AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಶತಕ ಬಾರಿಸಿದಾಗ ಭಾರತ ಎಷ್ಟು ಪಂದ್ಯ ಗೆದ್ದಿದೆ? ಇಲ್ಲಿದೆ ಉತ್ತರ

Virat Kohli Records: ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 52 ಶತಕ ಬಾರಿಸಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಮೂಡಿಬಂದ ಶತಕಗಳ ಸಂಖ್ಯೆ 30. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಒಂದು ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 83 ಶತಕಗಳ ಸಾಧನೆ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 01, 2025 | 2:54 PM

Share
ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (Virat Kohli) ಖಾತೆಗೆ ಮತ್ತೊಂದು ಶತಕ ಸೇರ್ಪಡೆಯಾಗಿದೆ. ಈ ಬಾರಿ ಸೆಂಚುರಿ ಮೂಡಿಬಂದಿರುವುದು 37ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಅಂದರೆ ನಿವೃತ್ತಿ ಅಂಚಿನಲ್ಲಿದ್ದರೂ ಕಿಂಗ್ ಕೊಹ್ಲಿಯ ರನ್ ದಾಹ ಬತ್ತಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ.

ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (Virat Kohli) ಖಾತೆಗೆ ಮತ್ತೊಂದು ಶತಕ ಸೇರ್ಪಡೆಯಾಗಿದೆ. ಈ ಬಾರಿ ಸೆಂಚುರಿ ಮೂಡಿಬಂದಿರುವುದು 37ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಅಂದರೆ ನಿವೃತ್ತಿ ಅಂಚಿನಲ್ಲಿದ್ದರೂ ಕಿಂಗ್ ಕೊಹ್ಲಿಯ ರನ್ ದಾಹ ಬತ್ತಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ.

1 / 5
ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 135 ರನ್ ಬಾರಿಸಿದರು. ಇದು ಕಿಂಗ್ ಕೊಹ್ಲಿಯ 83ನೇ ಅಂತಾರಾಷ್ಟ್ರೀಯ ಸೆಂಚುರಿ ಎಂಬುದು ವಿಶೇಷ. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಶತಕ ಬಾರಿಸಿದಾಗ ಭಾರತ ಎಷ್ಟು ಪಂದ್ಯ ಗೆದ್ದಿದೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 135 ರನ್ ಬಾರಿಸಿದರು. ಇದು ಕಿಂಗ್ ಕೊಹ್ಲಿಯ 83ನೇ ಅಂತಾರಾಷ್ಟ್ರೀಯ ಸೆಂಚುರಿ ಎಂಬುದು ವಿಶೇಷ. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಶತಕ ಬಾರಿಸಿದಾಗ ಭಾರತ ಎಷ್ಟು ಪಂದ್ಯ ಗೆದ್ದಿದೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 5
ಈ ಪ್ರಶ್ನೆಗೆ ಉತ್ತರ ಬರೋಬ್ಬರಿ 59 ಮ್ಯಾಚ್​ಗಳು. ವಿರಾಟ್ ಕೊಹ್ಲಿ ಶತಕ ಬಾರಿಸಿದ 83 ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ 59 ಪಂದ್ಯಗಳನ್ನು ಗೆದ್ದುಕೊಂಡಿದೆ. ಇದು ಕೂಡ ವಿಶ್ವ ದಾಖಲೆ ಎಂಬುದು ವಿಶೇಷ. ಅಂದರೆ ಕೊಹ್ಲಿ ಸೆಂಚುರಿ ಸಿಡಿಸಿದರೆ ಭಾರತಕ್ಕೆ ಗೆಲುವು ಬಹುತೇಕ ಖಚಿತ.

ಈ ಪ್ರಶ್ನೆಗೆ ಉತ್ತರ ಬರೋಬ್ಬರಿ 59 ಮ್ಯಾಚ್​ಗಳು. ವಿರಾಟ್ ಕೊಹ್ಲಿ ಶತಕ ಬಾರಿಸಿದ 83 ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ 59 ಪಂದ್ಯಗಳನ್ನು ಗೆದ್ದುಕೊಂಡಿದೆ. ಇದು ಕೂಡ ವಿಶ್ವ ದಾಖಲೆ ಎಂಬುದು ವಿಶೇಷ. ಅಂದರೆ ಕೊಹ್ಲಿ ಸೆಂಚುರಿ ಸಿಡಿಸಿದರೆ ಭಾರತಕ್ಕೆ ಗೆಲುವು ಬಹುತೇಕ ಖಚಿತ.

3 / 5
ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ರಿಕಿ ಪಾಂಟಿಂಗ್. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು  71 ಶತಕ ಸಿಡಿಸಿದ್ದಾರೆ. ಈ ವೇಳೆ ಆಸ್ಟ್ರೇಲಿಯಾ 55 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ರಿಕಿ ಪಾಂಟಿಂಗ್. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು  71 ಶತಕ ಸಿಡಿಸಿದ್ದಾರೆ. ಈ ವೇಳೆ ಆಸ್ಟ್ರೇಲಿಯಾ 55 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

4 / 5
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇದ್ದಾರೆ. ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬರೋಬ್ಬರಿ 100 ಸೆಂಚುರಿ ಸಿಡಿಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 53 ಮ್ಯಾಚ್​ಗಳನ್ನು ಮಾತ್ರ. 

ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇದ್ದಾರೆ. ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬರೋಬ್ಬರಿ 100 ಸೆಂಚುರಿ ಸಿಡಿಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 53 ಮ್ಯಾಚ್​ಗಳನ್ನು ಮಾತ್ರ. 

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?