AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ನಮ್ದೆ ಅಲ್ಲ, ಈ ಸಲ ಕಪ್ ನಮ್ದು: ಕನ್ನಡದಲ್ಲೇ ಗೆದ್ದ ಖುಷಿ ಹಂಚಿಕೊಂಡ ಸ್ಮೃತಿ ಮಂಧಾನ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಸೀಸನ್ 17 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 19 ರಂದು ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಲಿದ್ದು, ಇದರ ಜೊತೆ ವುಮೆನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಆರ್​ಸಿಬಿ ಆಟಗಾರ್ತಿಯರನ್ನು ಸನ್ಮಾನಿಸಲಿದೆ.

TV9 Web
| Edited By: |

Updated on: Mar 18, 2024 | 1:59 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

2 / 6
ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

3 / 6
ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

4 / 6
ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

6 / 6
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ