AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದ್ರೆ ಅಫ್ಘಾನಿಸ್ತಾನ್ ಸೆಮಿಫೈನಲ್​ಗೇರುವುದು ಖಚಿತ

Champions Trophy 2025: ಚಾಂಪಿಯನ್ಸ್ ಟ್ರೋಫಿಯ 8ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಲಾಹೋರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 50 ಓವರ್​ಗಳಲ್ಲಿ 350 ರನ್ ಬಾರಿಸಿದರೆ, ಇಂಗ್ಲೆಂಡ್ ತಂಡವು 317 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನ್ ಪಡೆ 8 ರನ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Feb 27, 2025 | 1:53 PM

Share
ಚಾಂಪಿಯನ್ಸ್ ಟ್ರೋಫಿ ನಾಕೌಟ್ ಹಂತಕ್ಕೇರಲು ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಅದು ಸಹ ಗ್ರೂಪ್-B ನಲ್ಲಿ. ಗ್ರೂಪ್-A ಯಿಂದ ಈಗಾಗಲೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಗ್ರೂಪ್​-ಬಿ ಯಿಂದ ಇಂಗ್ಲೆಂಡ್ ತಂಡ ಹೊರಬಿದ್ದಿದೆ.

ಚಾಂಪಿಯನ್ಸ್ ಟ್ರೋಫಿ ನಾಕೌಟ್ ಹಂತಕ್ಕೇರಲು ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಅದು ಸಹ ಗ್ರೂಪ್-B ನಲ್ಲಿ. ಗ್ರೂಪ್-A ಯಿಂದ ಈಗಾಗಲೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಗ್ರೂಪ್​-ಬಿ ಯಿಂದ ಇಂಗ್ಲೆಂಡ್ ತಂಡ ಹೊರಬಿದ್ದಿದೆ.

1 / 6
ಇಂಗ್ಲೆಂಡ್ ವಿರುದ್ಧದ ರೋಚಕ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಅಫ್ಘಾನ್ ಪಡೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಏರುವುದು ಖಚಿತ.

ಇಂಗ್ಲೆಂಡ್ ವಿರುದ್ಧದ ರೋಚಕ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಅಫ್ಘಾನ್ ಪಡೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಏರುವುದು ಖಚಿತ.

2 / 6
ಒಂದು ವೇಳೆ ಅಫ್ಘಾನಿಸ್ತಾನ್ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲುವು ದಾಖಲಿಸಿದರೆ, ಆಸೀಸ್ ಪಡೆ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಫೆಬ್ರವರಿ 28 ರಂದು ನಡೆಯಲಿರುವ ಅಫ್ಘಾನಿಸ್ತಾನ್-ಆಸ್ಟ್ರೇಲಿಯಾ ನಡುವಣ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಒಂದು ವೇಳೆ ಅಫ್ಘಾನಿಸ್ತಾನ್ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲುವು ದಾಖಲಿಸಿದರೆ, ಆಸೀಸ್ ಪಡೆ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಫೆಬ್ರವರಿ 28 ರಂದು ನಡೆಯಲಿರುವ ಅಫ್ಘಾನಿಸ್ತಾನ್-ಆಸ್ಟ್ರೇಲಿಯಾ ನಡುವಣ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

3 / 6
ಮತ್ತೊಂದೆಡೆ ಮಾರ್ಚ್ 1 ರಂದು ಸೌತ್ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿದರೆ ಸೆಮಿಫೈನಲ್​ಗೇರಲಿದೆ. ಒಂದು ವೇಳೆ ಅಫ್ಘಾನಿಸ್ತಾನ್ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತರೆ, ಕೊನೆಯ ಪಂದ್ಯಕ್ಕೂ ಮುನ್ನವೇ ಸೌತ್ ಆಫ್ರಿಕಾ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

ಮತ್ತೊಂದೆಡೆ ಮಾರ್ಚ್ 1 ರಂದು ಸೌತ್ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿದರೆ ಸೆಮಿಫೈನಲ್​ಗೇರಲಿದೆ. ಒಂದು ವೇಳೆ ಅಫ್ಘಾನಿಸ್ತಾನ್ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತರೆ, ಕೊನೆಯ ಪಂದ್ಯಕ್ಕೂ ಮುನ್ನವೇ ಸೌತ್ ಆಫ್ರಿಕಾ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

4 / 6
ಏಕೆಂದರೆ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅಲ್ಲದೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಜಯ ಸಾಧಿಸಿತ್ತು. ಅದರಂತೆ ಇದೀಗ ಉಭಯ ತಂಡಗಳು ತಲಾ 3 ಅಂಕಗಳನ್ನು ಹೊಂದಿದೆ.

ಏಕೆಂದರೆ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅಲ್ಲದೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಜಯ ಸಾಧಿಸಿತ್ತು. ಅದರಂತೆ ಇದೀಗ ಉಭಯ ತಂಡಗಳು ತಲಾ 3 ಅಂಕಗಳನ್ನು ಹೊಂದಿದೆ.

5 / 6
ಇತ್ತ ಸೆಮಿಫೈನಲ್ ರೇಸ್​ನಲ್ಲಿರುವ ಅಫ್ಘಾನಿಸ್ತಾನ್ ತಂಡ ಹೊಂದಿರುವುದು ಕೇವಲ 2 ಅಂಕಗಳು ಮಾತ್ರ. ಹೀಗಾಗಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಬೇಕಿದ್ದರೆ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

ಇತ್ತ ಸೆಮಿಫೈನಲ್ ರೇಸ್​ನಲ್ಲಿರುವ ಅಫ್ಘಾನಿಸ್ತಾನ್ ತಂಡ ಹೊಂದಿರುವುದು ಕೇವಲ 2 ಅಂಕಗಳು ಮಾತ್ರ. ಹೀಗಾಗಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಬೇಕಿದ್ದರೆ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 6
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!