AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಸ್ಟಾರ್ ಆಲ್​ರೌಂಡರ್ ಕಂಬ್ಯಾಕ್: ಉಪನಾಯಕ ಡೌಟ್..!

India vs South Africa:  ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್​ಪುರ್​ನಲ್ಲಿ ಜರುಗಲಿದೆ. ಇನ್ನುಳಿದ ಪಂದ್ಯಗಳು ಕ್ರಮವಾಗಿ ಧರ್ಮಶಾಲ, ಲಕ್ನೋ ಮತ್ತು ಅಹಮದಾಬಾದ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Dec 03, 2025 | 8:53 AM

Share
ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಉಭಯ ತಂಡಗಳ ನಡುವಣ ಟಿ20 ಸರಣಿ ಶುರುವಾಗಲಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕಂಬ್ಯಾಕ್ ಮಾಡಲಿದ್ದಾರೆ.

ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಉಭಯ ತಂಡಗಳ ನಡುವಣ ಟಿ20 ಸರಣಿ ಶುರುವಾಗಲಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕಂಬ್ಯಾಕ್ ಮಾಡಲಿದ್ದಾರೆ.

1 / 5
ಏಷ್ಯಾಕಪ್ ಟೂರ್ನಿ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ಯಾವುದೇ ಮ್ಯಾಚ್ ಆಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಪಾಂಡ್ಯ ಬರೋಡ ಪರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಆಯ್ಕೆ ಸಮಿತಿಗೆ ತಮ್ಮ ಫಿಟ್​ನೆಸ್ ಸಾಬೀತುಪಡಿಸಿದ್ದಾರೆ.

ಏಷ್ಯಾಕಪ್ ಟೂರ್ನಿ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ಯಾವುದೇ ಮ್ಯಾಚ್ ಆಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಪಾಂಡ್ಯ ಬರೋಡ ಪರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಆಯ್ಕೆ ಸಮಿತಿಗೆ ತಮ್ಮ ಫಿಟ್​ನೆಸ್ ಸಾಬೀತುಪಡಿಸಿದ್ದಾರೆ.

2 / 5
ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಖಚಿತವಾಗಿದೆ. ಇತ್ತ ಪಾಂಡ್ಯ ಅವರ ರಿ ಎಂಟ್ರಿಯಿಂದಾಗಿ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ತಂಡದಿಂದ ಹೊರಬೀಳುವ ಸಾಧ್ಯತೆಯಿದೆ.

ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಖಚಿತವಾಗಿದೆ. ಇತ್ತ ಪಾಂಡ್ಯ ಅವರ ರಿ ಎಂಟ್ರಿಯಿಂದಾಗಿ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ತಂಡದಿಂದ ಹೊರಬೀಳುವ ಸಾಧ್ಯತೆಯಿದೆ.

3 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿದ್ದ ಭಾರತ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಮುಂಬರುವ ಸರಣಿಯಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದಾಗ್ಯೂ ಗಿಲ್ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಕಸರತ್ತು ಶುರು ಮಾಡಿದ್ದಾರೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿದ್ದ ಭಾರತ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಮುಂಬರುವ ಸರಣಿಯಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದಾಗ್ಯೂ ಗಿಲ್ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಕಸರತ್ತು ಶುರು ಮಾಡಿದ್ದಾರೆ.

4 / 5
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಶುಭ್​ಮನ್ ಗಿಲ್ ಅಲಭ್ಯರಾದರೆ ಯಶಸ್ವಿ ಜೈಸ್ವಾಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಗಿಲ್ ಹೊರಗುಳಿದ ಕಾರಣ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಅವರನ್ನೇ ಟಿ20 ಸರಣಿಗೂ ಬದಲಿ ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಶುಭ್​ಮನ್ ಗಿಲ್ ಅಲಭ್ಯರಾದರೆ ಯಶಸ್ವಿ ಜೈಸ್ವಾಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಗಿಲ್ ಹೊರಗುಳಿದ ಕಾರಣ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಅವರನ್ನೇ ಟಿ20 ಸರಣಿಗೂ ಬದಲಿ ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್