AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಯಾವುದಕ್ಕೂ ವಿಷಾದಿಸುವುದಿಲ್ಲ’; ಬಾಂಗ್ಲಾ ಪ್ರವಾಸದ ವಿವಾದ ಬಗ್ಗೆ ಮೌನ ಮುರಿದ ಹರ್ಮನ್‌ಪ್ರೀತ್ ಕೌರ್

Harmanpreet Kaur: ಕಳೆದ ತಿಂಗಳು ಶೇರ್-ಇ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೊನೆಗೂ ಆ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Aug 21, 2023 | 7:40 AM

Share
ಕಳೆದ ತಿಂಗಳು ಶೇರ್-ಇ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೊನೆಗೂ ಆ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ.

ಕಳೆದ ತಿಂಗಳು ಶೇರ್-ಇ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೊನೆಗೂ ಆ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ.

1 / 6
ವಾಸ್ತವವಾಗಿ ಬಾಂಗ್ಲಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅಂಪೈರ್​ಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ ಅಂಪೈರ್ ನಿರ್ಣಯವನ್ನು ಮೈದಾನದಲ್ಲೇ ಧಿಕ್ಕರಿಸಿ, ತಮ್ಮ ಬ್ಯಾಟ್​ನಿಂದ ವಿಕೆಟ್​ಗಳಿಗೆ ಹೊಡೆದಿದ್ದರು.

ವಾಸ್ತವವಾಗಿ ಬಾಂಗ್ಲಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅಂಪೈರ್​ಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ ಅಂಪೈರ್ ನಿರ್ಣಯವನ್ನು ಮೈದಾನದಲ್ಲೇ ಧಿಕ್ಕರಿಸಿ, ತಮ್ಮ ಬ್ಯಾಟ್​ನಿಂದ ವಿಕೆಟ್​ಗಳಿಗೆ ಹೊಡೆದಿದ್ದರು.

2 / 6
ಇಲ್ಲಿಗೆ ನಿಲ್ಲಿಸದ ಹರ್ಮನ್‌ಪ್ರೀತ್, ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಅಂಪೈರ್‌ಗಳು ಪಕ್ಷಪಾತ ತೋರಿದ್ದಾರೆ ಎಂದು ದೂರಿದ್ದರು. ಹಾಗೆಯೇ ಫೋಟೋ ಸೆಷನ್ ವೇಳೆ ಬಾಂಗ್ಲಾದೇಶ ತಂಡದ ನಾಯಕಿಗೆ ಅಂಪೈರ್​ಗಳನ್ನು ಸಹ  ತಮ್ಮೊಂದಿಗೆ ನಿಲ್ಲಿಸಿಕೊಳ್ಳುವಂತೆ ಹೇಳಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಬಾಂಗ್ಲಾ ನಾಯಕಿ ತಮ್ಮ ತಂಡದೊಂದಿಗೆ ಹೊರ ನಡೆದಿದ್ದರು.

ಇಲ್ಲಿಗೆ ನಿಲ್ಲಿಸದ ಹರ್ಮನ್‌ಪ್ರೀತ್, ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಅಂಪೈರ್‌ಗಳು ಪಕ್ಷಪಾತ ತೋರಿದ್ದಾರೆ ಎಂದು ದೂರಿದ್ದರು. ಹಾಗೆಯೇ ಫೋಟೋ ಸೆಷನ್ ವೇಳೆ ಬಾಂಗ್ಲಾದೇಶ ತಂಡದ ನಾಯಕಿಗೆ ಅಂಪೈರ್​ಗಳನ್ನು ಸಹ ತಮ್ಮೊಂದಿಗೆ ನಿಲ್ಲಿಸಿಕೊಳ್ಳುವಂತೆ ಹೇಳಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಬಾಂಗ್ಲಾ ನಾಯಕಿ ತಮ್ಮ ತಂಡದೊಂದಿಗೆ ಹೊರ ನಡೆದಿದ್ದರು.

3 / 6
ಆ ಬಳಿಕ ಹರ್ಮನ್‌ಪ್ರೀತ್‌ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದ ಐಸಿಸಿ, ಪಂದ್ಯ ಶುಲ್ಕವನ್ನು ಖಡಿತಗೊಳಿಸಿದಲ್ಲದೆ, ಎರಡು ಪಂದ್ಯಗಳ ನಿಷೇಧವನ್ನು ವಿಧಿಸಿತ್ತು. ಇದರರ್ಥ ಅವರು ಮುಂದಿನ ತಿಂಗಳು ಚೀನಾದ ಹ್ಯಾಂಗ್‌ಝೌರ್‌ನಲ್ಲಿ ನಡೆಯಲಿರುವ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ವಾರ್ಟರ್-ಫೈನಲ್ ಮತ್ತು ಪ್ರಾಯಶಃ ಸೆಮಿ-ಫೈನಲ್ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

ಆ ಬಳಿಕ ಹರ್ಮನ್‌ಪ್ರೀತ್‌ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದ ಐಸಿಸಿ, ಪಂದ್ಯ ಶುಲ್ಕವನ್ನು ಖಡಿತಗೊಳಿಸಿದಲ್ಲದೆ, ಎರಡು ಪಂದ್ಯಗಳ ನಿಷೇಧವನ್ನು ವಿಧಿಸಿತ್ತು. ಇದರರ್ಥ ಅವರು ಮುಂದಿನ ತಿಂಗಳು ಚೀನಾದ ಹ್ಯಾಂಗ್‌ಝೌರ್‌ನಲ್ಲಿ ನಡೆಯಲಿರುವ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ವಾರ್ಟರ್-ಫೈನಲ್ ಮತ್ತು ಪ್ರಾಯಶಃ ಸೆಮಿ-ಫೈನಲ್ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

4 / 6
ಇದೀಗ ಆ ಘಟನೆಯ ಬಗ್ಗೆ ಮೌನ ಮುರಿದಿರುವ ಕೌರ್, "ನಾನು ಯಾವುದಕ್ಕೂ ವಿಷಾದಿಸುವುದಿಲ್ಲ ಏಕೆಂದರೆ ಆಟಗಾರನಾಗಿ ದಿನದ ಕೊನೆಯಲ್ಲಿ ನೀವು ನ್ಯಾಯಯುತವಾದ ಸಂಗತಿಗಳು ನಡೆಯುವುದನ್ನು ನೋಡಲು ಬಯಸುತ್ತೀರಿ. ಆಟಗಾರನಾಗಿ ನೀವು ಯಾವಾಗಲೂ ನಿಮ್ಮನ್ನು ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ನಿಮಗೆ ಹಕ್ಕಿದೆ"

ಇದೀಗ ಆ ಘಟನೆಯ ಬಗ್ಗೆ ಮೌನ ಮುರಿದಿರುವ ಕೌರ್, "ನಾನು ಯಾವುದಕ್ಕೂ ವಿಷಾದಿಸುವುದಿಲ್ಲ ಏಕೆಂದರೆ ಆಟಗಾರನಾಗಿ ದಿನದ ಕೊನೆಯಲ್ಲಿ ನೀವು ನ್ಯಾಯಯುತವಾದ ಸಂಗತಿಗಳು ನಡೆಯುವುದನ್ನು ನೋಡಲು ಬಯಸುತ್ತೀರಿ. ಆಟಗಾರನಾಗಿ ನೀವು ಯಾವಾಗಲೂ ನಿಮ್ಮನ್ನು ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ನಿಮಗೆ ಹಕ್ಕಿದೆ"

5 / 6
"ನಾನು ಯಾವುದೇ ಆಟಗಾರನಿಗೆ ಅಥವಾ ಯಾವುದೇ ವ್ಯಕ್ತಿಗೆ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ನಾನು ಮೈದಾನದಲ್ಲಿ ಏನಾಯಿತು ಎಂದು ಹೇಳಿದ್ದೇನೆ. ನಾನು ಯಾವುದಕ್ಕೂ ವಿಷಾದಿಸುವುದಿಲ್ಲ" ಎಂದು ಹರ್ಮನ್‌ಪ್ರೀತ್ ಹೇಳಿದ್ದಾರೆ.

"ನಾನು ಯಾವುದೇ ಆಟಗಾರನಿಗೆ ಅಥವಾ ಯಾವುದೇ ವ್ಯಕ್ತಿಗೆ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ನಾನು ಮೈದಾನದಲ್ಲಿ ಏನಾಯಿತು ಎಂದು ಹೇಳಿದ್ದೇನೆ. ನಾನು ಯಾವುದಕ್ಕೂ ವಿಷಾದಿಸುವುದಿಲ್ಲ" ಎಂದು ಹರ್ಮನ್‌ಪ್ರೀತ್ ಹೇಳಿದ್ದಾರೆ.

6 / 6
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು