AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಕೋಟಿ ಕೋಟಿ ಬೆಲೆಯ ವಾಚ್ ಧರಿಸಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ

Hardik Pandya Watch: ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿ ವಾಚ್ ಧರಿಸಿ ಸುದ್ದಿಯಾಗಿದ್ದಾರೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ವೇಳೆ ಪಾಂಡ್ಯ ಧರಿಸಿದ್ದು ರಿಚರ್ಡ್ ಮಿಲ್ಲೆ ಕಂಪೆನಿಯ ಸ್ಪೆಷಲ್ ಎಡಿಷನ್ ವಾಚ್. ಈ ಸ್ಪೆಷಲ್ ವಾಚ್​ ಬೆಲೆಯೇ ಈಗ ಚರ್ಚೆಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Feb 24, 2025 | 10:32 AM

Share
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದ ನಡುವೆ ಎಲ್ಲರ ಗಮನ ಸೆಳೆದಿದ್ದು ಹಾರ್ದಿಕ್ ಪಾಂಡ್ಯ ಅವರ ವಾಚ್. ಕ್ರಿಕೆಟಿಗರು ಸ್ಪೋರ್ಟ್ಸ್ ವಾಚ್ ಧರಿಸಿ ಕಣಕ್ಕಿಳಿಯುವುದು ಸಾಮಾನ್ಯ. ಆದರೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಧರಿಸಿದ್ದು ಕೋಟಿ ಬೆಲೆಯ ವಾಚ್ ಎಂಬುದೇ ಇಲ್ಲಿ ವಿಶೇಷ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದ ನಡುವೆ ಎಲ್ಲರ ಗಮನ ಸೆಳೆದಿದ್ದು ಹಾರ್ದಿಕ್ ಪಾಂಡ್ಯ ಅವರ ವಾಚ್. ಕ್ರಿಕೆಟಿಗರು ಸ್ಪೋರ್ಟ್ಸ್ ವಾಚ್ ಧರಿಸಿ ಕಣಕ್ಕಿಳಿಯುವುದು ಸಾಮಾನ್ಯ. ಆದರೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಧರಿಸಿದ್ದು ಕೋಟಿ ಬೆಲೆಯ ವಾಚ್ ಎಂಬುದೇ ಇಲ್ಲಿ ವಿಶೇಷ.

1 / 5
ಹೌದು, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ರಿಚರ್ಡ್ ಮಿಲ್ಲೆ ಬ್ರಾಂಡ್​ನ ಕೈ ಗಡಿಯಾರದೊಂದಿಗೆ ಕಾಣಿಸಿಕೊಂಡಿದ್ದರು. ಈ ವಾಚ್​ನ ಬೆಲೆ ಸುಮಾರು 7 ಕೋಟಿ ರೂ.

ಹೌದು, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ರಿಚರ್ಡ್ ಮಿಲ್ಲೆ ಬ್ರಾಂಡ್​ನ ಕೈ ಗಡಿಯಾರದೊಂದಿಗೆ ಕಾಣಿಸಿಕೊಂಡಿದ್ದರು. ಈ ವಾಚ್​ನ ಬೆಲೆ ಸುಮಾರು 7 ಕೋಟಿ ರೂ.

2 / 5
ಹಾರ್ದಿಕ್ ಪಾಂಡ್ಯ ಧರಿಸಿರುವುದು ರಿಚರ್ಡ್ ಮಿಲ್ಲೆ ಕಂಪೆನಿಯು ತನ್ನ ಸ್ಪೆಷಲ್ ಎಡಿಷನ್​ ಸ್ಪೋರ್ಟ್ಸ್ ಸ್ಟೈಲಿಶ್ RM 27-02 ವಾಚ್. ಇದರ ಬೆಲೆ 8 ಲಕ್ಷ ಡಾಲರ್. ಅಂದರೆ ಈ ವಾಚ್​ನ ಭಾರತೀಯ ರೂಪಾಯಿ ಮೌಲ್ಯ 7 ಕೋಟಿ ರೂ. ಇದೀಗ ಕೋಟಿ ಬೆಲೆಯ ದುಬಾರಿ ವಾಚ್​ನೊಂದಿಗೆ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹಾರ್ದಿಕ್ ಪಾಂಡ್ಯ ಧರಿಸಿರುವುದು ರಿಚರ್ಡ್ ಮಿಲ್ಲೆ ಕಂಪೆನಿಯು ತನ್ನ ಸ್ಪೆಷಲ್ ಎಡಿಷನ್​ ಸ್ಪೋರ್ಟ್ಸ್ ಸ್ಟೈಲಿಶ್ RM 27-02 ವಾಚ್. ಇದರ ಬೆಲೆ 8 ಲಕ್ಷ ಡಾಲರ್. ಅಂದರೆ ಈ ವಾಚ್​ನ ಭಾರತೀಯ ರೂಪಾಯಿ ಮೌಲ್ಯ 7 ಕೋಟಿ ರೂ. ಇದೀಗ ಕೋಟಿ ಬೆಲೆಯ ದುಬಾರಿ ವಾಚ್​ನೊಂದಿಗೆ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ 8 ಓವರ್​ಗಳಲ್ಲಿ ಕೇವಲ 31 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಾಕಿಸ್ತಾನ್ ತಂಡ ಬೃಹತ್ ಮೊತ್ತ ಕಲೆಹಾಕುವುದನ್ನು ತಡೆಯುವಲ್ಲಿ ಪಾಂಡ್ಯ ಯಶಸ್ವಿಯಾಗಿದ್ದರು.

ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ 8 ಓವರ್​ಗಳಲ್ಲಿ ಕೇವಲ 31 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಾಕಿಸ್ತಾನ್ ತಂಡ ಬೃಹತ್ ಮೊತ್ತ ಕಲೆಹಾಕುವುದನ್ನು ತಡೆಯುವಲ್ಲಿ ಪಾಂಡ್ಯ ಯಶಸ್ವಿಯಾಗಿದ್ದರು.

4 / 5
ಅದರಂತೆ ಪಾಕಿಸ್ತಾನ್ ತಂಡದ ನೀಡಿದ 242 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್​ಗಳಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿದೆ.

ಅದರಂತೆ ಪಾಕಿಸ್ತಾನ್ ತಂಡದ ನೀಡಿದ 242 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್​ಗಳಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ