Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಹಾರ್ದಿಕ್ ಪಾಂಡ್ಯಗೆ ನಾಯಕತ್ವ: ತಂಡದಿಂದ ರೋಹಿತ್, ರಾಹುಲ್ ಔಟ್?

Hardik Pandya: 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 25, 2022 | 10:08 PM

ಜನವರಿ 3 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ನೂತನ ಆಯ್ಕೆ ಸಮಿತಿಯು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಬದಲಿಗೆ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲು ಆಸಕ್ತಿ ಹೊಂದಿದೆ. ಹೀಗಾಗಿ 2023ರ ಮೊದಲ ಸರಣಿಯಲ್ಲೇ ನಾಯಕ ಬದಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಜನವರಿ 3 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ನೂತನ ಆಯ್ಕೆ ಸಮಿತಿಯು ಟಿ20 ಕ್ರಿಕೆಟ್​ಗೆ ರೋಹಿತ್ ಶರ್ಮಾ ಬದಲಿಗೆ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲು ಆಸಕ್ತಿ ಹೊಂದಿದೆ. ಹೀಗಾಗಿ 2023ರ ಮೊದಲ ಸರಣಿಯಲ್ಲೇ ನಾಯಕ ಬದಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಸದ್ಯ ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಬದಲಿಗೆ ನಾಯಕರಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲು ಬಿಸಿಸಿಐ ಬಯಸಿದೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ ದೃಷ್ಟಿಯಿಂದ ಚುಟುಕು ಕ್ರಿಕೆಟ್​ನಲ್ಲಿ ಪಾಂಡ್ಯರನ್ನೇ ನಾಯಕರನ್ನಾಗಿ ಮುಂದುವರೆಸಲು ಬಿಸಿಸಿಐ ಚಿಂತಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸದ್ಯ ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಬದಲಿಗೆ ನಾಯಕರಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲು ಬಿಸಿಸಿಐ ಬಯಸಿದೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ ದೃಷ್ಟಿಯಿಂದ ಚುಟುಕು ಕ್ರಿಕೆಟ್​ನಲ್ಲಿ ಪಾಂಡ್ಯರನ್ನೇ ನಾಯಕರನ್ನಾಗಿ ಮುಂದುವರೆಸಲು ಬಿಸಿಸಿಐ ಚಿಂತಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 6
ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

3 / 6
ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

4 / 6
ಹಾಗೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇದರಿಂದ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಹಾಗೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇದರಿಂದ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

5 / 6
ಒಟ್ಟಿನಲ್ಲಿ 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧ ತರುಣರ ಬಳಗವನ್ನು ಕಣಕ್ಕಿಳಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಒಟ್ಟಿನಲ್ಲಿ 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧ ತರುಣರ ಬಳಗವನ್ನು ಕಣಕ್ಕಿಳಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್ ರೂಪಿಸಿದೆ.

6 / 6
Follow us
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ