AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harry Brook: ಬ್ರೂಕ್ ಸಿಡಿಲಬ್ಬರಕ್ಕೆ ಕೊಹ್ಲಿ ದಾಖಲೆ ಧೂಳೀಪಟ

Harry Brook Records: ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಕ್ರಮವಾಗಿ 39, 4, 110*, 87 ಮತ್ತು 72 ರನ್ ಬಾರಿಸಿದ್ದಾರೆ. ಈ ಮೂಲಕ ಒಟ್ಟು 312 ರನ್​ ಕಲೆಹಾಕಿ ಏಕದಿನ ಕ್ರಿಕೆಟ್​ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 30, 2024 | 11:54 AM

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 6
ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕನೆಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2019 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಕಿಂಗ್ ಕೊಹ್ಲಿ 310 ರನ್ ಬಾರಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು. ಇದೀಗ ಕ್ಯಾಪ್ಟನ್ ಕೊಹ್ಲಿಯ ಹೆಸರಿನ್ಲಲಿದ್ದ ಈ ದಾಖಲೆಯನ್ನು ಬ್ರೂಕ್ ಮುರಿದಿದ್ದಾರೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕನೆಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2019 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಕಿಂಗ್ ಕೊಹ್ಲಿ 310 ರನ್ ಬಾರಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು. ಇದೀಗ ಕ್ಯಾಪ್ಟನ್ ಕೊಹ್ಲಿಯ ಹೆಸರಿನ್ಲಲಿದ್ದ ಈ ದಾಖಲೆಯನ್ನು ಬ್ರೂಕ್ ಮುರಿದಿದ್ದಾರೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಿದ್ದ ಹ್ಯಾರಿ ಬ್ರೂಕ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಐದು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಬ್ರೂಕ್ ಒಂದು ಶತಕ ಹಾಗೂ ಎರಡು ಅರ್ಧಶತಕಗೊಂದಿಗೆ ಒಟ್ಟು 312 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಸರಣಿಯವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಿದ್ದ ಹ್ಯಾರಿ ಬ್ರೂಕ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಐದು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಬ್ರೂಕ್ ಒಂದು ಶತಕ ಹಾಗೂ ಎರಡು ಅರ್ಧಶತಕಗೊಂದಿಗೆ ಒಟ್ಟು 312 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಸರಣಿಯವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 6
ಹಾಗೆಯೇ ಇದೇ ಸರಣಿಯ ಮೂರನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಹ್ಯಾರಿ ಬ್ರೂಕ್ ಇಂಗ್ಲೆಂಡ್ ಪರ ಒನ್​ಡೇ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕನೆಂಬ ದಾಖಲೆ ಬರೆದಿದ್ದಾರೆ. ಅದು ಸಹ ತಮ್ಮ 25ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

ಹಾಗೆಯೇ ಇದೇ ಸರಣಿಯ ಮೂರನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಹ್ಯಾರಿ ಬ್ರೂಕ್ ಇಂಗ್ಲೆಂಡ್ ಪರ ಒನ್​ಡೇ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕನೆಂಬ ದಾಖಲೆ ಬರೆದಿದ್ದಾರೆ. ಅದು ಸಹ ತಮ್ಮ 25ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

4 / 6
ಇದಕ್ಕೂ ಮುನ್ನ ಈ ದಾಖಲೆ ಮಾಜಿ ನಾಯಕ ಅಲೆಸ್ಟರ್ ಕುಕ್ ಹೆಸರಿನಲ್ಲಿತ್ತು. 2011 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 26 ವರ್ಷದ ಕುಕ್, ಇಂಗ್ಲೆಂಡ್ ಪರ ಒನ್​ಡೇನಲ್ಲಿ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಮಾಜಿ ನಾಯಕ ಅಲೆಸ್ಟರ್ ಕುಕ್ ಹೆಸರಿನಲ್ಲಿತ್ತು. 2011 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 26 ವರ್ಷದ ಕುಕ್, ಇಂಗ್ಲೆಂಡ್ ಪರ ಒನ್​ಡೇನಲ್ಲಿ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದರು.

5 / 6
ಇದೀಗ ಏಕದಿನ ಕ್ರಿಕೆಟ್​ಗೆ ನಾಯಕನಾಗಿ ಪಾದಾರ್ಪಣೆ ಮಾಡಿದ ಸರಣಿಯಲ್ಲೇ ಹ್ಯಾರಿ ಬ್ರೂಕ್ ಎರಡು ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಕಳೆದ 5 ವರ್ಷಗಳಿಂದ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ ಏಕದಿನ ಕ್ರಿಕೆಟ್​ಗೆ ನಾಯಕನಾಗಿ ಪಾದಾರ್ಪಣೆ ಮಾಡಿದ ಸರಣಿಯಲ್ಲೇ ಹ್ಯಾರಿ ಬ್ರೂಕ್ ಎರಡು ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಕಳೆದ 5 ವರ್ಷಗಳಿಂದ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

6 / 6
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್