Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ಮಹದಾಸೆಯನ್ನು ಹೊರಹಾಕಿದ ಮೊಹಮ್ಮದ್ ಶಮಿ

Mohammad Shami: ಏಕದಿನ ವಿಶ್ವಕಪ್​ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ಅಂದರೆ ಜನವರಿ 9 ರಂದು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿರುವ ಶಮಿ ತನ್ನ ಮಹದಾಸೆಯೊಂದನ್ನು ಹಂಚಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Jan 10, 2024 | 5:54 PM

ಏಕದಿನ ವಿಶ್ವಕಪ್​ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ಅಂದರೆ ಜನವರಿ 9 ರಂದು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿರುವ ಶಮಿ ತನ್ನ ಮಹದಾಸೆಯೊಂದನ್ನು ಹಂಚಿಕೊಂಡಿದ್ದಾರೆ.

ಏಕದಿನ ವಿಶ್ವಕಪ್​ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ಅಂದರೆ ಜನವರಿ 9 ರಂದು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿರುವ ಶಮಿ ತನ್ನ ಮಹದಾಸೆಯೊಂದನ್ನು ಹಂಚಿಕೊಂಡಿದ್ದಾರೆ.

1 / 7
ವಾಸ್ತವವಾಗಿ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಶಮಿ ಆ ಬಳಿಕ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದಾದ ಬಳಿಕ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ20 ಸರಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ.

ವಾಸ್ತವವಾಗಿ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಶಮಿ ಆ ಬಳಿಕ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದಾದ ಬಳಿಕ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ20 ಸರಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ.

2 / 7
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶಮಿ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಈ ಟಿ20 ಸರಣಿಯಿಂದ ಕೈಬಿಡಲಾಗಿದೆ. ಆದರೆ ಶಮಿ ಫಿಟ್ ಆಗಿದ್ದರೆ ಅವರು ಅಫ್ಘಾನಿಸ್ತಾನ ವಿರುದ್ಧ ಆಡುವ ಅವಕಾಶ ಸಿಗುತ್ತಿತ್ತೇ ಎಂಬ ಪ್ರಶ್ನೆಯೂ ಮೂಡಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶಮಿ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಈ ಟಿ20 ಸರಣಿಯಿಂದ ಕೈಬಿಡಲಾಗಿದೆ. ಆದರೆ ಶಮಿ ಫಿಟ್ ಆಗಿದ್ದರೆ ಅವರು ಅಫ್ಘಾನಿಸ್ತಾನ ವಿರುದ್ಧ ಆಡುವ ಅವಕಾಶ ಸಿಗುತ್ತಿತ್ತೇ ಎಂಬ ಪ್ರಶ್ನೆಯೂ ಮೂಡಿದೆ.

3 / 7
ಇದೀಗ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಶಮಿ ತಮ್ಮ ಮಹದಾಸೆಯೊಂದನ್ನು ಪರ್ತಕರ್ತರ ಬಗ್ಗೆ ಹಂಚಿಕೊಂಡಿದ್ದು ಮತ್ತೊಂದು ವಿಶ್ವಕಪ್ ಆಡುವ ಬಯಕೆಯನ್ನು ಶಮಿ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಇದೇ ವರ್ಷ ಅಂದರೆ ಜೂನ್ 1 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಚುಟುಕು ವಿಶ್ವ ಸಮರದಲ್ಲಿ ಭಾರತವನ್ನು ಪ್ರತಿನಿಧಿಸುವ ಇಂಗಿತವನ್ನು ಶಮಿ ಹೊರಹಾಕಿದ್ದಾರೆ.

ಇದೀಗ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಶಮಿ ತಮ್ಮ ಮಹದಾಸೆಯೊಂದನ್ನು ಪರ್ತಕರ್ತರ ಬಗ್ಗೆ ಹಂಚಿಕೊಂಡಿದ್ದು ಮತ್ತೊಂದು ವಿಶ್ವಕಪ್ ಆಡುವ ಬಯಕೆಯನ್ನು ಶಮಿ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಇದೇ ವರ್ಷ ಅಂದರೆ ಜೂನ್ 1 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಚುಟುಕು ವಿಶ್ವ ಸಮರದಲ್ಲಿ ಭಾರತವನ್ನು ಪ್ರತಿನಿಧಿಸುವ ಇಂಗಿತವನ್ನು ಶಮಿ ಹೊರಹಾಕಿದ್ದಾರೆ.

4 / 7
ಮುಂಬರುವ ಟಿ20 ವಿಶ್ವಕಪ್ ಆಡುತ್ತಿರಾ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಶಮಿ, ಎಲ್ಲರಿಗೂ ವಿಶ್ವಕಪ್ ಆಡುವ ಕನಸು ಇರುತ್ತದೆ. ನಾನು ಮಲಗಿದಾಗಲೆಲ್ಲಾ ನಾನು ಟಿ20 ವಿಶ್ವಕಪ್ ಆಡುತ್ತಿದ್ದೇನೆ ಎಂದು ಕನಸು ಕಾಣುತ್ತೇನೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಲು ನಾನು ಬಯಸುತ್ತೇನೆ ಎಂದಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಆಡುತ್ತಿರಾ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಶಮಿ, ಎಲ್ಲರಿಗೂ ವಿಶ್ವಕಪ್ ಆಡುವ ಕನಸು ಇರುತ್ತದೆ. ನಾನು ಮಲಗಿದಾಗಲೆಲ್ಲಾ ನಾನು ಟಿ20 ವಿಶ್ವಕಪ್ ಆಡುತ್ತಿದ್ದೇನೆ ಎಂದು ಕನಸು ಕಾಣುತ್ತೇನೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಲು ನಾನು ಬಯಸುತ್ತೇನೆ ಎಂದಿದ್ದಾರೆ.

5 / 7
ಇದರಿಂದ ಶಮಿಗೆ ಟಿ20 ವಿಶ್ವಕಪ್ ಆಡುವ ಅತೀವ ಆಸೆ ಇದೆ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ತಮ್ಮ ಆಸೆಯನ್ನೂ ವ್ಯಕ್ತಪಡಿಸಿದ್ದಾರೆ. ಈಗ ಬಿಸಿಸಿಐ ಶಮಿಗೆ ಟಿ20 ತಂಡದಲ್ಲಿ ಅವಕಾಶ ನೀಡುತ್ತದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. 2023ರ ಐಸಿಸಿ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಶಮಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಶಮಿ ಅದ್ಭುತ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಇದರಿಂದ ಶಮಿಗೆ ಟಿ20 ವಿಶ್ವಕಪ್ ಆಡುವ ಅತೀವ ಆಸೆ ಇದೆ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ತಮ್ಮ ಆಸೆಯನ್ನೂ ವ್ಯಕ್ತಪಡಿಸಿದ್ದಾರೆ. ಈಗ ಬಿಸಿಸಿಐ ಶಮಿಗೆ ಟಿ20 ತಂಡದಲ್ಲಿ ಅವಕಾಶ ನೀಡುತ್ತದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. 2023ರ ಐಸಿಸಿ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಶಮಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಶಮಿ ಅದ್ಭುತ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

6 / 7
ಆದರೆ ಮೊಹಮ್ಮದ್ ಶಮಿಗೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆ ತೀರ ಕಡಿಮೆ. ಇದಕ್ಕೆ ಕಾರಣ ಶಮಿ ವಯಸ್ಸು. ಟಿ20 ಯುವಕರ ಮತ್ತು ಸ್ಫೋಟಕ ಆಟಗಾರರ ಆಟವಾಗಿದ್ದು, ಶಮಿಗೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.

ಆದರೆ ಮೊಹಮ್ಮದ್ ಶಮಿಗೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆ ತೀರ ಕಡಿಮೆ. ಇದಕ್ಕೆ ಕಾರಣ ಶಮಿ ವಯಸ್ಸು. ಟಿ20 ಯುವಕರ ಮತ್ತು ಸ್ಫೋಟಕ ಆಟಗಾರರ ಆಟವಾಗಿದ್ದು, ಶಮಿಗೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.

7 / 7
Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ