AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಸುದ್ದಿಯ ನಡುವೆ ಸಖತ್ ಸುಂದರಿ ಜೊತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ

Hardik Pandya: ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ.

TV9 Web
| Edited By: |

Updated on: Jul 11, 2024 | 9:54 AM

Share
ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಅಲ್ಲದೆ ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇದರ ನಡುವೆಯೇ ಹಾರ್ದಿಕ್ ಪಾಂಡ್ಯ ಸಖತ್ ಸುಂದರಿಯೊಬ್ಬಳ ಜೊತೆ ಕಾಣಿಸಿಕೊಂಡು ಹಲ್​ಚಲ್ ಎಬ್ಬಿಸಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಅಲ್ಲದೆ ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇದರ ನಡುವೆಯೇ ಹಾರ್ದಿಕ್ ಪಾಂಡ್ಯ ಸಖತ್ ಸುಂದರಿಯೊಬ್ಬಳ ಜೊತೆ ಕಾಣಿಸಿಕೊಂಡು ಹಲ್​ಚಲ್ ಎಬ್ಬಿಸಿದ್ದಾರೆ.

1 / 5
ಹಾರ್ದಿಕ್ ಪಾಂಡ್ಯ ಯುವತಿಯೊಬ್ಬಳ ಜೊತೆಗಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದರ ಬೆನ್ನಲ್ಲೇ ಯಾರೀಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಪ್ರಾಚಿ ಸೋಲಂಕಿ.

ಹಾರ್ದಿಕ್ ಪಾಂಡ್ಯ ಯುವತಿಯೊಬ್ಬಳ ಜೊತೆಗಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದರ ಬೆನ್ನಲ್ಲೇ ಯಾರೀಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಪ್ರಾಚಿ ಸೋಲಂಕಿ.

2 / 5
ಪ್ರಾಚಿ ಸೋಲಂಕಿ ಪ್ರಸಿದ್ಧ ಮೇಕಪ್ ಆರ್ಟಿಸ್ಟ್​, ಹಾಗೆಯೇ ಸೋಷಿಯಲ್ ಮೀಡಿಯಾ ಇನ್ಫುಲೆನ್ಸರ್. ಇತ್ತೀಚೆಗೆ ಅವರು ಹಾರ್ದಿಕ್ ಪಾಂಡ್ಯ ಅವರ ಜೊತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಪಾಂಡ್ಯ ಫ್ಯಾಮಿಲಿ ಜೊತೆ ಕೂಡ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಾಚಿ ಸೋಲಂಕಿ ಪ್ರಸಿದ್ಧ ಮೇಕಪ್ ಆರ್ಟಿಸ್ಟ್​, ಹಾಗೆಯೇ ಸೋಷಿಯಲ್ ಮೀಡಿಯಾ ಇನ್ಫುಲೆನ್ಸರ್. ಇತ್ತೀಚೆಗೆ ಅವರು ಹಾರ್ದಿಕ್ ಪಾಂಡ್ಯ ಅವರ ಜೊತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಪಾಂಡ್ಯ ಫ್ಯಾಮಿಲಿ ಜೊತೆ ಕೂಡ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

3 / 5
ಈ ವೈರಲ್ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಹಾಗೂ ಪ್ರಾಚಿ ಸೋಲಂಕಿ ಜೋಡಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದಾಗ್ಯೂ ಇಬ್ಬರು ಡೇಟಿಂಗ್ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ ಇಲ್ಲಿ ಪಾಂಡ್ಯ ಕುಟುಂಬದೊಂದಿಗೆ ಪ್ರಾಚಿ ಸೋಲಂಕಿ ತುಂಬಾ ಆಪ್ತರಾಗಿ ಕಾಣಿಸಿಕೊಂಡಿರುವುದರಿಂದ ಇದೀಗ ಅಂತೆ ಕಂತೆಗಳು ಶುರುವಾಗಿದೆ.

ಈ ವೈರಲ್ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಹಾಗೂ ಪ್ರಾಚಿ ಸೋಲಂಕಿ ಜೋಡಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದಾಗ್ಯೂ ಇಬ್ಬರು ಡೇಟಿಂಗ್ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ ಇಲ್ಲಿ ಪಾಂಡ್ಯ ಕುಟುಂಬದೊಂದಿಗೆ ಪ್ರಾಚಿ ಸೋಲಂಕಿ ತುಂಬಾ ಆಪ್ತರಾಗಿ ಕಾಣಿಸಿಕೊಂಡಿರುವುದರಿಂದ ಇದೀಗ ಅಂತೆ ಕಂತೆಗಳು ಶುರುವಾಗಿದೆ.

4 / 5
ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ಕಥೆಯೇನು?: ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ಗೆದ್ದರೂ ಪತ್ನಿ ನತಾಶಾ ಸೋಷಿಯಲ್ ಮೀಡಿಯಾದಲ್ಲಿ ಒಂದೇ ಒಂದು ಅಭಿನಂದನೆಯ ಪೋಸ್ಟ್ ಹಾಕಿರಲಿಲ್ಲ. ಇದರೊಂದಿಗೆ ಪಾಂಡ್ಯ ದಂಪತಿಗಳ ನಡುವೆ ಬಿರುಕು ಮೂಡಿರುವುದು ಬಹಿರಂಗವಾಗಿತ್ತು. ಅಲ್ಲದೆ ಇಬ್ಬರು ಶೀಘ್ರದಲ್ಲೇ ಡೈವೋರ್ಸ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಪಾಂಡ್ಯ ವಿಚ್ಛೇದನ ಪಡೆದರೂ ಅಚ್ಚರಿಪಡಬೇಕಿಲ್ಲ.

ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ಕಥೆಯೇನು?: ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ಗೆದ್ದರೂ ಪತ್ನಿ ನತಾಶಾ ಸೋಷಿಯಲ್ ಮೀಡಿಯಾದಲ್ಲಿ ಒಂದೇ ಒಂದು ಅಭಿನಂದನೆಯ ಪೋಸ್ಟ್ ಹಾಕಿರಲಿಲ್ಲ. ಇದರೊಂದಿಗೆ ಪಾಂಡ್ಯ ದಂಪತಿಗಳ ನಡುವೆ ಬಿರುಕು ಮೂಡಿರುವುದು ಬಹಿರಂಗವಾಗಿತ್ತು. ಅಲ್ಲದೆ ಇಬ್ಬರು ಶೀಘ್ರದಲ್ಲೇ ಡೈವೋರ್ಸ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಪಾಂಡ್ಯ ವಿಚ್ಛೇದನ ಪಡೆದರೂ ಅಚ್ಚರಿಪಡಬೇಕಿಲ್ಲ.

5 / 5
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ