AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ್ ಸೋತರೆ, ಭಾರತ vs ಪಾಕಿಸ್ತಾನ್ ನಡುವೆ ಫೈನಲ್

Asia Cup 2025 India vs Bangladesh: ಏಷ್ಯಾಕಪ್ ಟೂರ್ನಿಯಿಂದ ಶ್ರೀಲಂಕಾ ತಂಡ ಹೊರಬಿದ್ದಿದೆ. ಇದೀಗ ಫೈನಲ್ ರೇಸ್ ನಲ್ಲಿ ಉಳಿದಿರುವುದು ಭಾರತ, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್. ಈ ಮೂರು ತಂಡಗಳಲ್ಲಿ ಎರಡು ಟೀಮ್ ಈ ಬಾರಿಯ ಏಷ್ಯಾಕಪ್ ಫೈನಲ್ ಆಡುವುದು ಖಚಿತ.

ಝಾಹಿರ್ ಯೂಸುಫ್
|

Updated on: Sep 24, 2025 | 7:32 AM

Share
Asia Cup 2025: ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ (India vs Bangladesh) ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ಇಂದು (ಸೆ.24) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಫೈನಲ್ ಗೇರುವುದು ಖಚಿತವಾಗಲಿದೆ.

Asia Cup 2025: ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ (India vs Bangladesh) ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ಇಂದು (ಸೆ.24) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಫೈನಲ್ ಗೇರುವುದು ಖಚಿತವಾಗಲಿದೆ.

1 / 5
ಇನ್ನು ಭಾರತದ ವಿರುದ್ಧ ಸೋಲುಂಡರೆ ಬಾಂಗ್ಲಾದೇಶ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳು ಒಂದೊಂದು ಪಂದ್ಯ ಗೆದ್ದಿದ್ದು, ಉಭಯ ತಂಡಗಳು ತಲಾ 2 ಅಂಕಗಳನ್ನು ಹೊಂದಿವೆ.

ಇನ್ನು ಭಾರತದ ವಿರುದ್ಧ ಸೋಲುಂಡರೆ ಬಾಂಗ್ಲಾದೇಶ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳು ಒಂದೊಂದು ಪಂದ್ಯ ಗೆದ್ದಿದ್ದು, ಉಭಯ ತಂಡಗಳು ತಲಾ 2 ಅಂಕಗಳನ್ನು ಹೊಂದಿವೆ.

2 / 5
ಇತ್ತ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ಸೋತರೆ, ಬಾಂಗ್ಲಾ ಪಡೆಗೆ ಪಾಕಿಸ್ತಾನ್ ವಿರುದ್ಧದ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಸೂಪರ್-4 ಹಂತದ ತಮ್ಮ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬೇಕಿದೆ.

ಇತ್ತ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ಸೋತರೆ, ಬಾಂಗ್ಲಾ ಪಡೆಗೆ ಪಾಕಿಸ್ತಾನ್ ವಿರುದ್ಧದ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಸೂಪರ್-4 ಹಂತದ ತಮ್ಮ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬೇಕಿದೆ.

3 / 5
ಈ ಪಂದ್ಯವು ಉಭಯ ತಂಡಗಳ ಪಾಲಿಗೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಡಲಿದೆ. ಏಕೆಂದರೆ ಭಾರತದ ವಿರುದ್ಧ ಸೋತರೆ, ಬಾಂಗ್ಲಾದೇಶ್ ತಂಡವು ಫೈನಲ್​ಗೇರಲು ಪಾಕಿಸ್ತಾನ್ ವಿರುದ್ಧ ಗೆಲ್ಲಲೇಬೇಕು. ಅತ್ತ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಫೈನಲ್ ಗೆ ಎಂಟ್ರಿ ಕೊಡಲಿದೆ.

ಈ ಪಂದ್ಯವು ಉಭಯ ತಂಡಗಳ ಪಾಲಿಗೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಡಲಿದೆ. ಏಕೆಂದರೆ ಭಾರತದ ವಿರುದ್ಧ ಸೋತರೆ, ಬಾಂಗ್ಲಾದೇಶ್ ತಂಡವು ಫೈನಲ್​ಗೇರಲು ಪಾಕಿಸ್ತಾನ್ ವಿರುದ್ಧ ಗೆಲ್ಲಲೇಬೇಕು. ಅತ್ತ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಫೈನಲ್ ಗೆ ಎಂಟ್ರಿ ಕೊಡಲಿದೆ.

4 / 5
ಅಂದರೆ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ್ ತಂಡ ಸೋತರೆ, ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿ ಆಗುವುದು ಖಚಿತ. ಅದರಂತೆ ಒಂದೇ ಟೂರ್ನಿಯಲ್ಲಿ 3ನೇ ಬಾರಿ ಇಂಡೊ-ಪಾಕ್ ಕದನ ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ್ ತಂಡ ಸೋತರೆ, ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿ ಆಗುವುದು ಖಚಿತ. ಅದರಂತೆ ಒಂದೇ ಟೂರ್ನಿಯಲ್ಲಿ 3ನೇ ಬಾರಿ ಇಂಡೊ-ಪಾಕ್ ಕದನ ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!