AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಕೋಟಿ ಕೋಟಿ ಬೆಲೆಯ ವಾಚ್ ಧರಿಸಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ

Hardik Pandya Watch: ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿ ವಾಚ್ ಧರಿಸಿ ಸುದ್ದಿಯಾಗಿದ್ದಾರೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ವೇಳೆ ಪಾಂಡ್ಯ ಧರಿಸಿದ್ದು ರಿಚರ್ಡ್ ಮಿಲ್ಲೆ ಕಂಪೆನಿಯ ಸ್ಪೆಷಲ್ ಎಡಿಷನ್ ವಾಚ್. ಈ ಸ್ಪೆಷಲ್ ವಾಚ್​ ಬೆಲೆಯೇ ಈಗ ಚರ್ಚೆಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Feb 24, 2025 | 10:32 AM

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದ ನಡುವೆ ಎಲ್ಲರ ಗಮನ ಸೆಳೆದಿದ್ದು ಹಾರ್ದಿಕ್ ಪಾಂಡ್ಯ ಅವರ ವಾಚ್. ಕ್ರಿಕೆಟಿಗರು ಸ್ಪೋರ್ಟ್ಸ್ ವಾಚ್ ಧರಿಸಿ ಕಣಕ್ಕಿಳಿಯುವುದು ಸಾಮಾನ್ಯ. ಆದರೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಧರಿಸಿದ್ದು ಕೋಟಿ ಬೆಲೆಯ ವಾಚ್ ಎಂಬುದೇ ಇಲ್ಲಿ ವಿಶೇಷ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದ ನಡುವೆ ಎಲ್ಲರ ಗಮನ ಸೆಳೆದಿದ್ದು ಹಾರ್ದಿಕ್ ಪಾಂಡ್ಯ ಅವರ ವಾಚ್. ಕ್ರಿಕೆಟಿಗರು ಸ್ಪೋರ್ಟ್ಸ್ ವಾಚ್ ಧರಿಸಿ ಕಣಕ್ಕಿಳಿಯುವುದು ಸಾಮಾನ್ಯ. ಆದರೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಧರಿಸಿದ್ದು ಕೋಟಿ ಬೆಲೆಯ ವಾಚ್ ಎಂಬುದೇ ಇಲ್ಲಿ ವಿಶೇಷ.

1 / 5
ಹೌದು, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ರಿಚರ್ಡ್ ಮಿಲ್ಲೆ ಬ್ರಾಂಡ್​ನ ಕೈ ಗಡಿಯಾರದೊಂದಿಗೆ ಕಾಣಿಸಿಕೊಂಡಿದ್ದರು. ಈ ವಾಚ್​ನ ಬೆಲೆ ಸುಮಾರು 7 ಕೋಟಿ ರೂ.

ಹೌದು, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ರಿಚರ್ಡ್ ಮಿಲ್ಲೆ ಬ್ರಾಂಡ್​ನ ಕೈ ಗಡಿಯಾರದೊಂದಿಗೆ ಕಾಣಿಸಿಕೊಂಡಿದ್ದರು. ಈ ವಾಚ್​ನ ಬೆಲೆ ಸುಮಾರು 7 ಕೋಟಿ ರೂ.

2 / 5
ಹಾರ್ದಿಕ್ ಪಾಂಡ್ಯ ಧರಿಸಿರುವುದು ರಿಚರ್ಡ್ ಮಿಲ್ಲೆ ಕಂಪೆನಿಯು ತನ್ನ ಸ್ಪೆಷಲ್ ಎಡಿಷನ್​ ಸ್ಪೋರ್ಟ್ಸ್ ಸ್ಟೈಲಿಶ್ RM 27-02 ವಾಚ್. ಇದರ ಬೆಲೆ 8 ಲಕ್ಷ ಡಾಲರ್. ಅಂದರೆ ಈ ವಾಚ್​ನ ಭಾರತೀಯ ರೂಪಾಯಿ ಮೌಲ್ಯ 7 ಕೋಟಿ ರೂ. ಇದೀಗ ಕೋಟಿ ಬೆಲೆಯ ದುಬಾರಿ ವಾಚ್​ನೊಂದಿಗೆ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹಾರ್ದಿಕ್ ಪಾಂಡ್ಯ ಧರಿಸಿರುವುದು ರಿಚರ್ಡ್ ಮಿಲ್ಲೆ ಕಂಪೆನಿಯು ತನ್ನ ಸ್ಪೆಷಲ್ ಎಡಿಷನ್​ ಸ್ಪೋರ್ಟ್ಸ್ ಸ್ಟೈಲಿಶ್ RM 27-02 ವಾಚ್. ಇದರ ಬೆಲೆ 8 ಲಕ್ಷ ಡಾಲರ್. ಅಂದರೆ ಈ ವಾಚ್​ನ ಭಾರತೀಯ ರೂಪಾಯಿ ಮೌಲ್ಯ 7 ಕೋಟಿ ರೂ. ಇದೀಗ ಕೋಟಿ ಬೆಲೆಯ ದುಬಾರಿ ವಾಚ್​ನೊಂದಿಗೆ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ 8 ಓವರ್​ಗಳಲ್ಲಿ ಕೇವಲ 31 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಾಕಿಸ್ತಾನ್ ತಂಡ ಬೃಹತ್ ಮೊತ್ತ ಕಲೆಹಾಕುವುದನ್ನು ತಡೆಯುವಲ್ಲಿ ಪಾಂಡ್ಯ ಯಶಸ್ವಿಯಾಗಿದ್ದರು.

ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ 8 ಓವರ್​ಗಳಲ್ಲಿ ಕೇವಲ 31 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಾಕಿಸ್ತಾನ್ ತಂಡ ಬೃಹತ್ ಮೊತ್ತ ಕಲೆಹಾಕುವುದನ್ನು ತಡೆಯುವಲ್ಲಿ ಪಾಂಡ್ಯ ಯಶಸ್ವಿಯಾಗಿದ್ದರು.

4 / 5
ಅದರಂತೆ ಪಾಕಿಸ್ತಾನ್ ತಂಡದ ನೀಡಿದ 242 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್​ಗಳಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿದೆ.

ಅದರಂತೆ ಪಾಕಿಸ್ತಾನ್ ತಂಡದ ನೀಡಿದ 242 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್​ಗಳಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿದೆ.

5 / 5
Follow us
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ