AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಹರಾಜಿಗೂ ಮುನ್ನ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು?

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ 2026ರ (ಐಪಿಎಲ್ 2026) ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಆಟಗಾರರ ಹರಾಜಿಗಾಗಿ ದಿನಾಂಕಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಡಿಸೆಂಬರ್ ತಿಂಗಳಲ್ಲೇ ಈ ಬಾರಿಯ ಆಕ್ಷನ್ ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ 150 ರಿಂದ 200 ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Oct 11, 2025 | 8:06 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19ರ ಹರಾಜು ಪ್ರಕ್ರಿಯೆ ಡಿಸೆಂಬರ್ ಮೂರನೇ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಇದಕ್ಕಾಗಿ ಮೂರು ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು, ಅದರಂತೆ ಡಿಸೆಂಬರ್ 13 ರಿಂದ 15 ರೊಳಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19ರ ಹರಾಜು ಪ್ರಕ್ರಿಯೆ ಡಿಸೆಂಬರ್ ಮೂರನೇ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಇದಕ್ಕಾಗಿ ಮೂರು ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು, ಅದರಂತೆ ಡಿಸೆಂಬರ್ 13 ರಿಂದ 15 ರೊಳಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತ.

1 / 6
ಈ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು? ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಪ್ರತಿ ಬಾರಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಕೆಲ ಆಟಗಾರರನ್ನು ರಿಲೀಸ್ ಮಾಡುತ್ತಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ 6 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

ಈ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು? ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಪ್ರತಿ ಬಾರಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಕೆಲ ಆಟಗಾರರನ್ನು ರಿಲೀಸ್ ಮಾಡುತ್ತಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ 6 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

2 / 6
ಆದರೆ ಈ ಬಾರಿ ಇಂತಿಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕೆಂಬ ನಿಯಮ ಇರುವುದಿಲ್ಲ. ಅಂದರೆ ಈ ಸಲ ನಡೆಯುತ್ತಿರುವುದು ಮಿನಿ ಹರಾಜು. ಮೆಗಾ ಹರಾಜು ನಡೆಯುವಾಗ ಮಾತ್ರ ಇಂತಿಷ್ಟು ಆಟಗಾರರನ್ನು ಮಾತ್ರ ರಿಟೈನ್ ಮಾಡಿ, ಉಳಿದವರನ್ನು ಬಿಡುಗಡೆ ಮಾಡಬೇಕೆಂಬ ನಿಯಮ ಜಾರಿಯಲ್ಲಿರುತ್ತದೆ.

ಆದರೆ ಈ ಬಾರಿ ಇಂತಿಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕೆಂಬ ನಿಯಮ ಇರುವುದಿಲ್ಲ. ಅಂದರೆ ಈ ಸಲ ನಡೆಯುತ್ತಿರುವುದು ಮಿನಿ ಹರಾಜು. ಮೆಗಾ ಹರಾಜು ನಡೆಯುವಾಗ ಮಾತ್ರ ಇಂತಿಷ್ಟು ಆಟಗಾರರನ್ನು ಮಾತ್ರ ರಿಟೈನ್ ಮಾಡಿ, ಉಳಿದವರನ್ನು ಬಿಡುಗಡೆ ಮಾಡಬೇಕೆಂಬ ನಿಯಮ ಜಾರಿಯಲ್ಲಿರುತ್ತದೆ.

3 / 6
ಈ ಬಾರಿ ಮಿನಿ ಹರಾಜು ನಡೆಯುತ್ತಿರುತ್ತಿರುವುದರಿಂದ ಎಷ್ಟು ಆಟಗಾರರನ್ನು ಬೇಕಿದ್ದರೂ ತಂಡದಲ್ಲೇ ಉಳಿಸಿಕೊಳ್ಳಬಹುದು. ಉದಾಹರಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ಈ ಇಪ್ಪೆತ್ತರಡು ಆಟಗಾರರನ್ನು ಉಳಿಸಿಕೊಂಡು ಆರ್​ಸಿಬಿ ಹರಾಜಿನಲ್ಲಿ ಭಾಗವಹಿಸಬಹುದು.

ಈ ಬಾರಿ ಮಿನಿ ಹರಾಜು ನಡೆಯುತ್ತಿರುತ್ತಿರುವುದರಿಂದ ಎಷ್ಟು ಆಟಗಾರರನ್ನು ಬೇಕಿದ್ದರೂ ತಂಡದಲ್ಲೇ ಉಳಿಸಿಕೊಳ್ಳಬಹುದು. ಉದಾಹರಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ಈ ಇಪ್ಪೆತ್ತರಡು ಆಟಗಾರರನ್ನು ಉಳಿಸಿಕೊಂಡು ಆರ್​ಸಿಬಿ ಹರಾಜಿನಲ್ಲಿ ಭಾಗವಹಿಸಬಹುದು.

4 / 6
ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 25 ಆಟಗಾರರಿಗೆ ಅವಕಾಶವಿದೆ. ಈ 25 ಆಟಗಾರರನ್ನೂ ಸಹ  ರಿಟೈನ್ ಮಾಡಿಕೊಳ್ಳಬಹುದು.  ಆದರೆ 25 ಪ್ಲೇಯರ್ಸ್​ನ ರಿಟೈನ್ ಮಾಡಿದ್ರೆ, ಹರಾಜಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿಯೇ ಈ ಬಾರಿ ಎಲ್ಲಾ ಫ್ರಾಂಚೈಸಿಗಳು ಕೆಲವೇ ಕೆಲವು ಆಟಗಾರರನ್ನು ಮಾತ್ರ ಬಿಡುಗಡೆ ಮಾಡಲಿದ್ದಾರೆ.

ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 25 ಆಟಗಾರರಿಗೆ ಅವಕಾಶವಿದೆ. ಈ 25 ಆಟಗಾರರನ್ನೂ ಸಹ  ರಿಟೈನ್ ಮಾಡಿಕೊಳ್ಳಬಹುದು.  ಆದರೆ 25 ಪ್ಲೇಯರ್ಸ್​ನ ರಿಟೈನ್ ಮಾಡಿದ್ರೆ, ಹರಾಜಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿಯೇ ಈ ಬಾರಿ ಎಲ್ಲಾ ಫ್ರಾಂಚೈಸಿಗಳು ಕೆಲವೇ ಕೆಲವು ಆಟಗಾರರನ್ನು ಮಾತ್ರ ಬಿಡುಗಡೆ ಮಾಡಲಿದ್ದಾರೆ.

5 / 6
ಇನ್ನು ಹೀಗೆ ರಿಲೀಸ್ ಆದ ಆಟಗಾರರ ಸ್ಲಾಟ್​ಗಳಿಗೆ ಮಾತ್ರ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದರೆ 10 ಫ್ರಾಂಚೈಸಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇದೇ ಕಾರಣದಿಂದಾಗಿ ಈ ಸಲ 150 ರಿಂದ 200 ಆಟಗಾರರ ಹೆಸರುಗಳು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 

ಇನ್ನು ಹೀಗೆ ರಿಲೀಸ್ ಆದ ಆಟಗಾರರ ಸ್ಲಾಟ್​ಗಳಿಗೆ ಮಾತ್ರ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದರೆ 10 ಫ್ರಾಂಚೈಸಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇದೇ ಕಾರಣದಿಂದಾಗಿ ಈ ಸಲ 150 ರಿಂದ 200 ಆಟಗಾರರ ಹೆಸರುಗಳು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 

6 / 6

Published On - 8:05 am, Sat, 11 October 25

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ