Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸತತ 5 ಸೋಲು: CSK ಪ್ಲೇಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

IPL 2025 CSK: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದಿರುವುದು ಮುಂಬೈ ಇಂಡಿಯನ್ಸ್ ವಿರುದ್ಧ ಮಾತ್ರ. ಇನ್ನುಳಿದಂತೆ ಆರ್​​ಸಿಬಿ, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸಿಎಸ್​ಕೆ ಮುಗ್ಗರಿಸಿದೆ.

ಝಾಹಿರ್ ಯೂಸುಫ್
|

Updated on: Apr 12, 2025 | 8:32 AM

IPL 2025: ಐಪಿಎಲ್ 2025 ರಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಅತ್ಯಂತ ಪ್ರದರ್ಶನ ಮುಂದುವರೆಸಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ ಸಿಎಸ್​ಕೆ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್​ನಲ್ಲಿ ಮಾತ್ರ. ಇನ್ನುಳಿದ ಐದು ಪಂದ್ಯಗಳಲ್ಲೂ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ಚೆನ್ನೈ ಪಡೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

IPL 2025: ಐಪಿಎಲ್ 2025 ರಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಅತ್ಯಂತ ಪ್ರದರ್ಶನ ಮುಂದುವರೆಸಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ ಸಿಎಸ್​ಕೆ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್​ನಲ್ಲಿ ಮಾತ್ರ. ಇನ್ನುಳಿದ ಐದು ಪಂದ್ಯಗಳಲ್ಲೂ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ಚೆನ್ನೈ ಪಡೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

1 / 5
ಈ ಸೋಲುಗಳ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್​ಗೆ ಪ್ರವೇಶಿಸಬಹುದು. ಏಕೆಂದರೆ ಸಿಎಸ್​ಕೆ ತಂಡಕ್ಕೆ ಇನ್ನೂ 8 ಪಂದ್ಯಗಳಿವೆ. ಈ ಪಂದ್ಯಗಳ ಮೂಲಕ  16 ಅಂಕಗಳನ್ನು ಪಡೆದರೆ ಆ ತಂಡ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 7 ಪಂದ್ಯಗಳಲ್ಲಿ 7 ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು.

ಈ ಸೋಲುಗಳ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್​ಗೆ ಪ್ರವೇಶಿಸಬಹುದು. ಏಕೆಂದರೆ ಸಿಎಸ್​ಕೆ ತಂಡಕ್ಕೆ ಇನ್ನೂ 8 ಪಂದ್ಯಗಳಿವೆ. ಈ ಪಂದ್ಯಗಳ ಮೂಲಕ  16 ಅಂಕಗಳನ್ನು ಪಡೆದರೆ ಆ ತಂಡ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 7 ಪಂದ್ಯಗಳಲ್ಲಿ 7 ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು.

2 / 5
ಇನ್ನು ಮುಂದಿನ 8 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೂರು ಪಂದ್ಯಗಳಲ್ಲಿ ಸೋಲುಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಎಂಟರಲ್ಲಿ 5 ಜಯ ಮಾತ್ರ ಸಾಧಿಸಿದರೆ, ಸಿಎಸ್​ಕೆ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಈ ವೇಳೆ ನೆಟ್ ರನ್ ರೇಟ್ ಲೆಕ್ಕಾಚಾರಗಳು ಕೂಡ ಗಣನೆಗೆ ಬರುವ ಸಾಧ್ಯತೆ ಹೆಚ್ಚು.

ಇನ್ನು ಮುಂದಿನ 8 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೂರು ಪಂದ್ಯಗಳಲ್ಲಿ ಸೋಲುಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಎಂಟರಲ್ಲಿ 5 ಜಯ ಮಾತ್ರ ಸಾಧಿಸಿದರೆ, ಸಿಎಸ್​ಕೆ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಈ ವೇಳೆ ನೆಟ್ ರನ್ ರೇಟ್ ಲೆಕ್ಕಾಚಾರಗಳು ಕೂಡ ಗಣನೆಗೆ ಬರುವ ಸಾಧ್ಯತೆ ಹೆಚ್ಚು.

3 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಮುಂದಿನ 8 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಲೇಬೇಕು. ಇನ್ನು ಮುಂದಿನ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ 14 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ಸಿಗಬಹುದು. ಆದರೆ ಅದು ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಪಡೆದಿದ್ದರೆ ಮಾತ್ರ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಮುಂದಿನ 8 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಲೇಬೇಕು. ಇನ್ನು ಮುಂದಿನ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ 14 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ಸಿಗಬಹುದು. ಆದರೆ ಅದು ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಪಡೆದಿದ್ದರೆ ಮಾತ್ರ.

4 / 5
ಅಂದರೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು 16 ಅಂಕಗಳನ್ನು ಪಡೆದು, ಸಿಎಸ್​ಕೆ ತಂಡವು 14 ಅಂಕಗಳನ್ನು ಪಡೆದರೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ಮುಂದಿನ 8 ಪಂದ್ಯಗಳು ಕೂಡ ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ.

ಅಂದರೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು 16 ಅಂಕಗಳನ್ನು ಪಡೆದು, ಸಿಎಸ್​ಕೆ ತಂಡವು 14 ಅಂಕಗಳನ್ನು ಪಡೆದರೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ಮುಂದಿನ 8 ಪಂದ್ಯಗಳು ಕೂಡ ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ.

5 / 5
Follow us
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ