AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards 2021: ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತ ಪ್ಲೇಯರ್ಸ್​ ಸಂಪೂರ್ಣ ಪಟ್ಟಿ ಹೀಗಿದೆ

ICC Awards 2021: ಈ ಎಲ್ಲಾ ಆಟಗಾರರನ್ನು ಹೆಸರಾಂತ ಕ್ರಿಕೆಟ್ ಪತ್ರಕರ್ತರು ಮತ್ತು ಐಸಿಸಿ ಸದಸ್ಯರನ್ನು ಒಳಗೊಂಡಿರುವ ಗಣ್ಯರ ಸಮಿತಿಯು ಆಯ್ಕೆ ಮಾಡಿದೆ . ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತರ ಆಟಗಾರರ ಪಟ್ಟಿ ಈ ಕೆಳಗಿನಂತಿವೆ.

TV9 Web
| Edited By: |

Updated on:Jan 02, 2022 | 9:48 PM

Share
 ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2021ರ ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತ ಹೆಸರುಗಳ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಿದೆ.  ಈ ವರ್ಷದ ICC ಪ್ರಶಸ್ತಿಗಳಿಗೆ ಒಟ್ಟು 28 ನಾಮನಿರ್ದೇಶಿತರನ್ನು ಆಯ್ಕೆ ಮಾಡಲಾಗಿದ್ದು, ಈ ಎಲ್ಲಾ ಆಟಗಾರರನ್ನು ಹೆಸರಾಂತ ಕ್ರಿಕೆಟ್ ಪತ್ರಕರ್ತರು ಮತ್ತು ಐಸಿಸಿ ಸದಸ್ಯರನ್ನು ಒಳಗೊಂಡಿರುವ ಗಣ್ಯರ ಸಮಿತಿಯು ಆಯ್ಕೆ ಮಾಡಿದೆ . ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತರ ಆಟಗಾರರ ಪಟ್ಟಿ ಈ ಕೆಳಗಿನಂತಿವೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2021ರ ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತ ಹೆಸರುಗಳ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಿದೆ. ಈ ವರ್ಷದ ICC ಪ್ರಶಸ್ತಿಗಳಿಗೆ ಒಟ್ಟು 28 ನಾಮನಿರ್ದೇಶಿತರನ್ನು ಆಯ್ಕೆ ಮಾಡಲಾಗಿದ್ದು, ಈ ಎಲ್ಲಾ ಆಟಗಾರರನ್ನು ಹೆಸರಾಂತ ಕ್ರಿಕೆಟ್ ಪತ್ರಕರ್ತರು ಮತ್ತು ಐಸಿಸಿ ಸದಸ್ಯರನ್ನು ಒಳಗೊಂಡಿರುವ ಗಣ್ಯರ ಸಮಿತಿಯು ಆಯ್ಕೆ ಮಾಡಿದೆ . ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತರ ಆಟಗಾರರ ಪಟ್ಟಿ ಈ ಕೆಳಗಿನಂತಿವೆ.

1 / 8
ಐಸಿಸಿ ವರ್ಷದ ಪುರುಷರ ಕ್ರಿಕೆಟಿಗ (ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ): ಶಾಹೀನ್ ಅಫ್ರಿದಿ (ಪಾಕಿಸ್ತಾನ್), ಜೋ ರೂಟ್ (ಇಂಗ್ಲೆಂಡ್), ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್).

ಐಸಿಸಿ ವರ್ಷದ ಪುರುಷರ ಕ್ರಿಕೆಟಿಗ (ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ): ಶಾಹೀನ್ ಅಫ್ರಿದಿ (ಪಾಕಿಸ್ತಾನ್), ಜೋ ರೂಟ್ (ಇಂಗ್ಲೆಂಡ್), ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್).

2 / 8
ಐಸಿಸಿ ವರ್ಷದ ಪುರುಷರ ಟೆಸ್ಟ್ ಕ್ರಿಕೆಟಿಗ:  ಜೋ ರೂಟ್ (ಇಂಗ್ಲೆಂಡ್), ಕೈಲ್ ಜೇಮಿಸನ್ (ನ್ಯೂಜಿಲೆಂಡ್), ದಿಮುತ್ ಕರುಣಾರತ್ನೆ (ಶ್ರೀಲಂಕಾ), ರವಿಚಂದ್ರನ್ ಅಶ್ವಿನ್ (ಭಾರತ)

ಐಸಿಸಿ ವರ್ಷದ ಪುರುಷರ ಟೆಸ್ಟ್ ಕ್ರಿಕೆಟಿಗ: ಜೋ ರೂಟ್ (ಇಂಗ್ಲೆಂಡ್), ಕೈಲ್ ಜೇಮಿಸನ್ (ನ್ಯೂಜಿಲೆಂಡ್), ದಿಮುತ್ ಕರುಣಾರತ್ನೆ (ಶ್ರೀಲಂಕಾ), ರವಿಚಂದ್ರನ್ ಅಶ್ವಿನ್ (ಭಾರತ)

3 / 8
ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ:  ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ), ಬಾಬರ್ ಆಜಂ (ಪಾಕಿಸ್ತಾನ್), ಜನೆಮನ್ ಮಲನ್ (ದಕ್ಷಿಣ ಆಫ್ರಿಕಾ), ಪಾಲ್ ಸ್ಟಿರ್ಲಿಂಗ್ (ಐರ್ಲೆಂಡ್)

ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ: ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ), ಬಾಬರ್ ಆಜಂ (ಪಾಕಿಸ್ತಾನ್), ಜನೆಮನ್ ಮಲನ್ (ದಕ್ಷಿಣ ಆಫ್ರಿಕಾ), ಪಾಲ್ ಸ್ಟಿರ್ಲಿಂಗ್ (ಐರ್ಲೆಂಡ್)

4 / 8
ಐಸಿಸಿ ವರ್ಷದ ಟಿ20 ಕ್ರಿಕೆಟಿಗ: ಜೋಸ್ ಬಟ್ಲರ್ (ಇಂಗ್ಲೆಂಡ್), ವನಿಂದು ಹಸರಂಗ (ಶ್ರೀಲಂಕಾ), ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ),  ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

ಐಸಿಸಿ ವರ್ಷದ ಟಿ20 ಕ್ರಿಕೆಟಿಗ: ಜೋಸ್ ಬಟ್ಲರ್ (ಇಂಗ್ಲೆಂಡ್), ವನಿಂದು ಹಸರಂಗ (ಶ್ರೀಲಂಕಾ), ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ), ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

5 / 8
ಐಸಿಸಿ ವರ್ಷದ ಮಹಿಳಾ ಏಕದಿನ ಆಟಗಾರ್ತಿ: ಟಮ್ಮಿ ಬ್ಯೂಮಾಂಟ್, ಲಿಜೆಲ್ಲೆ ಲೀ, ಹೇಲಿ ಮ್ಯಾಥ್ಯೂಸ್, ಫಾತಿಮಾ ಸನಾ

ಐಸಿಸಿ ವರ್ಷದ ಮಹಿಳಾ ಏಕದಿನ ಆಟಗಾರ್ತಿ: ಟಮ್ಮಿ ಬ್ಯೂಮಾಂಟ್, ಲಿಜೆಲ್ಲೆ ಲೀ, ಹೇಲಿ ಮ್ಯಾಥ್ಯೂಸ್, ಫಾತಿಮಾ ಸನಾ

6 / 8
ಐಸಿಸಿ ವರ್ಷದ ಮಹಿಳಾ ಟಿ20 ಆಟಗಾರ್ತಿ: ಟಮ್ಮಿ ಬ್ಯೂಮಾಂಟ್, ಗೇಬಿ ಲೆವಿಸ್, ಸ್ಮೃತಿ ಮಂಧಾನ, ನ್ಯಾಟ್ ಸಿವರ್

ಐಸಿಸಿ ವರ್ಷದ ಮಹಿಳಾ ಟಿ20 ಆಟಗಾರ್ತಿ: ಟಮ್ಮಿ ಬ್ಯೂಮಾಂಟ್, ಗೇಬಿ ಲೆವಿಸ್, ಸ್ಮೃತಿ ಮಂಧಾನ, ನ್ಯಾಟ್ ಸಿವರ್

7 / 8
ಐಸಿಸಿ ವರ್ಷದ ಮಹಿಳಾ ಆಟಗಾರ್ತಿ (ರಾಚೆಲ್ ಹೇಹೋ ಫ್ಲಿಂಟ್ ಪ್ರಶಸ್ತಿ): ಟಮ್ಮಿ ಬ್ಯೂಮಾಂಟ್, ಲಿಜೆಲ್ಲೆ ಲೀ, ಸ್ಮೃತಿ ಮಂಧಾನ (ಭಾರತ), ಗೇಬಿ ಲೆವಿಸ್

ಐಸಿಸಿ ವರ್ಷದ ಮಹಿಳಾ ಆಟಗಾರ್ತಿ (ರಾಚೆಲ್ ಹೇಹೋ ಫ್ಲಿಂಟ್ ಪ್ರಶಸ್ತಿ): ಟಮ್ಮಿ ಬ್ಯೂಮಾಂಟ್, ಲಿಜೆಲ್ಲೆ ಲೀ, ಸ್ಮೃತಿ ಮಂಧಾನ (ಭಾರತ), ಗೇಬಿ ಲೆವಿಸ್

8 / 8

Published On - 9:47 pm, Sun, 2 January 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ