AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಯಾವುದಕ್ಕೂ ವಿಷಾದಿಸುವುದಿಲ್ಲ’; ಬಾಂಗ್ಲಾ ಪ್ರವಾಸದ ವಿವಾದ ಬಗ್ಗೆ ಮೌನ ಮುರಿದ ಹರ್ಮನ್‌ಪ್ರೀತ್ ಕೌರ್

Harmanpreet Kaur: ಕಳೆದ ತಿಂಗಳು ಶೇರ್-ಇ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೊನೆಗೂ ಆ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Aug 21, 2023 | 7:40 AM

ಕಳೆದ ತಿಂಗಳು ಶೇರ್-ಇ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೊನೆಗೂ ಆ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ.

ಕಳೆದ ತಿಂಗಳು ಶೇರ್-ಇ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೊನೆಗೂ ಆ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ.

1 / 6
ವಾಸ್ತವವಾಗಿ ಬಾಂಗ್ಲಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅಂಪೈರ್​ಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ ಅಂಪೈರ್ ನಿರ್ಣಯವನ್ನು ಮೈದಾನದಲ್ಲೇ ಧಿಕ್ಕರಿಸಿ, ತಮ್ಮ ಬ್ಯಾಟ್​ನಿಂದ ವಿಕೆಟ್​ಗಳಿಗೆ ಹೊಡೆದಿದ್ದರು.

ವಾಸ್ತವವಾಗಿ ಬಾಂಗ್ಲಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅಂಪೈರ್​ಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ ಅಂಪೈರ್ ನಿರ್ಣಯವನ್ನು ಮೈದಾನದಲ್ಲೇ ಧಿಕ್ಕರಿಸಿ, ತಮ್ಮ ಬ್ಯಾಟ್​ನಿಂದ ವಿಕೆಟ್​ಗಳಿಗೆ ಹೊಡೆದಿದ್ದರು.

2 / 6
ಇಲ್ಲಿಗೆ ನಿಲ್ಲಿಸದ ಹರ್ಮನ್‌ಪ್ರೀತ್, ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಅಂಪೈರ್‌ಗಳು ಪಕ್ಷಪಾತ ತೋರಿದ್ದಾರೆ ಎಂದು ದೂರಿದ್ದರು. ಹಾಗೆಯೇ ಫೋಟೋ ಸೆಷನ್ ವೇಳೆ ಬಾಂಗ್ಲಾದೇಶ ತಂಡದ ನಾಯಕಿಗೆ ಅಂಪೈರ್​ಗಳನ್ನು ಸಹ  ತಮ್ಮೊಂದಿಗೆ ನಿಲ್ಲಿಸಿಕೊಳ್ಳುವಂತೆ ಹೇಳಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಬಾಂಗ್ಲಾ ನಾಯಕಿ ತಮ್ಮ ತಂಡದೊಂದಿಗೆ ಹೊರ ನಡೆದಿದ್ದರು.

ಇಲ್ಲಿಗೆ ನಿಲ್ಲಿಸದ ಹರ್ಮನ್‌ಪ್ರೀತ್, ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಅಂಪೈರ್‌ಗಳು ಪಕ್ಷಪಾತ ತೋರಿದ್ದಾರೆ ಎಂದು ದೂರಿದ್ದರು. ಹಾಗೆಯೇ ಫೋಟೋ ಸೆಷನ್ ವೇಳೆ ಬಾಂಗ್ಲಾದೇಶ ತಂಡದ ನಾಯಕಿಗೆ ಅಂಪೈರ್​ಗಳನ್ನು ಸಹ ತಮ್ಮೊಂದಿಗೆ ನಿಲ್ಲಿಸಿಕೊಳ್ಳುವಂತೆ ಹೇಳಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಬಾಂಗ್ಲಾ ನಾಯಕಿ ತಮ್ಮ ತಂಡದೊಂದಿಗೆ ಹೊರ ನಡೆದಿದ್ದರು.

3 / 6
ಆ ಬಳಿಕ ಹರ್ಮನ್‌ಪ್ರೀತ್‌ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದ ಐಸಿಸಿ, ಪಂದ್ಯ ಶುಲ್ಕವನ್ನು ಖಡಿತಗೊಳಿಸಿದಲ್ಲದೆ, ಎರಡು ಪಂದ್ಯಗಳ ನಿಷೇಧವನ್ನು ವಿಧಿಸಿತ್ತು. ಇದರರ್ಥ ಅವರು ಮುಂದಿನ ತಿಂಗಳು ಚೀನಾದ ಹ್ಯಾಂಗ್‌ಝೌರ್‌ನಲ್ಲಿ ನಡೆಯಲಿರುವ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ವಾರ್ಟರ್-ಫೈನಲ್ ಮತ್ತು ಪ್ರಾಯಶಃ ಸೆಮಿ-ಫೈನಲ್ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

ಆ ಬಳಿಕ ಹರ್ಮನ್‌ಪ್ರೀತ್‌ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದ ಐಸಿಸಿ, ಪಂದ್ಯ ಶುಲ್ಕವನ್ನು ಖಡಿತಗೊಳಿಸಿದಲ್ಲದೆ, ಎರಡು ಪಂದ್ಯಗಳ ನಿಷೇಧವನ್ನು ವಿಧಿಸಿತ್ತು. ಇದರರ್ಥ ಅವರು ಮುಂದಿನ ತಿಂಗಳು ಚೀನಾದ ಹ್ಯಾಂಗ್‌ಝೌರ್‌ನಲ್ಲಿ ನಡೆಯಲಿರುವ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ವಾರ್ಟರ್-ಫೈನಲ್ ಮತ್ತು ಪ್ರಾಯಶಃ ಸೆಮಿ-ಫೈನಲ್ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

4 / 6
ಇದೀಗ ಆ ಘಟನೆಯ ಬಗ್ಗೆ ಮೌನ ಮುರಿದಿರುವ ಕೌರ್, "ನಾನು ಯಾವುದಕ್ಕೂ ವಿಷಾದಿಸುವುದಿಲ್ಲ ಏಕೆಂದರೆ ಆಟಗಾರನಾಗಿ ದಿನದ ಕೊನೆಯಲ್ಲಿ ನೀವು ನ್ಯಾಯಯುತವಾದ ಸಂಗತಿಗಳು ನಡೆಯುವುದನ್ನು ನೋಡಲು ಬಯಸುತ್ತೀರಿ. ಆಟಗಾರನಾಗಿ ನೀವು ಯಾವಾಗಲೂ ನಿಮ್ಮನ್ನು ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ನಿಮಗೆ ಹಕ್ಕಿದೆ"

ಇದೀಗ ಆ ಘಟನೆಯ ಬಗ್ಗೆ ಮೌನ ಮುರಿದಿರುವ ಕೌರ್, "ನಾನು ಯಾವುದಕ್ಕೂ ವಿಷಾದಿಸುವುದಿಲ್ಲ ಏಕೆಂದರೆ ಆಟಗಾರನಾಗಿ ದಿನದ ಕೊನೆಯಲ್ಲಿ ನೀವು ನ್ಯಾಯಯುತವಾದ ಸಂಗತಿಗಳು ನಡೆಯುವುದನ್ನು ನೋಡಲು ಬಯಸುತ್ತೀರಿ. ಆಟಗಾರನಾಗಿ ನೀವು ಯಾವಾಗಲೂ ನಿಮ್ಮನ್ನು ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ನಿಮಗೆ ಹಕ್ಕಿದೆ"

5 / 6
"ನಾನು ಯಾವುದೇ ಆಟಗಾರನಿಗೆ ಅಥವಾ ಯಾವುದೇ ವ್ಯಕ್ತಿಗೆ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ನಾನು ಮೈದಾನದಲ್ಲಿ ಏನಾಯಿತು ಎಂದು ಹೇಳಿದ್ದೇನೆ. ನಾನು ಯಾವುದಕ್ಕೂ ವಿಷಾದಿಸುವುದಿಲ್ಲ" ಎಂದು ಹರ್ಮನ್‌ಪ್ರೀತ್ ಹೇಳಿದ್ದಾರೆ.

"ನಾನು ಯಾವುದೇ ಆಟಗಾರನಿಗೆ ಅಥವಾ ಯಾವುದೇ ವ್ಯಕ್ತಿಗೆ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ನಾನು ಮೈದಾನದಲ್ಲಿ ಏನಾಯಿತು ಎಂದು ಹೇಳಿದ್ದೇನೆ. ನಾನು ಯಾವುದಕ್ಕೂ ವಿಷಾದಿಸುವುದಿಲ್ಲ" ಎಂದು ಹರ್ಮನ್‌ಪ್ರೀತ್ ಹೇಳಿದ್ದಾರೆ.

6 / 6
Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ