AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ತಂಡದಿಂದ ಕೈಬಿಡುವ ಬಗ್ಗೆ ನನಗೆ ತಿಳಿಸಿರಲಿಲ್ಲ: ಮನೀಷ್ ಪಾಂಡೆ

Manish Pandey: 2021 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮನೀಷ್ ಪಾಂಡೆಯನ್ನು ಕೈಬಿಟ್ಟಿತ್ತು. ಹೀಗಾಗಿ ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಪಾಂಡೆಯನ್ನು 4.6 ಕೋಟಿಗೆ ಖರೀದಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on: Nov 23, 2022 | 10:40 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ಗಾಗಿ ಎಲ್ಲಾ ತಂಡಗಳು ಭರದ ಸಿದ್ಧತೆಯಲ್ಲಿದೆ. ಈಗಾಗಲೇ 10 ತಂಡಗಳು ಕೆಲ ಆಟಗಾರರನ್ನು ಕೈ ಬಿಟ್ಟು, ಮಿನಿ ಹರಾಜಿಗಾಗಿ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ಗಾಗಿ ಎಲ್ಲಾ ತಂಡಗಳು ಭರದ ಸಿದ್ಧತೆಯಲ್ಲಿದೆ. ಈಗಾಗಲೇ 10 ತಂಡಗಳು ಕೆಲ ಆಟಗಾರರನ್ನು ಕೈ ಬಿಟ್ಟು, ಮಿನಿ ಹರಾಜಿಗಾಗಿ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ.

1 / 7
ವಿಶೇಷ ಎಂದರೆ ಹೀಗೆ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯಲ್ಲಿ  ಸ್ಟಾರ್​ ಆಟಗಾರರ ದಂಡೇ ಇದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕರ್ನಾಟಕದ ಆಟಗಾರ ಮನೀಷ್ ಪಾಂಡೆಯನ್ನು ತಂಡದಿಂದ ಕೈ ಬಿಟ್ಟಿದೆ. ಆದರೆ ಹೀಗೆ ರಿಲೀಸ್ ಮಾಡುವ ವೇಳೆ ತನ್ನ ಆಟಗಾರರೊಂದಿಗೆ ಚರ್ಚಿಸಲಾಗಿತ್ತು ಎಂದು ಲಕ್ನೋ ಫ್ರಾಂಚೈಸಿ ತಿಳಿಸಿತ್ತು.

ವಿಶೇಷ ಎಂದರೆ ಹೀಗೆ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯಲ್ಲಿ ಸ್ಟಾರ್​ ಆಟಗಾರರ ದಂಡೇ ಇದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕರ್ನಾಟಕದ ಆಟಗಾರ ಮನೀಷ್ ಪಾಂಡೆಯನ್ನು ತಂಡದಿಂದ ಕೈ ಬಿಟ್ಟಿದೆ. ಆದರೆ ಹೀಗೆ ರಿಲೀಸ್ ಮಾಡುವ ವೇಳೆ ತನ್ನ ಆಟಗಾರರೊಂದಿಗೆ ಚರ್ಚಿಸಲಾಗಿತ್ತು ಎಂದು ಲಕ್ನೋ ಫ್ರಾಂಚೈಸಿ ತಿಳಿಸಿತ್ತು.

2 / 7
ಆದರೀಗ ಅಂತಹ ಯಾವುದೇ ಮಾತುಕತೆ ನಡೆದಿರಲಿಲ್ಲ ಎಂಬುದನ್ನು ಮನೀಷ್ ಪಾಂಡೆ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪಾಂಡೆ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನನ್ನು ತಂಡದಿಂದ ಬಿಡುಗಡೆ ಮಾಡುವ ಬಗ್ಗೆ ಒಮ್ಮೆಯೂ ತಿಳಿಸಿರಲಿಲ್ಲ ಎಂದಿದ್ದಾರೆ.

ಆದರೀಗ ಅಂತಹ ಯಾವುದೇ ಮಾತುಕತೆ ನಡೆದಿರಲಿಲ್ಲ ಎಂಬುದನ್ನು ಮನೀಷ್ ಪಾಂಡೆ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪಾಂಡೆ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನನ್ನು ತಂಡದಿಂದ ಬಿಡುಗಡೆ ಮಾಡುವ ಬಗ್ಗೆ ಒಮ್ಮೆಯೂ ತಿಳಿಸಿರಲಿಲ್ಲ ಎಂದಿದ್ದಾರೆ.

3 / 7
ನನಗೆ ಈ ಬಗ್ಗೆ ಯಾವುದೇ ಕರೆ ಬಂದಿಲ್ಲ. ಫ್ರಾಂಚೈಸಿ ಪಟ್ಟಿ ಬಿಡುಗಡೆ ಮಾಡಿದಾಗಲೇ ನನಗೆ ಈ ವಿಷಯ ತಿಳಿಯಿತು. ಅವರು ನನ್ನನ್ನು ಬಿಡುಗಡೆ ಮಾಡಲು ಬಯಸಿದ್ದರು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ ಎಂದು ಮನೀಷ್ ಪಾಂಡೆ ತಿ

ನನಗೆ ಈ ಬಗ್ಗೆ ಯಾವುದೇ ಕರೆ ಬಂದಿಲ್ಲ. ಫ್ರಾಂಚೈಸಿ ಪಟ್ಟಿ ಬಿಡುಗಡೆ ಮಾಡಿದಾಗಲೇ ನನಗೆ ಈ ವಿಷಯ ತಿಳಿಯಿತು. ಅವರು ನನ್ನನ್ನು ಬಿಡುಗಡೆ ಮಾಡಲು ಬಯಸಿದ್ದರು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ ಎಂದು ಮನೀಷ್ ಪಾಂಡೆ ತಿ

4 / 7
ನನ್ನನ್ನು ಬಿಡುಗಡೆ ಮಾಡಿದ್ದರಿಂದ ಅವರಿಗೆ ಸ್ಪಲ್ಪ ಹಣ ಉಳಿದಿದೆ. ಆದರೆ ನಾನು ವಿಕೆಟ್​ನಲ್ಲಿ (ಪಿಚ್) ಹೆಚ್ಚು ಸಮಯ ಕಳೆಯಲು ಬಯಸುವ ಆಟಗಾರ. ಒಮ್ಮೆ ನಾನು ಸೆಟ್ ಆದರೆ ದೊಡ್ಡ ಸ್ಕೋರ್‌ಗಳನ್ನು ಎದುರು ನೋಡುತ್ತೇನೆ ಎಂದು ಪಾಂಡೆ ತಿಳಿಸಿದರು.

ನನ್ನನ್ನು ಬಿಡುಗಡೆ ಮಾಡಿದ್ದರಿಂದ ಅವರಿಗೆ ಸ್ಪಲ್ಪ ಹಣ ಉಳಿದಿದೆ. ಆದರೆ ನಾನು ವಿಕೆಟ್​ನಲ್ಲಿ (ಪಿಚ್) ಹೆಚ್ಚು ಸಮಯ ಕಳೆಯಲು ಬಯಸುವ ಆಟಗಾರ. ಒಮ್ಮೆ ನಾನು ಸೆಟ್ ಆದರೆ ದೊಡ್ಡ ಸ್ಕೋರ್‌ಗಳನ್ನು ಎದುರು ನೋಡುತ್ತೇನೆ ಎಂದು ಪಾಂಡೆ ತಿಳಿಸಿದರು.

5 / 7
2021 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮನೀಷ್ ಪಾಂಡೆಯನ್ನು ಕೈಬಿಟ್ಟಿತ್ತು. ಹೀಗಾಗಿ ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಪಾಂಡೆಯನ್ನು 4.6 ಕೋಟಿಗೆ ಖರೀದಿಸಿತ್ತು. ಆದರೆ 6 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಂಡೆ ಕಲೆಹಾಕಿದ್ದು ಕೇವಲ 88 ರನ್​ ಮಾತ್ರ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ತಂಡವು ಮನೀಷ್ ಪಾಂಡೆಯನ್ನು ಒಂದೇ ವರ್ಷದೊಳಗೆ ರಿಲೀಸ್ ಮಾಡಿದೆ.

2021 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮನೀಷ್ ಪಾಂಡೆಯನ್ನು ಕೈಬಿಟ್ಟಿತ್ತು. ಹೀಗಾಗಿ ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಪಾಂಡೆಯನ್ನು 4.6 ಕೋಟಿಗೆ ಖರೀದಿಸಿತ್ತು. ಆದರೆ 6 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಂಡೆ ಕಲೆಹಾಕಿದ್ದು ಕೇವಲ 88 ರನ್​ ಮಾತ್ರ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ತಂಡವು ಮನೀಷ್ ಪಾಂಡೆಯನ್ನು ಒಂದೇ ವರ್ಷದೊಳಗೆ ರಿಲೀಸ್ ಮಾಡಿದೆ.

6 / 7
ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ, ಕೆಕೆಆರ್​, ಎಸ್​ಆರ್​ಹೆಚ್ ಪರ ಆಡಿರುವ ಮನೀಷ್ ಪಾಂಡೆ ಇದುವರೆಗೆ 149 ಇನ್ನಿಂಗ್ಸ್‌ಗಳಲ್ಲಿ 121 ಸ್ಟ್ರೈಕ್ ರೇಟ್‌ನಲ್ಲಿ 3648 ರನ್ ಕಲೆಹಾಕಿದ್ದಾರೆ. ಈ ಅಂಕಿ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಈ ಬಾರಿಯ ಮಿನಿ ಹರಾಜಿನಲ್ಲೂ ಪಾಂಡೆ ಹೊಸ ತಂಡದ ಪಾಲಾಗುವ ಸಾಧ್ಯತೆಯಿದೆ.

ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ, ಕೆಕೆಆರ್​, ಎಸ್​ಆರ್​ಹೆಚ್ ಪರ ಆಡಿರುವ ಮನೀಷ್ ಪಾಂಡೆ ಇದುವರೆಗೆ 149 ಇನ್ನಿಂಗ್ಸ್‌ಗಳಲ್ಲಿ 121 ಸ್ಟ್ರೈಕ್ ರೇಟ್‌ನಲ್ಲಿ 3648 ರನ್ ಕಲೆಹಾಕಿದ್ದಾರೆ. ಈ ಅಂಕಿ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಈ ಬಾರಿಯ ಮಿನಿ ಹರಾಜಿನಲ್ಲೂ ಪಾಂಡೆ ಹೊಸ ತಂಡದ ಪಾಲಾಗುವ ಸಾಧ್ಯತೆಯಿದೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ