AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರು OP…  RCB ಎಷ್ಟು ಆಟಗಾರರನ್ನು ಖರೀದಿಸಬಹುದು?

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 6+2 ಯೋಜನೆಯೊಂದಿಗೆ ಕಾಣಿಸಿಕೊಳ್ಳಲಿದೆ. ಅಂದರೆ ಒಟ್ಟು 8 ಆಟಗಾರರನ್ನು ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ,

ಝಾಹಿರ್ ಯೂಸುಫ್
|

Updated on:Nov 16, 2025 | 1:01 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ಕ್ಕಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬರೋಬ್ಬರಿ 17 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅಲ್ಲದೆ 8 ಆಟಗಾರರನ್ನು  ತಂಡದಿಂದ ರಿಲೀಸ್ ಮಾಡಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ಕ್ಕಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬರೋಬ್ಬರಿ 17 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅಲ್ಲದೆ 8 ಆಟಗಾರರನ್ನು  ತಂಡದಿಂದ ರಿಲೀಸ್ ಮಾಡಿದೆ.

1 / 6
ಆರ್​ಸಿಬಿ ತಂಡದಿಂದ ರಿಲೀಸ್ ಆದ ಆಟಗಾರರೆಂದರೆ ಲಿಯಾಮ್ ಲಿವಿಂಗ್​ಸ್ಟೋನ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್​, ಬ್ಲೆಸಿಂಗ್ ಮುಝರಬಾನಿ, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ, ಮೋಹಿತ್ ರಾಠಿ, ಲುಂಗಿ ಎನ್​ಗಿಡಿ.  ಈ ಎಂಟು ಆಟಗಾರರ ರಿಲೀಸ್​ನೊಂದಿಗೆ ಆರ್​ಸಿಬಿ 16.40 ಕೋಟಿ ರೂ. ಹರಾಜು ಮೊತ್ತ ಹೊಂದಿದೆ.

ಆರ್​ಸಿಬಿ ತಂಡದಿಂದ ರಿಲೀಸ್ ಆದ ಆಟಗಾರರೆಂದರೆ ಲಿಯಾಮ್ ಲಿವಿಂಗ್​ಸ್ಟೋನ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್​, ಬ್ಲೆಸಿಂಗ್ ಮುಝರಬಾನಿ, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ, ಮೋಹಿತ್ ರಾಠಿ, ಲುಂಗಿ ಎನ್​ಗಿಡಿ.  ಈ ಎಂಟು ಆಟಗಾರರ ರಿಲೀಸ್​ನೊಂದಿಗೆ ಆರ್​ಸಿಬಿ 16.40 ಕೋಟಿ ರೂ. ಹರಾಜು ಮೊತ್ತ ಹೊಂದಿದೆ.

2 / 6
ಅಂದರೆ ಐಪಿಎಲ್ ಮಿನಿ ಹರಾಜಿನಲ್ಲಿ ಆರ್​ಸಿಬಿ 16.40 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೆ ಈ ಮೊತ್ತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು ಗರಿಷ್ಠ 25 ಆಟಗಾರರನ್ನು ಹೊಂದಬಹುದು.

ಅಂದರೆ ಐಪಿಎಲ್ ಮಿನಿ ಹರಾಜಿನಲ್ಲಿ ಆರ್​ಸಿಬಿ 16.40 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೆ ಈ ಮೊತ್ತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು ಗರಿಷ್ಠ 25 ಆಟಗಾರರನ್ನು ಹೊಂದಬಹುದು.

3 / 6
ಇತ್ತ ಆರ್​ಸಿಬಿ ತಂಡವು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಕಾರಣ ಮುಂದಿನ ಸೀಸನ್​ಗಾಗಿ ಇನ್ನೂ 8 ಆಟಗಾರರನ್ನು ಖರೀದಿಸಬಹುದು. ಈ 8 ಆಟಗಾರರಲ್ಲಿ 6 ಮಂದಿ ಭಾರತೀಯರನ್ನು ಖರೀದಿಸಬಹುದು. ಅಂದರೆ ಆರ್​ಸಿಬಿಗೆ ಉಳಿದಿರುವುದು 6+2 ಸ್ಲಾಟ್​ಗಳು ಮಾತ್ರ.

ಇತ್ತ ಆರ್​ಸಿಬಿ ತಂಡವು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಕಾರಣ ಮುಂದಿನ ಸೀಸನ್​ಗಾಗಿ ಇನ್ನೂ 8 ಆಟಗಾರರನ್ನು ಖರೀದಿಸಬಹುದು. ಈ 8 ಆಟಗಾರರಲ್ಲಿ 6 ಮಂದಿ ಭಾರತೀಯರನ್ನು ಖರೀದಿಸಬಹುದು. ಅಂದರೆ ಆರ್​ಸಿಬಿಗೆ ಉಳಿದಿರುವುದು 6+2 ಸ್ಲಾಟ್​ಗಳು ಮಾತ್ರ.

4 / 6
ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ನೀಡಬಹುದು. ಆರ್​ಸಿಬಿ ತಂಡದಲ್ಲಿ ಈಗಾಗಲೇ ವಿದೇಶಿ ಆಟಗಾರರಾಗಿ ಫಿಲ್ ಸಾಲ್ಟ್, ಜೋಶ್ ಹೇಝಲ್​​ವುಡ್, ನುವಾನ್ ತುಷಾರ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೇಕಬ್ ಬೆಥೆಲ್ ಇದ್ದಾರೆ. ಅದರಂತೆ ಹರಾಜಿನ ಮೂಲಕ ಇಬ್ಬರು ವಿದೇಶಿ ಆಟಗಾರರನ್ನು (Overseas Players) ಮಾತ್ರ ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ.

ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ನೀಡಬಹುದು. ಆರ್​ಸಿಬಿ ತಂಡದಲ್ಲಿ ಈಗಾಗಲೇ ವಿದೇಶಿ ಆಟಗಾರರಾಗಿ ಫಿಲ್ ಸಾಲ್ಟ್, ಜೋಶ್ ಹೇಝಲ್​​ವುಡ್, ನುವಾನ್ ತುಷಾರ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೇಕಬ್ ಬೆಥೆಲ್ ಇದ್ದಾರೆ. ಅದರಂತೆ ಹರಾಜಿನ ಮೂಲಕ ಇಬ್ಬರು ವಿದೇಶಿ ಆಟಗಾರರನ್ನು (Overseas Players) ಮಾತ್ರ ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ.

5 / 6
ಇನ್ನುಳಿದ ಸ್ಥಾನಗಳಿಗೆ ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 6+ 2 ಲೆಕ್ಕಾಚಾರದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ 16.40 ಕೋಟಿ ರೂ.ನಲ್ಲಿ ಆರ್​ಸಿಬಿ ಯಾರನ್ನೆಲ್ಲಾ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನುಳಿದ ಸ್ಥಾನಗಳಿಗೆ ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 6+ 2 ಲೆಕ್ಕಾಚಾರದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ 16.40 ಕೋಟಿ ರೂ.ನಲ್ಲಿ ಆರ್​ಸಿಬಿ ಯಾರನ್ನೆಲ್ಲಾ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6

Published On - 1:00 pm, Sun, 16 November 25

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?