AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ನಮ್ದೆ ಅಲ್ಲ, ಈ ಸಲ ಕಪ್ ನಮ್ದು: ಕನ್ನಡದಲ್ಲೇ ಗೆದ್ದ ಖುಷಿ ಹಂಚಿಕೊಂಡ ಸ್ಮೃತಿ ಮಂಧಾನ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಸೀಸನ್ 17 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 19 ರಂದು ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಲಿದ್ದು, ಇದರ ಜೊತೆ ವುಮೆನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಆರ್​ಸಿಬಿ ಆಟಗಾರ್ತಿಯರನ್ನು ಸನ್ಮಾನಿಸಲಿದೆ.

TV9 Web
| Edited By: |

Updated on: Mar 18, 2024 | 1:59 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

2 / 6
ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

3 / 6
ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

4 / 6
ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

6 / 6
Follow Us
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?