ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಇಬ್ರಾಹಿಂ ಝದ್ರಾನ್

Ibrahim Zadran: ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.

| Updated By: ಝಾಹಿರ್ ಯೂಸುಫ್

Updated on: Nov 07, 2023 | 9:21 PM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಅಫ್ಘಾನಿಸ್ತಾನ್ ಆಟಗಾರ ಇಬ್ರಾಹಿಂ ಝದ್ರಾನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಅಫ್ಘಾನಿಸ್ತಾನ್ ಆಟಗಾರ ಇಬ್ರಾಹಿಂ ಝದ್ರಾನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 8
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.

2 / 8
ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇಬ್ರಾಹಿಂ ಝದ್ರಾನ್ ತಮ್ಮ 21ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇಬ್ರಾಹಿಂ ಝದ್ರಾನ್ ತಮ್ಮ 21ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದಾರೆ.

3 / 8
ಅಷ್ಟೇ ಅಲ್ಲದೆ ಏಕದಿನ ವಿಶ್ವಕಪ್​ನಲ್ಲಿ ಶತಕ ಬಾರಿಸಿದ ನಾಲ್ಕನೇ ಕಿರಿಯ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಇಬ್ರಾಹಿಂ ಝದ್ರಾನ್ ಪಾತ್ರರಾಗಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಅಷ್ಟೇ ಅಲ್ಲದೆ ಏಕದಿನ ವಿಶ್ವಕಪ್​ನಲ್ಲಿ ಶತಕ ಬಾರಿಸಿದ ನಾಲ್ಕನೇ ಕಿರಿಯ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಇಬ್ರಾಹಿಂ ಝದ್ರಾನ್ ಪಾತ್ರರಾಗಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

4 / 8
2011ರ ಏಕದಿನ ವಿಶ್ವಕಪ್​ನಲ್ಲಿ 22 ವರ್ಷದ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ್ದರು. ಈ ಮೂಲಕ ವರ್ಲ್ಡ್​ಕಪ್​ನಲ್ಲಿ ಸೆಂಚುರಿ ಸಿಡಿಸಿದ 4ನೇ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

2011ರ ಏಕದಿನ ವಿಶ್ವಕಪ್​ನಲ್ಲಿ 22 ವರ್ಷದ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ್ದರು. ಈ ಮೂಲಕ ವರ್ಲ್ಡ್​ಕಪ್​ನಲ್ಲಿ ಸೆಂಚುರಿ ಸಿಡಿಸಿದ 4ನೇ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

5 / 8
ಇದೀಗ 21ನೇ ವಯಸ್ಸಿನಲ್ಲಿ ಶತಕದ ಸಾಧನೆ ಮಾಡುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಐರ್ಲೆಂಡ್​ನ ಪೌಲ್ ಸ್ಟೀರ್ಲಿಂಗ್.

ಇದೀಗ 21ನೇ ವಯಸ್ಸಿನಲ್ಲಿ ಶತಕದ ಸಾಧನೆ ಮಾಡುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಐರ್ಲೆಂಡ್​ನ ಪೌಲ್ ಸ್ಟೀರ್ಲಿಂಗ್.

6 / 8
2011 ರ ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್​ ವಿರುದ್ಧ 20 ವರ್ಷದ ಪೌಲ್ ಸ್ಟಿರ್ಲಿಂಗ್ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 21ನೇ ವಯಸ್ಸಿನಲ್ಲಿ ಚೊಚ್ಚಲ ವಿಶ್ವಕಪ್ ಶತಕ ಸಿಡಿಸುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿರುವುದು ವಿಶೇಷ.

2011 ರ ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್​ ವಿರುದ್ಧ 20 ವರ್ಷದ ಪೌಲ್ ಸ್ಟಿರ್ಲಿಂಗ್ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 21ನೇ ವಯಸ್ಸಿನಲ್ಲಿ ಚೊಚ್ಚಲ ವಿಶ್ವಕಪ್ ಶತಕ ಸಿಡಿಸುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿರುವುದು ವಿಶೇಷ.

7 / 8
ಇನ್ನು ಇಬ್ರಾಹಿಂ ಝದ್ರಾನ್ ಅವರ ಅಜೇಯ 129 ರನ್​ಗಳ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡವು 5 ವಿಕೆಟ್ ನಷ್ಟಕ್ಕೆ 291 ರನ್​ ಕಲೆಹಾಕಿದೆ.

ಇನ್ನು ಇಬ್ರಾಹಿಂ ಝದ್ರಾನ್ ಅವರ ಅಜೇಯ 129 ರನ್​ಗಳ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡವು 5 ವಿಕೆಟ್ ನಷ್ಟಕ್ಕೆ 291 ರನ್​ ಕಲೆಹಾಕಿದೆ.

8 / 8
Follow us
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ