿತಿದ್ದೇವೆ ಎಂದು ಹಾರ್ದಿಕ್ ಪಾಂಡ್ಯ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಹೇಳಿದ್ದಾರೆ.

ನಾವು ಅಂದುಕೊಂಡ ರೀತಿಯಲ್ಲಿ ಬ್ಯಾಟಿಂಗ್ ಮಾಡಲಿಲ್ಲ. ಮೊದಲ ಇನಿಂಗ್ಸ್‌ ಬಳಿಕ ಎರಡನೇ ಇನ್ನಿಂಗ್ಸ್​ಗೆ ವಿಕೆಟ್‌ ಉತ್ತಮವಾಗಿತ್ತು. ಈ ಸೋಲಿನಿಂದ ನಿರಾಸೆಯಾಗಿದೆ. ಆದರೆ ಈ ಸೋಲಿನಿಂದ ಅನೇಕ ವಿಷಯಗಳನ್ನು ಕಲಿತಿದ್ದೇವೆ ಎಂದು ಹಾರ್ದಿಕ್ ಪಾಂಡ್ಯ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಹೇಳಿದ್ದಾರೆ.

4 / 7
ನಮ್ಮ ಆರಂಭಿಕರು ಬ್ಯಾಟಿಂಗ್ ಮಾಡಿದ ರೀತಿ ಉತ್ತಮವಾಗಿತ್ತು. ಇಶಾನ್ ಕಿಶನ್ ಬ್ಯಾಟಿಂಗ್ ಭಾರತೀಯ ಕ್ರಿಕೆಟ್‌ಗೆ ಮುಖ್ಯವಾಗಿದೆ. ಶಾರ್ದೂಲ್ ಠಾಕೂರ್ ನಮ್ಮ ಭರವಸೆಯನ್ನು ಜೀವಂತವಾಗಿಟ್ಟರು. ಶಾಯ್ ಹೋಪ್ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ಅವರು ಅಂದುಕೊಂಡಿದ್ದನ್ನು ಸಾಧಿಸಿದರು- ಹಾರ್ದಿಕ್ ಪಾಂಡ್ಯ.

ನಮ್ಮ ಆರಂಭಿಕರು ಬ್ಯಾಟಿಂಗ್ ಮಾಡಿದ ರೀತಿ ಉತ್ತಮವಾಗಿತ್ತು. ಇಶಾನ್ ಕಿಶನ್ ಬ್ಯಾಟಿಂಗ್ ಭಾರತೀಯ ಕ್ರಿಕೆಟ್‌ಗೆ ಮುಖ್ಯವಾಗಿದೆ. ಶಾರ್ದೂಲ್ ಠಾಕೂರ್ ನಮ್ಮ ಭರವಸೆಯನ್ನು ಜೀವಂತವಾಗಿಟ್ಟರು. ಶಾಯ್ ಹೋಪ್ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ಅವರು ಅಂದುಕೊಂಡಿದ್ದನ್ನು ಸಾಧಿಸಿದರು- ಹಾರ್ದಿಕ್ ಪಾಂಡ್ಯ.

5 / 7
ವಿಶ್ವಕಪ್‌ಗೆ ಸಿದ್ಧವಾಗಲು ನಾನು ಇನ್ನಷ್ಟು ಹೆಚ್ಚು ಓವರ್‌ಗಳನ್ನು ಬೌಲ್ ಮಾಡಬೇಕಾಗಿದೆ. ವಿಶ್ವಕಪ್‌ ವೇಳೆಗೆ ಎಲ್ಲವೂ ಸರಿ ಆಗುತ್ತದೆ ಎಂದು ಅಂದುಕೊಂಡಿದ್ದೇವೆ. ಈಗ ಸರಣಿಯು 1-1 ರಲ್ಲಿ ನಿಂತಿದೆ. ಹೀಗಾಗಿ ಮುಂದಿನ ಪಂದ್ಯ ನೋಡುಗರಿಗೆ ಹಾಗೂ ಆಟಗಾರರಿಗೆ ರೋಚಕವಾಗಿರುತ್ತದೆ ಎಂದು ಹಾರ್ದಿಕ್ ಹೇಳಿದ್ದಾರೆ.

ವಿಶ್ವಕಪ್‌ಗೆ ಸಿದ್ಧವಾಗಲು ನಾನು ಇನ್ನಷ್ಟು ಹೆಚ್ಚು ಓವರ್‌ಗಳನ್ನು ಬೌಲ್ ಮಾಡಬೇಕಾಗಿದೆ. ವಿಶ್ವಕಪ್‌ ವೇಳೆಗೆ ಎಲ್ಲವೂ ಸರಿ ಆಗುತ್ತದೆ ಎಂದು ಅಂದುಕೊಂಡಿದ್ದೇವೆ. ಈಗ ಸರಣಿಯು 1-1 ರಲ್ಲಿ ನಿಂತಿದೆ. ಹೀಗಾಗಿ ಮುಂದಿನ ಪಂದ್ಯ ನೋಡುಗರಿಗೆ ಹಾಗೂ ಆಟಗಾರರಿಗೆ ರೋಚಕವಾಗಿರುತ್ತದೆ ಎಂದು ಹಾರ್ದಿಕ್ ಹೇಳಿದ್ದಾರೆ.

6 / 7
ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 40.5 ಓವರ್​ಗಳಲ್ಲಿ 181 ರನ್​ಗಳಿಗೆ ಆಲೌಟ್ ಆಯಿತು. ಕಿಶನ್ 55 ರನ್ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಅವರ ಅಜೇಯ 63 ರನ್​ಗಳ ನೆರವಿನಿಂದ 36.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಜಯ ಸಾಧಿಸಿತು.

ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 40.5 ಓವರ್​ಗಳಲ್ಲಿ 181 ರನ್​ಗಳಿಗೆ ಆಲೌಟ್ ಆಯಿತು. ಕಿಶನ್ 55 ರನ್ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಅವರ ಅಜೇಯ 63 ರನ್​ಗಳ ನೆರವಿನಿಂದ 36.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಜಯ ಸಾಧಿಸಿತು.

7 / 7
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ