AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಹಾರ್ದಿಕ್ ಪಾಂಡ್ಯಗೆ ನಾಯಕತ್ವ: ತಂಡದಿಂದ ರೋಹಿತ್, ರಾಹುಲ್ ಔಟ್?

Hardik Pandya: 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ.

TV9 Web
| Edited By: |

Updated on: Dec 25, 2022 | 10:08 PM

Share
ಜನವರಿ 3 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ನೂತನ ಆಯ್ಕೆ ಸಮಿತಿಯು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಬದಲಿಗೆ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲು ಆಸಕ್ತಿ ಹೊಂದಿದೆ. ಹೀಗಾಗಿ 2023ರ ಮೊದಲ ಸರಣಿಯಲ್ಲೇ ನಾಯಕ ಬದಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಜನವರಿ 3 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ನೂತನ ಆಯ್ಕೆ ಸಮಿತಿಯು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಬದಲಿಗೆ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲು ಆಸಕ್ತಿ ಹೊಂದಿದೆ. ಹೀಗಾಗಿ 2023ರ ಮೊದಲ ಸರಣಿಯಲ್ಲೇ ನಾಯಕ ಬದಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಸದ್ಯ ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಬದಲಿಗೆ ನಾಯಕರಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲು ಬಿಸಿಸಿಐ ಬಯಸಿದೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ ದೃಷ್ಟಿಯಿಂದ ಚುಟುಕು ಕ್ರಿಕೆಟ್​ನಲ್ಲಿ ಪಾಂಡ್ಯರನ್ನೇ ನಾಯಕರನ್ನಾಗಿ ಮುಂದುವರೆಸಲು ಬಿಸಿಸಿಐ ಚಿಂತಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸದ್ಯ ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಬದಲಿಗೆ ನಾಯಕರಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲು ಬಿಸಿಸಿಐ ಬಯಸಿದೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ ದೃಷ್ಟಿಯಿಂದ ಚುಟುಕು ಕ್ರಿಕೆಟ್​ನಲ್ಲಿ ಪಾಂಡ್ಯರನ್ನೇ ನಾಯಕರನ್ನಾಗಿ ಮುಂದುವರೆಸಲು ಬಿಸಿಸಿಐ ಚಿಂತಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 6
ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

3 / 6
ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

4 / 6
ಹಾಗೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇದರಿಂದ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಹಾಗೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇದರಿಂದ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

5 / 6
ಒಟ್ಟಿನಲ್ಲಿ 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧ ತರುಣರ ಬಳಗವನ್ನು ಕಣಕ್ಕಿಳಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಒಟ್ಟಿನಲ್ಲಿ 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧ ತರುಣರ ಬಳಗವನ್ನು ಕಣಕ್ಕಿಳಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್ ರೂಪಿಸಿದೆ.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ