AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ್ ಸೋತರೆ, ಭಾರತ vs ಪಾಕಿಸ್ತಾನ್ ನಡುವೆ ಫೈನಲ್

Asia Cup 2025 India vs Bangladesh: ಏಷ್ಯಾಕಪ್ ಟೂರ್ನಿಯಿಂದ ಶ್ರೀಲಂಕಾ ತಂಡ ಹೊರಬಿದ್ದಿದೆ. ಇದೀಗ ಫೈನಲ್ ರೇಸ್ ನಲ್ಲಿ ಉಳಿದಿರುವುದು ಭಾರತ, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್. ಈ ಮೂರು ತಂಡಗಳಲ್ಲಿ ಎರಡು ಟೀಮ್ ಈ ಬಾರಿಯ ಏಷ್ಯಾಕಪ್ ಫೈನಲ್ ಆಡುವುದು ಖಚಿತ.

ಝಾಹಿರ್ ಯೂಸುಫ್
|

Updated on: Sep 24, 2025 | 7:32 AM

Share
Asia Cup 2025: ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ (India vs Bangladesh) ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ಇಂದು (ಸೆ.24) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಫೈನಲ್ ಗೇರುವುದು ಖಚಿತವಾಗಲಿದೆ.

Asia Cup 2025: ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ (India vs Bangladesh) ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ಇಂದು (ಸೆ.24) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಫೈನಲ್ ಗೇರುವುದು ಖಚಿತವಾಗಲಿದೆ.

1 / 5
ಇನ್ನು ಭಾರತದ ವಿರುದ್ಧ ಸೋಲುಂಡರೆ ಬಾಂಗ್ಲಾದೇಶ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳು ಒಂದೊಂದು ಪಂದ್ಯ ಗೆದ್ದಿದ್ದು, ಉಭಯ ತಂಡಗಳು ತಲಾ 2 ಅಂಕಗಳನ್ನು ಹೊಂದಿವೆ.

ಇನ್ನು ಭಾರತದ ವಿರುದ್ಧ ಸೋಲುಂಡರೆ ಬಾಂಗ್ಲಾದೇಶ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳು ಒಂದೊಂದು ಪಂದ್ಯ ಗೆದ್ದಿದ್ದು, ಉಭಯ ತಂಡಗಳು ತಲಾ 2 ಅಂಕಗಳನ್ನು ಹೊಂದಿವೆ.

2 / 5
ಇತ್ತ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ಸೋತರೆ, ಬಾಂಗ್ಲಾ ಪಡೆಗೆ ಪಾಕಿಸ್ತಾನ್ ವಿರುದ್ಧದ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಸೂಪರ್-4 ಹಂತದ ತಮ್ಮ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬೇಕಿದೆ.

ಇತ್ತ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ಸೋತರೆ, ಬಾಂಗ್ಲಾ ಪಡೆಗೆ ಪಾಕಿಸ್ತಾನ್ ವಿರುದ್ಧದ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಸೂಪರ್-4 ಹಂತದ ತಮ್ಮ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬೇಕಿದೆ.

3 / 5
ಈ ಪಂದ್ಯವು ಉಭಯ ತಂಡಗಳ ಪಾಲಿಗೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಡಲಿದೆ. ಏಕೆಂದರೆ ಭಾರತದ ವಿರುದ್ಧ ಸೋತರೆ, ಬಾಂಗ್ಲಾದೇಶ್ ತಂಡವು ಫೈನಲ್​ಗೇರಲು ಪಾಕಿಸ್ತಾನ್ ವಿರುದ್ಧ ಗೆಲ್ಲಲೇಬೇಕು. ಅತ್ತ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಫೈನಲ್ ಗೆ ಎಂಟ್ರಿ ಕೊಡಲಿದೆ.

ಈ ಪಂದ್ಯವು ಉಭಯ ತಂಡಗಳ ಪಾಲಿಗೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಡಲಿದೆ. ಏಕೆಂದರೆ ಭಾರತದ ವಿರುದ್ಧ ಸೋತರೆ, ಬಾಂಗ್ಲಾದೇಶ್ ತಂಡವು ಫೈನಲ್​ಗೇರಲು ಪಾಕಿಸ್ತಾನ್ ವಿರುದ್ಧ ಗೆಲ್ಲಲೇಬೇಕು. ಅತ್ತ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಫೈನಲ್ ಗೆ ಎಂಟ್ರಿ ಕೊಡಲಿದೆ.

4 / 5
ಅಂದರೆ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ್ ತಂಡ ಸೋತರೆ, ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿ ಆಗುವುದು ಖಚಿತ. ಅದರಂತೆ ಒಂದೇ ಟೂರ್ನಿಯಲ್ಲಿ 3ನೇ ಬಾರಿ ಇಂಡೊ-ಪಾಕ್ ಕದನ ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ್ ತಂಡ ಸೋತರೆ, ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿ ಆಗುವುದು ಖಚಿತ. ಅದರಂತೆ ಒಂದೇ ಟೂರ್ನಿಯಲ್ಲಿ 3ನೇ ಬಾರಿ ಇಂಡೊ-ಪಾಕ್ ಕದನ ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ