AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ 4 ವಾರ ಕಣಕ್ಕಿಳಿಯುವಂತಿಲ್ಲ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಲಭ್ಯರಾಗುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Sep 30, 2025 | 3:10 PM

Share
ಏಷ್ಯಾಕಪ್ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

ಏಷ್ಯಾಕಪ್ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

1 / 5
ಆದರೆ ಈ ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಏಷ್ಯಾಕಪ್​ನ ಸೂಪರ್​-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಕ್ವಾಡ್ರೈಸೆಪ್ಸ್ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿಯೇ ಅವರು ಪಾಕಿಸ್ತಾನ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಆದರೆ ಈ ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಏಷ್ಯಾಕಪ್​ನ ಸೂಪರ್​-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಕ್ವಾಡ್ರೈಸೆಪ್ಸ್ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿಯೇ ಅವರು ಪಾಕಿಸ್ತಾನ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು.

2 / 5
ಇದೀಗ ಹಾರ್ದಿಕ್ ಪಾಂಡ್ಯ ಅವರ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಲ್ಲಿ ಅವರ ಎಡ ಕಾಲಿನ ಸ್ನಾಯುಗಳಲ್ಲಿ (ಕ್ವಾಡ್ರೈಸೆಪ್ಸ್) ಸಮಸ್ಯೆ ಇರುವುದು ಕಂಡು ಬಂದಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ವೈದ್ಯರು ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಹಾರ್ದಿಕ್ ಪಾಂಡ್ಯ ಅವರ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಲ್ಲಿ ಅವರ ಎಡ ಕಾಲಿನ ಸ್ನಾಯುಗಳಲ್ಲಿ (ಕ್ವಾಡ್ರೈಸೆಪ್ಸ್) ಸಮಸ್ಯೆ ಇರುವುದು ಕಂಡು ಬಂದಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ವೈದ್ಯರು ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಈ ನಾಲ್ಕು ವಾರಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಒಟ್ಟು 8 ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 19 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

ಈ ನಾಲ್ಕು ವಾರಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಒಟ್ಟು 8 ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 19 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

4 / 5
ಇದೀಗ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿರುವ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿಯುವುದು ಖಚಿತ. ಅಲ್ಲದೆ ನವೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

ಇದೀಗ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿರುವ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿಯುವುದು ಖಚಿತ. ಅಲ್ಲದೆ ನವೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

5 / 5
Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!