T20 World Cup 2024: ಟ್ರೋಲ್, ಟೀಕೆಗಳ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ

Hardik Pandya: ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಈ ಬಾರಿಯ ಐಪಿಎಲ್​ ಪ್ರಾರಂಭವಾಗುವ ಮೊದಲೇ ಪಾಂಡ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ ಲೀಗ್ ಉದ್ದಕ್ಕೂ ಹಾರ್ದಿಕ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೋಲ್​ಗೆ ಒಳಗಾಗಿದ್ದರು. ಇದೀಗ ಪಾಂಡ್ಯ ತಮ್ಮ ಕಷ್ಟದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

|

Updated on: Jun 02, 2024 | 3:49 PM

ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಹಳೆಯ ಫಾರ್ಮ್​ ಅನ್ನು ಕಂಡುಕೊಂಡಿದ್ದಾರೆ. ಈ ಮೂಲಕ ತನ್ನ ಕಳಪೆ ಫಾರ್ಮ್​ ಬಗ್ಗೆ ಟ್ರೋಲ್ ಮತ್ತು ಟೀಕೆಗಳನ್ನು ಮಾಡುತ್ತಿದ್ದವರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದಾರೆ.

ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಹಳೆಯ ಫಾರ್ಮ್​ ಅನ್ನು ಕಂಡುಕೊಂಡಿದ್ದಾರೆ. ಈ ಮೂಲಕ ತನ್ನ ಕಳಪೆ ಫಾರ್ಮ್​ ಬಗ್ಗೆ ಟ್ರೋಲ್ ಮತ್ತು ಟೀಕೆಗಳನ್ನು ಮಾಡುತ್ತಿದ್ದವರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದಾರೆ.

1 / 6
ವಾಸ್ತವವಾಗಿ ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಈ ಬಾರಿಯ ಐಪಿಎಲ್​ ಪ್ರಾರಂಭವಾಗುವ ಮೊದಲೇ ಪಾಂಡ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ ಲೀಗ್ ಉದ್ದಕ್ಕೂ ಹಾರ್ದಿಕ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೋಲ್​ಗೆ ಒಳಗಾಗಿದ್ದರು. ಇದೀಗ ಪಾಂಡ್ಯ ತಮ್ಮ ಕಷ್ಟದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ವಾಸ್ತವವಾಗಿ ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಈ ಬಾರಿಯ ಐಪಿಎಲ್​ ಪ್ರಾರಂಭವಾಗುವ ಮೊದಲೇ ಪಾಂಡ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ ಲೀಗ್ ಉದ್ದಕ್ಕೂ ಹಾರ್ದಿಕ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೋಲ್​ಗೆ ಒಳಗಾಗಿದ್ದರು. ಇದೀಗ ಪಾಂಡ್ಯ ತಮ್ಮ ಕಷ್ಟದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

2 / 6
ಅಭ್ಯಾಸ ಪಂದ್ಯದ ವೇಳೆ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಉಪನಾಯಕ ಹಾರ್ದಿಕ್ ಪಾಂಡ್ಯ, ‘ಹೌದು ಕಳೆದ ಕೆಲವು ದಿನಗಳು ಕಷ್ಟಕರವಾಗಿತ್ತು. ಆದರೆ ನಾನು ಮೊದಲಿನಿಂದಲೂ ಅದೇ ದಿನಚರಿಯನ್ನು ಅನುಸರಿಸಿದ್ದೇನೆ. ಒಳ್ಳೆಯ ಮತ್ತು ಕೆಟ್ಟ ಸಮಯಗಳು ಬರುತ್ತಲೇ ಇರುತ್ತವೆ. ನಾನು ಈ ಮೊದಲು ಅಂತಹ ಹಂತವನ್ನು ಎದುರಿಸಿದ್ದೇನೆ’.

ಅಭ್ಯಾಸ ಪಂದ್ಯದ ವೇಳೆ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಉಪನಾಯಕ ಹಾರ್ದಿಕ್ ಪಾಂಡ್ಯ, ‘ಹೌದು ಕಳೆದ ಕೆಲವು ದಿನಗಳು ಕಷ್ಟಕರವಾಗಿತ್ತು. ಆದರೆ ನಾನು ಮೊದಲಿನಿಂದಲೂ ಅದೇ ದಿನಚರಿಯನ್ನು ಅನುಸರಿಸಿದ್ದೇನೆ. ಒಳ್ಳೆಯ ಮತ್ತು ಕೆಟ್ಟ ಸಮಯಗಳು ಬರುತ್ತಲೇ ಇರುತ್ತವೆ. ನಾನು ಈ ಮೊದಲು ಅಂತಹ ಹಂತವನ್ನು ಎದುರಿಸಿದ್ದೇನೆ’.

3 / 6
‘ಈ ಬಾರಿಯೂ ನಾನು ಎಲ್ಲದರಿಂದ ಹೊರಬರುತ್ತೇನೆ. ನಾನು ಯಶಸ್ಸನ್ನು ಹೆಚ್ಚಾಗಿ ತಲೆಗೇರಿಸಿಕೊಳ್ಳುವುದಿಲ್ಲ ಅಥವಾ ವೈಫಲ್ಯಗಳಿಂದ ಕುಗ್ಗುವುದಿಲ್ಲ. ನಾನು ಯಾವುದರಿಂದಲೂ ಓಡಿಹೋಗುವುದಿಲ್ಲ. ಬದಲಿಗೆ ಏನೇ ಬಂದರು ಅದನ್ನು ಧೈರ್ಯದಿಂದ ಎದುರಿಸುತ್ತೇನೆ’ ಎಂದಿದ್ದಾರೆ.

‘ಈ ಬಾರಿಯೂ ನಾನು ಎಲ್ಲದರಿಂದ ಹೊರಬರುತ್ತೇನೆ. ನಾನು ಯಶಸ್ಸನ್ನು ಹೆಚ್ಚಾಗಿ ತಲೆಗೇರಿಸಿಕೊಳ್ಳುವುದಿಲ್ಲ ಅಥವಾ ವೈಫಲ್ಯಗಳಿಂದ ಕುಗ್ಗುವುದಿಲ್ಲ. ನಾನು ಯಾವುದರಿಂದಲೂ ಓಡಿಹೋಗುವುದಿಲ್ಲ. ಬದಲಿಗೆ ಏನೇ ಬಂದರು ಅದನ್ನು ಧೈರ್ಯದಿಂದ ಎದುರಿಸುತ್ತೇನೆ’ ಎಂದಿದ್ದಾರೆ.

4 / 6
ವೃತ್ತಿಜೀವನವದ ಜೊತೆಗೆ ಹಾರ್ದಿಕ್ ತಮ್ಮ ವೈಯಕ್ತಿಕ ಜೀವನದ ಏರಿಳಿತಗಳಿಂದಲೂ ಚರ್ಚೆಯಲ್ಲಿದ್ದಾರೆ. ವಾಸ್ತವವಾಗಿ, ಕಳೆದ ಕೆಲವು ದಿನಗಳಿಂದ, ಹಾರ್ದಿಕ್ ಮತ್ತು ನತಾಶಾ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಹಾರ್ದಿಕ್ ಮತ್ತು ಅವರ ಪತ್ನಿ ನತಾಶಾ ಈ ಬಗ್ಗೆ ಈವರೆಗೆ ಏನನ್ನೂ ಹೇಳಿಲ್ಲ.

ವೃತ್ತಿಜೀವನವದ ಜೊತೆಗೆ ಹಾರ್ದಿಕ್ ತಮ್ಮ ವೈಯಕ್ತಿಕ ಜೀವನದ ಏರಿಳಿತಗಳಿಂದಲೂ ಚರ್ಚೆಯಲ್ಲಿದ್ದಾರೆ. ವಾಸ್ತವವಾಗಿ, ಕಳೆದ ಕೆಲವು ದಿನಗಳಿಂದ, ಹಾರ್ದಿಕ್ ಮತ್ತು ನತಾಶಾ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಹಾರ್ದಿಕ್ ಮತ್ತು ಅವರ ಪತ್ನಿ ನತಾಶಾ ಈ ಬಗ್ಗೆ ಈವರೆಗೆ ಏನನ್ನೂ ಹೇಳಿಲ್ಲ.

5 / 6
ಇನ್ನು ನಿನ್ನೆ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 60 ರನ್‌ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಹಾರ್ದಿಕ್ 23 ಎಸೆತಗಳಲ್ಲಿ 40 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು.

ಇನ್ನು ನಿನ್ನೆ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 60 ರನ್‌ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಹಾರ್ದಿಕ್ 23 ಎಸೆತಗಳಲ್ಲಿ 40 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು.

6 / 6
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್