AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರ‍್ಯಾಂಕಿಂಗ್​ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಅಫ್ಘಾನ್ ಬ್ಯಾಟರ್

ICC ODI Batting Rankings: ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟರ್​ಗಳ ನೂತನ ಪಟ್ಟಿಯಲ್ಲಿ ಟಾಪ್-5 ನಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ. ಈ ಮೂವರಲ್ಲಿ ಅಗ್ರಸ್ಥಾನದಲ್ಲಿರುವುದು ಭಾರತ ತಂಡದ ನಾಯಕ ಶುಭ್​​ಮನ್ ಗಿಲ್. ಇನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಂತರದ ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 16, 2025 | 10:55 AM

Share
ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅಗ್ರಸ್ಥಾನ ಅಲಂಕರಿಸಿರುವುದು ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್. ಆದರೆ ದ್ವಿತೀಯ ಸ್ಥಾನದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ಇಬ್ರಾಹಿಂ ಝದ್ರಾನ್ ಕಾಣಿಸಿಕೊಂಡಿದ್ದಾರೆ.

ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅಗ್ರಸ್ಥಾನ ಅಲಂಕರಿಸಿರುವುದು ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್. ಆದರೆ ದ್ವಿತೀಯ ಸ್ಥಾನದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ಇಬ್ರಾಹಿಂ ಝದ್ರಾನ್ ಕಾಣಿಸಿಕೊಂಡಿದ್ದಾರೆ.

1 / 7
ಕಳೆದ ಬಾರಿ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಇಬ್ರಾಹಿಂ ಝದ್ರಾನ್ ಇದೀಗ ಎರಡನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ನೂತನ ಏಕದಿನ ಬ್ಯಾಟರ್​​​ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ...

ಕಳೆದ ಬಾರಿ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಇಬ್ರಾಹಿಂ ಝದ್ರಾನ್ ಇದೀಗ ಎರಡನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ನೂತನ ಏಕದಿನ ಬ್ಯಾಟರ್​​​ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ...

2 / 7
ಶುಭ್​​ಮನ್ ಗಿಲ್: ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದೊಂದಿಗೆ ಅಗ್ರಸ್ಥಾನಕ್ಕೇರಿರುವ ಗಿಲ್ 784 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಶುಭ್​​ಮನ್ ಗಿಲ್: ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದೊಂದಿಗೆ ಅಗ್ರಸ್ಥಾನಕ್ಕೇರಿರುವ ಗಿಲ್ 784 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

3 / 7
ಇಬ್ರಾಹಿಂ ಝದ್ರಾನ್: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಲ್ಲಿ ಇಬ್ರಾಹಿಂ ಝದ್ರಾನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ 8 ಸ್ಥಾನ ಮೇಲೇರುವ ಮೂಲಕ 764 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಇಬ್ರಾಹಿಂ ಝದ್ರಾನ್: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಲ್ಲಿ ಇಬ್ರಾಹಿಂ ಝದ್ರಾನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ 8 ಸ್ಥಾನ ಮೇಲೇರುವ ಮೂಲಕ 764 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 7
ರೋಹಿತ್ ಶರ್ಮಾ: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ನೂತನ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಹಿಟ್​​ಮ್ಯಾನ್ ಒಟ್ಟು 756 ಅಂಕಗಳನ್ನು ಹೊಂದಿದ್ದಾರೆ.

ರೋಹಿತ್ ಶರ್ಮಾ: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ನೂತನ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಹಿಟ್​​ಮ್ಯಾನ್ ಒಟ್ಟು 756 ಅಂಕಗಳನ್ನು ಹೊಂದಿದ್ದಾರೆ.

5 / 7
ಬಾಬರ್ ಆಝಂ: ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಈ ಮೂಲಕ 739 ಅಂಕಗಳೊಂದಿಗೆ ಏಕದಿನ ಬ್ಯಾಟರ್​​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಬಾಬರ್ ಆಝಂ: ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಈ ಮೂಲಕ 739 ಅಂಕಗಳೊಂದಿಗೆ ಏಕದಿನ ಬ್ಯಾಟರ್​​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ.

6 / 7
ವಿರಾಟ್ ಕೊಹ್ಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ ಈ ಬಾರಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 736 ಅಂಕಗಳನ್ನು ಹೊಂದಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮಿಂಚಿದರೆ ಟಾಪ್-3 ಗೆ ಎಂಟ್ರಿ ಕೊಡಬಹುದು.

ವಿರಾಟ್ ಕೊಹ್ಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ ಈ ಬಾರಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 736 ಅಂಕಗಳನ್ನು ಹೊಂದಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮಿಂಚಿದರೆ ಟಾಪ್-3 ಗೆ ಎಂಟ್ರಿ ಕೊಡಬಹುದು.

7 / 7

Published On - 10:54 am, Thu, 16 October 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ