- Kannada News Photo gallery Cricket photos Hardik Pandya Net Worth IPL salary, cars, property details in kannada
200 ರೂ.ಗೆ ಕ್ರಿಕೆಟ್ ಆಡುತ್ತಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿಯ ಒಡೆಯ ಗೊತ್ತಾ?
Hardik Pandya Net Worth: ಒಂದು ಕಾಲದಲ್ಲಿ 200 ರೂ.ಗೆ ಪಂದ್ಯಾವಳಿಗಳನ್ನು ಆಡಿದ್ದ ಹಾರ್ದಿಕ್ ಪಾಂಡ್ಯ ಇಂದು ಕೋಟಿ ಮೌಲ್ಯದ ಆಸ್ತಿಯ ಒಡೆಯ. ಮಾಧ್ಯಮ ವರದಿಗಳ ಪ್ರಕಾರ, ಅವರ ಒಟ್ಟು ಸಂಪತ್ತು ಸುಮಾರು 91 ಕೋಟಿ ರೂ. ಎಂದು ಹೇಳಲಾಗುತ್ತಿದೆ. ಕ್ರಿಕೆಟ್ ಹೊರತಾಗಿ ಹಾರ್ದಿಕ್ ಜಾಹಿರಾತುಗಳಿಂದ ಸಾಕಷ್ಟು ಆದಾಯ ಗಳಿಸುತ್ತಾರೆ.
Updated on: May 25, 2024 | 11:02 PM
![ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ವೃತ್ತಿ ಬದುಕಿನಲ್ಲಿ ಆದ ಕೆಲವು ಬದಲಾವಣೆಗಳ ಮೂಲಕ ಸಾಕಷ್ಟು ಸುದ್ದಿಯಾಗಿದ್ದ ಹಾರ್ದಿಕ್, ಆ ನಂತರ ಐಪಿಎಲ್ನಲ್ಲಿ ತಮ್ಮ ಕಳಪೆ ನಾಯಕತ್ವದಿಂದಾಗಿ ಇಡೀ ಕ್ರಿಕೆಟ್ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದರು.](https://images.tv9kannada.com/wp-content/uploads/2024/05/hardik-8.jpg?w=1280&enlarge=true)
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ವೃತ್ತಿ ಬದುಕಿನಲ್ಲಿ ಆದ ಕೆಲವು ಬದಲಾವಣೆಗಳ ಮೂಲಕ ಸಾಕಷ್ಟು ಸುದ್ದಿಯಾಗಿದ್ದ ಹಾರ್ದಿಕ್, ಆ ನಂತರ ಐಪಿಎಲ್ನಲ್ಲಿ ತಮ್ಮ ಕಳಪೆ ನಾಯಕತ್ವದಿಂದಾಗಿ ಇಡೀ ಕ್ರಿಕೆಟ್ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದರು.
![ಇದರ ಹೊರತಾಗಿಯೂ ಇಡೀ ಆವೃತ್ತಿಯನ್ನು ನಗು ನಗುತ್ತಲೆ ಮುಗಿಸಿದ್ದ ಹಾರ್ದಿಕ್, ಇದೀಗ ವೈಯಕ್ತಿಕ ಜೀವನದ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಸುದ್ದಿಯಾಗಿದ್ದಾರೆ. ವಾಸ್ತವವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದ್ದು, ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.](https://images.tv9kannada.com/wp-content/uploads/2024/05/hardik-1-1.jpg)
ಇದರ ಹೊರತಾಗಿಯೂ ಇಡೀ ಆವೃತ್ತಿಯನ್ನು ನಗು ನಗುತ್ತಲೆ ಮುಗಿಸಿದ್ದ ಹಾರ್ದಿಕ್, ಇದೀಗ ವೈಯಕ್ತಿಕ ಜೀವನದ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಸುದ್ದಿಯಾಗಿದ್ದಾರೆ. ವಾಸ್ತವವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದ್ದು, ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
![ಈ ಜೋಡಿ ಬೇರೆಯಾಗಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಇನ್ನೂ ಬಹಿರಂಗವಾಗಿ ಏನನ್ನೂ ಹೇಳಿಲ್ಲ. ಹಾರ್ದಿಕ್-ನತಾಶಾ ವಿಚ್ಛೇದನ ಪಡೆದರೆ ಪಾಂಡ್ಯ, ತನ್ನ ಆಸ್ತಿಯಲ್ಲಿ 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗುತ್ತದೆ ಎಂದು ಕೆಲವು ವರದಿಗಳು ಹೇಳಿವೆ.](https://images.tv9kannada.com/wp-content/uploads/2024/05/hardik-2.jpg)
ಈ ಜೋಡಿ ಬೇರೆಯಾಗಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಇನ್ನೂ ಬಹಿರಂಗವಾಗಿ ಏನನ್ನೂ ಹೇಳಿಲ್ಲ. ಹಾರ್ದಿಕ್-ನತಾಶಾ ವಿಚ್ಛೇದನ ಪಡೆದರೆ ಪಾಂಡ್ಯ, ತನ್ನ ಆಸ್ತಿಯಲ್ಲಿ 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗುತ್ತದೆ ಎಂದು ಕೆಲವು ವರದಿಗಳು ಹೇಳಿವೆ.
![ಹಾಗಾದರೆ ಪಾಂಡ್ಯ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಎಂಬುದು ಎಲ್ಲರ ಕುತೂಹಲದ ಸಂಗತಿಯಾಗಿದೆ. ಒಂದು ಕಾಲದಲ್ಲಿ 200 ರೂ.ಗೆ ಪಂದ್ಯಾವಳಿಗಳನ್ನು ಆಡಿದ್ದ ಹಾರ್ದಿಕ್ ಪಾಂಡ್ಯ ಇಂದು ಕೋಟಿ ಮೌಲ್ಯದ ಆಸ್ತಿಯ ಒಡೆಯ. ಮಾಧ್ಯಮ ವರದಿಗಳ ಪ್ರಕಾರ, ಅವರ ಒಟ್ಟು ಸಂಪತ್ತು ಸುಮಾರು 91 ಕೋಟಿ ರೂ. ಎಂದು ಹೇಳಲಾಗುತ್ತಿದೆ.](https://images.tv9kannada.com/wp-content/uploads/2024/05/hardik-3.jpg)
ಹಾಗಾದರೆ ಪಾಂಡ್ಯ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಎಂಬುದು ಎಲ್ಲರ ಕುತೂಹಲದ ಸಂಗತಿಯಾಗಿದೆ. ಒಂದು ಕಾಲದಲ್ಲಿ 200 ರೂ.ಗೆ ಪಂದ್ಯಾವಳಿಗಳನ್ನು ಆಡಿದ್ದ ಹಾರ್ದಿಕ್ ಪಾಂಡ್ಯ ಇಂದು ಕೋಟಿ ಮೌಲ್ಯದ ಆಸ್ತಿಯ ಒಡೆಯ. ಮಾಧ್ಯಮ ವರದಿಗಳ ಪ್ರಕಾರ, ಅವರ ಒಟ್ಟು ಸಂಪತ್ತು ಸುಮಾರು 91 ಕೋಟಿ ರೂ. ಎಂದು ಹೇಳಲಾಗುತ್ತಿದೆ.
![ಕ್ರಿಕೆಟ್ ಹೊರತಾಗಿ ಹಾರ್ದಿಕ್ ಜಾಹಿರಾತುಗಳಿಂದ ಸಾಕಷ್ಟು ಆದಾಯ ಗಳಿಸುತ್ತಾರೆ. ಇತ್ತೀಚೆಗೆ ಬಿಸಿಸಿಐ ಕೇಂದ್ರ ಒಪ್ಪಂದವನ್ನು ಪ್ರಕಟಿಸಿತ್ತು. ಇದರಲ್ಲಿ ಹಾರ್ದಿಕ್ಗೆ ಗ್ರೇಡ್-ಎಯಲ್ಲಿ ಸ್ಥಾನ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ವರ್ಷ ಮಂಡಳಿಯಿಂದ ಪಾಂಡ್ಯ 5 ಕೋಟಿ ರೂ. ಸಂಭಾವನೆ ಪಡೆಯಲ್ಲಿದ್ದಾರೆ.](https://images.tv9kannada.com/wp-content/uploads/2024/05/hardik-5.jpg)
ಕ್ರಿಕೆಟ್ ಹೊರತಾಗಿ ಹಾರ್ದಿಕ್ ಜಾಹಿರಾತುಗಳಿಂದ ಸಾಕಷ್ಟು ಆದಾಯ ಗಳಿಸುತ್ತಾರೆ. ಇತ್ತೀಚೆಗೆ ಬಿಸಿಸಿಐ ಕೇಂದ್ರ ಒಪ್ಪಂದವನ್ನು ಪ್ರಕಟಿಸಿತ್ತು. ಇದರಲ್ಲಿ ಹಾರ್ದಿಕ್ಗೆ ಗ್ರೇಡ್-ಎಯಲ್ಲಿ ಸ್ಥಾನ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ವರ್ಷ ಮಂಡಳಿಯಿಂದ ಪಾಂಡ್ಯ 5 ಕೋಟಿ ರೂ. ಸಂಭಾವನೆ ಪಡೆಯಲ್ಲಿದ್ದಾರೆ.
![ಹಾರ್ದಿಕ್ ಪಾಂಡ್ಯರ ಪ್ರಮುಖ ಆದಾಯದ ಮೂಲ ಎಂದರೆ ಅದು ಐಪಿಎಲ್, ಪ್ರಸ್ತುತ ಮುಂಬೈ ತಂಡದ ನಾಯಕನಾಗಿರುವ ಪಾಂಡ್ಯ, 15 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲದೆ ಈ ಹಿಂದೆ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯ 2 ಆವೃತ್ತಿಗಳಿಂದ ತಲಾ 15 ಕೋಟಿ ರೂ. ವೇತನ ಪಡೆದಿದ್ದರು. ಒಟ್ಟಾರೆ ಐಪಿಎಲ್ನಿಂದಲೇ ಪಾಂಡ್ಯ 74.30 ಕೋಟಿ ರೂ. ಸಂಪಾಧನೆ ಮಾಡಿದ್ದಾರೆ.](https://images.tv9kannada.com/wp-content/uploads/2024/05/hardik-6.jpg)
ಹಾರ್ದಿಕ್ ಪಾಂಡ್ಯರ ಪ್ರಮುಖ ಆದಾಯದ ಮೂಲ ಎಂದರೆ ಅದು ಐಪಿಎಲ್, ಪ್ರಸ್ತುತ ಮುಂಬೈ ತಂಡದ ನಾಯಕನಾಗಿರುವ ಪಾಂಡ್ಯ, 15 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲದೆ ಈ ಹಿಂದೆ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯ 2 ಆವೃತ್ತಿಗಳಿಂದ ತಲಾ 15 ಕೋಟಿ ರೂ. ವೇತನ ಪಡೆದಿದ್ದರು. ಒಟ್ಟಾರೆ ಐಪಿಎಲ್ನಿಂದಲೇ ಪಾಂಡ್ಯ 74.30 ಕೋಟಿ ರೂ. ಸಂಪಾಧನೆ ಮಾಡಿದ್ದಾರೆ.
![ಇದಲ್ಲದೆ ಪಾಂಡ್ಯ, ಬೋಟ್, ಅಮೆಜಾನ್ ಅಲೆಕ್ಸಾ, ರಿಲಯನ್ಸ್ ರೀಟೇಲ್, ಸ್ಟಾರ್ ಸ್ಪೋರ್ಟ್ಸ್ ಮಾನ್ಸ್ಟರ್ ಎನರ್ಜಿ, ಬ್ರಿಟಾನಿಯಾ ಬೌರ್ಬನ್, ಸಿನ್ ಡೆನಿಮ್, ಗಲ್ಫ್ ಆಯಿಲ್ ಇಂಡಿಯಾ, ಡ್ರೀಮ್ 11, ಎಕ್ಸಲರೇಟ್, ಸೋಲ್ಡ್ ಸ್ಟೋರ್, ಎಸ್ಜಿ ಕ್ರಿಕೆಟ್ ಮತ್ತು POCO ಸೇರಿದಂತೆ ಅನೇಕ ಕಂಪನಿಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಪ್ರತಿಯೊಂದು ಬ್ರಾಂಡ್ಗೆ ಪಾಂಡ್ಯ 1 ಕೋಟಿ ರೂ. ಶುಲ್ಕ ಪಡೆಯುತ್ತಾರೆ.](https://images.tv9kannada.com/wp-content/uploads/2024/05/hardik-4.jpg)
ಇದಲ್ಲದೆ ಪಾಂಡ್ಯ, ಬೋಟ್, ಅಮೆಜಾನ್ ಅಲೆಕ್ಸಾ, ರಿಲಯನ್ಸ್ ರೀಟೇಲ್, ಸ್ಟಾರ್ ಸ್ಪೋರ್ಟ್ಸ್ ಮಾನ್ಸ್ಟರ್ ಎನರ್ಜಿ, ಬ್ರಿಟಾನಿಯಾ ಬೌರ್ಬನ್, ಸಿನ್ ಡೆನಿಮ್, ಗಲ್ಫ್ ಆಯಿಲ್ ಇಂಡಿಯಾ, ಡ್ರೀಮ್ 11, ಎಕ್ಸಲರೇಟ್, ಸೋಲ್ಡ್ ಸ್ಟೋರ್, ಎಸ್ಜಿ ಕ್ರಿಕೆಟ್ ಮತ್ತು POCO ಸೇರಿದಂತೆ ಅನೇಕ ಕಂಪನಿಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಪ್ರತಿಯೊಂದು ಬ್ರಾಂಡ್ಗೆ ಪಾಂಡ್ಯ 1 ಕೋಟಿ ರೂ. ಶುಲ್ಕ ಪಡೆಯುತ್ತಾರೆ.
![ಅಷ್ಟೇ ಅಲ್ಲ ಮುಂಬೈನ ಬಾಂದ್ರಾದಲ್ಲಿ ಹಾರ್ದಿಕ್ 30 ಕೋಟಿ ಮೌಲ್ಯದ ಮನೆ ಹೊಂದಿದ್ದು, ವಡೋದರಾದಲ್ಲಿ ಐಷಾರಾಮಿ ಮನೆಯನ್ನೂ ಪಾಂಡ್ಯ ಹೊಂದಿದ್ದಾರೆ. ಇದಲ್ಲದೆ ಪಾಂಡ್ಯ ಬಳಿ ಆಡಿ A6, ರೇಂಜ್ ರೋವರ್ ವೋಗ್, ಜೀಪ್ ಕಂಪಾಸ್, ಮರ್ಸಿಡಿಸ್ G ವ್ಯಾಗನ್, ರೋಲ್ಸ್ ರಾಯ್ಸ್, ಲಂಬೋರ್ಘಿನಿ ಹುರಾಕನ್ EBO, ಪೋರ್ಷೆ ಕಯೆನ್ನೆ ಮತ್ತು ಟೊಯೋಟಾ ಎಟಿಯೋಸ್ಗಳಂತಹ ದುಬಾರಿ ಕಾರುಗಳು ಸಂಗ್ರಹವಿದೆ.](https://images.tv9kannada.com/wp-content/uploads/2024/05/hardik-7.jpg)
ಅಷ್ಟೇ ಅಲ್ಲ ಮುಂಬೈನ ಬಾಂದ್ರಾದಲ್ಲಿ ಹಾರ್ದಿಕ್ 30 ಕೋಟಿ ಮೌಲ್ಯದ ಮನೆ ಹೊಂದಿದ್ದು, ವಡೋದರಾದಲ್ಲಿ ಐಷಾರಾಮಿ ಮನೆಯನ್ನೂ ಪಾಂಡ್ಯ ಹೊಂದಿದ್ದಾರೆ. ಇದಲ್ಲದೆ ಪಾಂಡ್ಯ ಬಳಿ ಆಡಿ A6, ರೇಂಜ್ ರೋವರ್ ವೋಗ್, ಜೀಪ್ ಕಂಪಾಸ್, ಮರ್ಸಿಡಿಸ್ G ವ್ಯಾಗನ್, ರೋಲ್ಸ್ ರಾಯ್ಸ್, ಲಂಬೋರ್ಘಿನಿ ಹುರಾಕನ್ EBO, ಪೋರ್ಷೆ ಕಯೆನ್ನೆ ಮತ್ತು ಟೊಯೋಟಾ ಎಟಿಯೋಸ್ಗಳಂತಹ ದುಬಾರಿ ಕಾರುಗಳು ಸಂಗ್ರಹವಿದೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)