AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, WTC Final: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮೊದಲ ದಿನದಾಟ ಹೇಗಿತ್ತು ನೋಡಿ?

India vs Australia Final: ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್​ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.

Vinay Bhat
|

Updated on: Jun 08, 2023 | 10:01 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆರಂಭವಾಗಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಮೊದಲ ದಿನ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಯಶಸ್ಸು ಸಾಧಿಸಿದೆ. ಪಿಚ್ ಮರ್ಮವನ್ನು ಅರಿತು ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ಕಾಂಗರೂ ಪಡೆ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆರಂಭವಾಗಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಮೊದಲ ದಿನ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಯಶಸ್ಸು ಸಾಧಿಸಿದೆ. ಪಿಚ್ ಮರ್ಮವನ್ನು ಅರಿತು ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ಕಾಂಗರೂ ಪಡೆ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿದೆ.

1 / 7
ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್​ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.

ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್​ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.

2 / 7
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. 4ನೇ ಓವರ್​ನ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು. ಈ ಸಂದರ್ಭ ಜೊತೆಯಾದ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ 69 ರನ್​ಗಳ ಜೊತೆಯಾಟ ಆಡಿದರಷ್ಟೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. 4ನೇ ಓವರ್​ನ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು. ಈ ಸಂದರ್ಭ ಜೊತೆಯಾದ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ 69 ರನ್​ಗಳ ಜೊತೆಯಾಟ ಆಡಿದರಷ್ಟೆ.

3 / 7
ಮಾರ್ನಸ್ 62 ಎಸೆತಗಳಲ್ಲಿ 26 ರನ್ ಗಳಿಸಿ ಶಮಿ ಬೌಲಿಂಗ್​ನಲ್ಲಿ ಬೌಲ್ಡ್ ಆದರೆ, ವಾರ್ನರ್ 60 ಎಸೆತಗಳಲ್ಲಿ 43 ರನ್ ಬಾರಿಸಿ ಶಾರ್ದೂಲ್ ಥಾಕೂರ್​ಗೆ ವಿಕೆಟ್ ಒಪ್ಪಿಸಿದರು.

ಮಾರ್ನಸ್ 62 ಎಸೆತಗಳಲ್ಲಿ 26 ರನ್ ಗಳಿಸಿ ಶಮಿ ಬೌಲಿಂಗ್​ನಲ್ಲಿ ಬೌಲ್ಡ್ ಆದರೆ, ವಾರ್ನರ್ 60 ಎಸೆತಗಳಲ್ಲಿ 43 ರನ್ ಬಾರಿಸಿ ಶಾರ್ದೂಲ್ ಥಾಕೂರ್​ಗೆ ವಿಕೆಟ್ ಒಪ್ಪಿಸಿದರು.

4 / 7
ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ರೋಹಿತ್ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು.

ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ರೋಹಿತ್ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು.

5 / 7
ಹೆಡ್ (146) ಅವರಿಗೆ ಉತ್ತಮವಾಗಿ ಸಾಥ್ ನೀಡಿದ್ದು ಅನುಭವಿ ಆಟಗಾರ ಸ್ಟೀವ್ ಸ್ಮಿತ್ (95). ಈ ಜೋಡಿ ಈಗಾಗಲೇ ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ದಿನದಾಟದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದಂತಾಗಿದೆ.

ಹೆಡ್ (146) ಅವರಿಗೆ ಉತ್ತಮವಾಗಿ ಸಾಥ್ ನೀಡಿದ್ದು ಅನುಭವಿ ಆಟಗಾರ ಸ್ಟೀವ್ ಸ್ಮಿತ್ (95). ಈ ಜೋಡಿ ಈಗಾಗಲೇ ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ದಿನದಾಟದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದಂತಾಗಿದೆ.

6 / 7
ನಾಲ್ಕನೇ ವಿಕೆಟ್​ಗೆ ಹಡ್-ಸ್ಮಿತ್ 370 ಬಾಲ್​ಗಳಲ್ಲಿ 251 ರನ್​ಗಳ ಭರ್ಜರಿ ಜೊತೆಯಾಟ ನೀಡಿದರು. ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್​, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್​ ಪಡೆದಿದ್ದಾರೆ.

ನಾಲ್ಕನೇ ವಿಕೆಟ್​ಗೆ ಹಡ್-ಸ್ಮಿತ್ 370 ಬಾಲ್​ಗಳಲ್ಲಿ 251 ರನ್​ಗಳ ಭರ್ಜರಿ ಜೊತೆಯಾಟ ನೀಡಿದರು. ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್​, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್​ ಪಡೆದಿದ್ದಾರೆ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ