AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರು OP…  RCB ಎಷ್ಟು ಆಟಗಾರರನ್ನು ಖರೀದಿಸಬಹುದು?

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 6+2 ಯೋಜನೆಯೊಂದಿಗೆ ಕಾಣಿಸಿಕೊಳ್ಳಲಿದೆ. ಅಂದರೆ ಒಟ್ಟು 8 ಆಟಗಾರರನ್ನು ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ,

ಝಾಹಿರ್ ಯೂಸುಫ್
|

Updated on:Nov 16, 2025 | 1:01 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ಕ್ಕಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬರೋಬ್ಬರಿ 17 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅಲ್ಲದೆ 8 ಆಟಗಾರರನ್ನು  ತಂಡದಿಂದ ರಿಲೀಸ್ ಮಾಡಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ಕ್ಕಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬರೋಬ್ಬರಿ 17 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅಲ್ಲದೆ 8 ಆಟಗಾರರನ್ನು  ತಂಡದಿಂದ ರಿಲೀಸ್ ಮಾಡಿದೆ.

1 / 6
ಆರ್​ಸಿಬಿ ತಂಡದಿಂದ ರಿಲೀಸ್ ಆದ ಆಟಗಾರರೆಂದರೆ ಲಿಯಾಮ್ ಲಿವಿಂಗ್​ಸ್ಟೋನ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್​, ಬ್ಲೆಸಿಂಗ್ ಮುಝರಬಾನಿ, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ, ಮೋಹಿತ್ ರಾಠಿ, ಲುಂಗಿ ಎನ್​ಗಿಡಿ.  ಈ ಎಂಟು ಆಟಗಾರರ ರಿಲೀಸ್​ನೊಂದಿಗೆ ಆರ್​ಸಿಬಿ 16.40 ಕೋಟಿ ರೂ. ಹರಾಜು ಮೊತ್ತ ಹೊಂದಿದೆ.

ಆರ್​ಸಿಬಿ ತಂಡದಿಂದ ರಿಲೀಸ್ ಆದ ಆಟಗಾರರೆಂದರೆ ಲಿಯಾಮ್ ಲಿವಿಂಗ್​ಸ್ಟೋನ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್​, ಬ್ಲೆಸಿಂಗ್ ಮುಝರಬಾನಿ, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ, ಮೋಹಿತ್ ರಾಠಿ, ಲುಂಗಿ ಎನ್​ಗಿಡಿ.  ಈ ಎಂಟು ಆಟಗಾರರ ರಿಲೀಸ್​ನೊಂದಿಗೆ ಆರ್​ಸಿಬಿ 16.40 ಕೋಟಿ ರೂ. ಹರಾಜು ಮೊತ್ತ ಹೊಂದಿದೆ.

2 / 6
ಅಂದರೆ ಐಪಿಎಲ್ ಮಿನಿ ಹರಾಜಿನಲ್ಲಿ ಆರ್​ಸಿಬಿ 16.40 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೆ ಈ ಮೊತ್ತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು ಗರಿಷ್ಠ 25 ಆಟಗಾರರನ್ನು ಹೊಂದಬಹುದು.

ಅಂದರೆ ಐಪಿಎಲ್ ಮಿನಿ ಹರಾಜಿನಲ್ಲಿ ಆರ್​ಸಿಬಿ 16.40 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೆ ಈ ಮೊತ್ತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು ಗರಿಷ್ಠ 25 ಆಟಗಾರರನ್ನು ಹೊಂದಬಹುದು.

3 / 6
ಇತ್ತ ಆರ್​ಸಿಬಿ ತಂಡವು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಕಾರಣ ಮುಂದಿನ ಸೀಸನ್​ಗಾಗಿ ಇನ್ನೂ 8 ಆಟಗಾರರನ್ನು ಖರೀದಿಸಬಹುದು. ಈ 8 ಆಟಗಾರರಲ್ಲಿ 6 ಮಂದಿ ಭಾರತೀಯರನ್ನು ಖರೀದಿಸಬಹುದು. ಅಂದರೆ ಆರ್​ಸಿಬಿಗೆ ಉಳಿದಿರುವುದು 6+2 ಸ್ಲಾಟ್​ಗಳು ಮಾತ್ರ.

ಇತ್ತ ಆರ್​ಸಿಬಿ ತಂಡವು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಕಾರಣ ಮುಂದಿನ ಸೀಸನ್​ಗಾಗಿ ಇನ್ನೂ 8 ಆಟಗಾರರನ್ನು ಖರೀದಿಸಬಹುದು. ಈ 8 ಆಟಗಾರರಲ್ಲಿ 6 ಮಂದಿ ಭಾರತೀಯರನ್ನು ಖರೀದಿಸಬಹುದು. ಅಂದರೆ ಆರ್​ಸಿಬಿಗೆ ಉಳಿದಿರುವುದು 6+2 ಸ್ಲಾಟ್​ಗಳು ಮಾತ್ರ.

4 / 6
ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ನೀಡಬಹುದು. ಆರ್​ಸಿಬಿ ತಂಡದಲ್ಲಿ ಈಗಾಗಲೇ ವಿದೇಶಿ ಆಟಗಾರರಾಗಿ ಫಿಲ್ ಸಾಲ್ಟ್, ಜೋಶ್ ಹೇಝಲ್​​ವುಡ್, ನುವಾನ್ ತುಷಾರ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೇಕಬ್ ಬೆಥೆಲ್ ಇದ್ದಾರೆ. ಅದರಂತೆ ಹರಾಜಿನ ಮೂಲಕ ಇಬ್ಬರು ವಿದೇಶಿ ಆಟಗಾರರನ್ನು (Overseas Players) ಮಾತ್ರ ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ.

ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ನೀಡಬಹುದು. ಆರ್​ಸಿಬಿ ತಂಡದಲ್ಲಿ ಈಗಾಗಲೇ ವಿದೇಶಿ ಆಟಗಾರರಾಗಿ ಫಿಲ್ ಸಾಲ್ಟ್, ಜೋಶ್ ಹೇಝಲ್​​ವುಡ್, ನುವಾನ್ ತುಷಾರ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೇಕಬ್ ಬೆಥೆಲ್ ಇದ್ದಾರೆ. ಅದರಂತೆ ಹರಾಜಿನ ಮೂಲಕ ಇಬ್ಬರು ವಿದೇಶಿ ಆಟಗಾರರನ್ನು (Overseas Players) ಮಾತ್ರ ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ.

5 / 6
ಇನ್ನುಳಿದ ಸ್ಥಾನಗಳಿಗೆ ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 6+ 2 ಲೆಕ್ಕಾಚಾರದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ 16.40 ಕೋಟಿ ರೂ.ನಲ್ಲಿ ಆರ್​ಸಿಬಿ ಯಾರನ್ನೆಲ್ಲಾ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನುಳಿದ ಸ್ಥಾನಗಳಿಗೆ ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 6+ 2 ಲೆಕ್ಕಾಚಾರದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ 16.40 ಕೋಟಿ ರೂ.ನಲ್ಲಿ ಆರ್​ಸಿಬಿ ಯಾರನ್ನೆಲ್ಲಾ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6

Published On - 1:00 pm, Sun, 16 November 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ