AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ನಮ್ದೆ ಅಲ್ಲ, ಈ ಸಲ ಕಪ್ ನಮ್ದು: ಕನ್ನಡದಲ್ಲೇ ಗೆದ್ದ ಖುಷಿ ಹಂಚಿಕೊಂಡ ಸ್ಮೃತಿ ಮಂಧಾನ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಸೀಸನ್ 17 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 19 ರಂದು ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಲಿದ್ದು, ಇದರ ಜೊತೆ ವುಮೆನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಆರ್​ಸಿಬಿ ಆಟಗಾರ್ತಿಯರನ್ನು ಸನ್ಮಾನಿಸಲಿದೆ.

TV9 Web
| Edited By: |

Updated on: Mar 18, 2024 | 1:59 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

2 / 6
ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

3 / 6
ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

4 / 6
ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

6 / 6
Web contact
Web contact

TV9 Kannada

Read More
Follow Us
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​