AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟಿ20 ವಿಶ್ವಕಪ್‌ ಇತಿಹಾಸದಲ್ಲಿ 10 ವಿಕೆಟ್​ಗಳ ಜಯ ಸಾಧಿಸಿದ ತಂಡಗಳಿವು

T20 World Cup: ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 10 ವಿಕೆಟ್ ಸೋಲು ಎದುರಿಸಿರುವ ಟೀಂ ಇಂಡಿಯಾ ಟೂರ್ನಿಯಿಂದ ಬರಿಗೈಯಲ್ಲೇ ಹೊರಬಿದ್ದಿದೆ.

TV9 Web
| Updated By: ಪೃಥ್ವಿಶಂಕರ|

Updated on: Nov 12, 2022 | 12:57 PM

Share
ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 10 ವಿಕೆಟ್ ಸೋಲು ಎದುರಿಸಿರುವ ಟೀಂ ಇಂಡಿಯಾ ಟೂರ್ನಿಯಿಂದ ಬರಿಗೈಯಲ್ಲೇ ಹೊರಬಿದ್ದಿದೆ. ಭಾರತ ನೀಡಿದ 169 ರನ್​ಗಳ ಟಾರ್ಗೆಟನ್ನು ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್ ಮತ್ತು ಜೋಸ್ ಬಟ್ಲರ್ ಜೋಡಿ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಸಾಧಿಸಿತು. ಆದರೆ ಟಿ20 ವಿಶ್ವಕಪ್‌ನ ಇತಿಹಾಸದಲ್ಲಿ ತಂಡವೊಂದು 10 ವಿಕೆಟ್‌ಗಳಿಂದ ಸೋತಿದ್ದು ಇದೇ ಮೊದಲಲ್ಲ. ಅಂತಹ ಕೆಲವು ಹಳೆಯ ಪಂದ್ಯಗಳ ಮಾಹಿತಿ ಇಲ್ಲಿದೆ.

ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 10 ವಿಕೆಟ್ ಸೋಲು ಎದುರಿಸಿರುವ ಟೀಂ ಇಂಡಿಯಾ ಟೂರ್ನಿಯಿಂದ ಬರಿಗೈಯಲ್ಲೇ ಹೊರಬಿದ್ದಿದೆ. ಭಾರತ ನೀಡಿದ 169 ರನ್​ಗಳ ಟಾರ್ಗೆಟನ್ನು ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್ ಮತ್ತು ಜೋಸ್ ಬಟ್ಲರ್ ಜೋಡಿ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಸಾಧಿಸಿತು. ಆದರೆ ಟಿ20 ವಿಶ್ವಕಪ್‌ನ ಇತಿಹಾಸದಲ್ಲಿ ತಂಡವೊಂದು 10 ವಿಕೆಟ್‌ಗಳಿಂದ ಸೋತಿದ್ದು ಇದೇ ಮೊದಲಲ್ಲ. ಅಂತಹ ಕೆಲವು ಹಳೆಯ ಪಂದ್ಯಗಳ ಮಾಹಿತಿ ಇಲ್ಲಿದೆ.

1 / 5
2007 ರಂದು ನಡೆದ ಮೊದಲ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಆಸ್ಟ್ರೇಲಿಯಾಕ್ಕೆ ಕೇವಲ 102 ರನ್‌ಗಳ ಗುರಿಯನ್ನು ನೀಡಿತ್ತು. ಅದನ್ನು ಆಸ್ಟ್ರೇಲಿಯಾ ಸುಲಭವಾಗಿ ಬೆನ್ನಟ್ಟಿತು.

2007 ರಂದು ನಡೆದ ಮೊದಲ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಆಸ್ಟ್ರೇಲಿಯಾಕ್ಕೆ ಕೇವಲ 102 ರನ್‌ಗಳ ಗುರಿಯನ್ನು ನೀಡಿತ್ತು. ಅದನ್ನು ಆಸ್ಟ್ರೇಲಿಯಾ ಸುಲಭವಾಗಿ ಬೆನ್ನಟ್ಟಿತು.

2 / 5
ಆ ಬಳಿಕ 2012 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಜಿಂಬಾಬ್ವೆಯನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಜಿಂಬಾಬ್ವೆ ದಕ್ಷಿಣ ಆಫ್ರಿಕಾಕ್ಕೆ ಕೇವಲ 94 ರನ್‌ಗಳ ಗುರಿಯನ್ನು ನೀಡಿತು. ಇದನ್ನು ದಕ್ಷಿಣ ಆಫ್ರಿಕಾ ಸುಲಭವಾಗಿ ಸಾಧಿಸಿತು.

ಆ ಬಳಿಕ 2012 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಜಿಂಬಾಬ್ವೆಯನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಜಿಂಬಾಬ್ವೆ ದಕ್ಷಿಣ ಆಫ್ರಿಕಾಕ್ಕೆ ಕೇವಲ 94 ರನ್‌ಗಳ ಗುರಿಯನ್ನು ನೀಡಿತು. ಇದನ್ನು ದಕ್ಷಿಣ ಆಫ್ರಿಕಾ ಸುಲಭವಾಗಿ ಸಾಧಿಸಿತು.

3 / 5
2021 ರ ವಿಶ್ವಕಪ್‌ನಲ್ಲಿ ಓಮನ್ ತಂಡ ಪಿಎನ್​ಜಿ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಪಿಎಲ್​ಜಿ ತಂಡ ಓಮನ್‌ ತಂಡಕ್ಕೆ 130 ರನ್‌ಗಳ ಗುರಿಯನ್ನು ನೀಡಿತ್ತು. ಅದನ್ನು ಓಮನ್ ತಂಡ ಸುಲಭವಾಗಿ ಸಾಧಿಸಿತು. ಆದರೆ, ಎರಡೂ ತಂಡಗಳು ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದವು.

2021 ರ ವಿಶ್ವಕಪ್‌ನಲ್ಲಿ ಓಮನ್ ತಂಡ ಪಿಎನ್​ಜಿ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಪಿಎಲ್​ಜಿ ತಂಡ ಓಮನ್‌ ತಂಡಕ್ಕೆ 130 ರನ್‌ಗಳ ಗುರಿಯನ್ನು ನೀಡಿತ್ತು. ಅದನ್ನು ಓಮನ್ ತಂಡ ಸುಲಭವಾಗಿ ಸಾಧಿಸಿತು. ಆದರೆ, ಎರಡೂ ತಂಡಗಳು ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದವು.

4 / 5
2021 ರ ಟಿ20 ವಿಶ್ವದಲ್ಲಿ ಮೊದಲ ಬಾರಿಗೆ ಭಾರತವು ಪಾಕಿಸ್ತಾನದ ವಿರುದ್ಧ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನಕ್ಕೆ 152 ರನ್ ಗುರಿ ನೀಡಿತ್ತು. ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಜೋಡಿ ವಿಕೆಟ್ ನಷ್ಟವಿಲ್ಲದೆ ಟಾರ್ಗೆಟ್ ಮುಗಿಸಿತ್ತು. ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮೊದಲ ಬಾರಿಗೆ ಭಾರತವನ್ನು ಸೋಲಿಸಿತು.

2021 ರ ಟಿ20 ವಿಶ್ವದಲ್ಲಿ ಮೊದಲ ಬಾರಿಗೆ ಭಾರತವು ಪಾಕಿಸ್ತಾನದ ವಿರುದ್ಧ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನಕ್ಕೆ 152 ರನ್ ಗುರಿ ನೀಡಿತ್ತು. ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಜೋಡಿ ವಿಕೆಟ್ ನಷ್ಟವಿಲ್ಲದೆ ಟಾರ್ಗೆಟ್ ಮುಗಿಸಿತ್ತು. ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮೊದಲ ಬಾರಿಗೆ ಭಾರತವನ್ನು ಸೋಲಿಸಿತು.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?