AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Award: 4ನೇ ಟೆಸ್ಟ್​ಗೂ ಮುನ್ನ ಜಡೇಜಾ ಖಾತೆಗೆ ಸೇರುತ್ತಾ ಐಸಿಸಿ ಅವಾರ್ಡ್​? ಮೂವರ ನಡುವೆ ಪೈಪೋಟಿ!

ICC Award:ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಪೃಥ್ವಿಶಂಕರ
| Edited By: |

Updated on:Mar 08, 2023 | 1:37 PM

Share
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

1 / 6
ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 6
ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

4 / 6
ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

5 / 6
ಇನ್ನು ಕೆರಿಬಿಯನ್ ಬೌಲರ್  ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

ಇನ್ನು ಕೆರಿಬಿಯನ್ ಬೌಲರ್ ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

6 / 6

Published On - 1:20 pm, Wed, 8 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್