AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಟಿ20 ವಿಶ್ವಕಪ್​ನಲ್ಲಿ ಮಿಂಚಬಲ್ಲ 5 ಆಟಗಾರರನ್ನು ಹೆಸರಿಸಿದ ಐಸಿಸಿ

T20 World Cup 2022: ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗ ಈ ಬಾರಿ ಮಿಂಚಬಲ್ಲ ಐದು ಆಟಗಾರರನ್ನು ಒಳಗೊಂಡ ವಿಶೇಷ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

TV9 Web
| Edited By: |

Updated on: Oct 02, 2022 | 1:55 PM

Share
ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರಿಯ ಚುಟುಕು ಕದನದಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿದೆ. ಇದರಲ್ಲಿ 8 ತಂಡಗಳು ನೇರವಾಗಿ ಸೂಪರ್ 12 ಗೆ ಅರ್ಹತೆ ಪಡೆದರೆ, ಇನ್ನುಳಿದ 8 ತಂಡಗಳಲ್ಲಿ 4 ತಂಡಗಳು ಅರ್ಹತಾ ಸುತ್ತಿನ ಮೂಲಕ ಎಂಟ್ರಿ ಕೊಡಲಿದೆ.

ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರಿಯ ಚುಟುಕು ಕದನದಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿದೆ. ಇದರಲ್ಲಿ 8 ತಂಡಗಳು ನೇರವಾಗಿ ಸೂಪರ್ 12 ಗೆ ಅರ್ಹತೆ ಪಡೆದರೆ, ಇನ್ನುಳಿದ 8 ತಂಡಗಳಲ್ಲಿ 4 ತಂಡಗಳು ಅರ್ಹತಾ ಸುತ್ತಿನ ಮೂಲಕ ಎಂಟ್ರಿ ಕೊಡಲಿದೆ.

1 / 7
ಇತ್ತ ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗ ಈ ಬಾರಿ ಮಿಂಚಬಲ್ಲ ಐದು ಆಟಗಾರರನ್ನು ಒಳಗೊಂಡ ವಿಶೇಷ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ಇತ್ತ ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗ ಈ ಬಾರಿ ಮಿಂಚಬಲ್ಲ ಐದು ಆಟಗಾರರನ್ನು ಒಳಗೊಂಡ ವಿಶೇಷ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 7
ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): ಕಳೆದ ಟಿ20 ವಿಶ್ವಕಪ್​ನಲ್ಲಿ 289 ರನ್ ಬಾರಿಸುವ ಮೂಲಕ ಅಬ್ಬರಿಸಿದ್ದ ಡೇವಿಡ್ ವಾರ್ನರ್ ಈ ಬಾರಿ ತವರಿನಲ್ಲೂ ಅಬ್ಬರಿಸುವ ನಿರೀಕ್ಷೆಯನ್ನು ಐಸಿಸಿ ವ್ಯಕ್ತಪಡಿಸಿದೆ.

ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): ಕಳೆದ ಟಿ20 ವಿಶ್ವಕಪ್​ನಲ್ಲಿ 289 ರನ್ ಬಾರಿಸುವ ಮೂಲಕ ಅಬ್ಬರಿಸಿದ್ದ ಡೇವಿಡ್ ವಾರ್ನರ್ ಈ ಬಾರಿ ತವರಿನಲ್ಲೂ ಅಬ್ಬರಿಸುವ ನಿರೀಕ್ಷೆಯನ್ನು ಐಸಿಸಿ ವ್ಯಕ್ತಪಡಿಸಿದೆ.

3 / 7
ವನಿಂದು ಹಸರಂಗ (ಶ್ರೀಲಂಕಾ); ಲಂಕಾದ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ 2021 ರ ಟಿ20 ವಿಶ್ವಕಪ್​ನಲ್ಲಿ 21 ವಿಕೆಟ್ ಕಬಳಿಸಿದ್ದರು. ಹೀಗಾಗಿ ಆಸ್ಟ್ರೇಲಿಯಾದಲ್ಲೂ ಶ್ರೀಲಂಕಾ ಸ್ಪಿನ್ನರ್ ಮೋಡಿ ಮಾಡುವ ನಿರೀಕ್ಷೆಯಿದೆ.

ವನಿಂದು ಹಸರಂಗ (ಶ್ರೀಲಂಕಾ); ಲಂಕಾದ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ 2021 ರ ಟಿ20 ವಿಶ್ವಕಪ್​ನಲ್ಲಿ 21 ವಿಕೆಟ್ ಕಬಳಿಸಿದ್ದರು. ಹೀಗಾಗಿ ಆಸ್ಟ್ರೇಲಿಯಾದಲ್ಲೂ ಶ್ರೀಲಂಕಾ ಸ್ಪಿನ್ನರ್ ಮೋಡಿ ಮಾಡುವ ನಿರೀಕ್ಷೆಯಿದೆ.

4 / 7
ಜೋಸ್ ಬಟ್ಲರ್ (ಇಂಗ್ಲೆಂಡ್): ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಕಳೆದ ಒಂದು ವರ್ಷದಿಂದ ಉತ್ತಮ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ವೇಗದ ಪಿಚ್​ನಲ್ಲಿ ಅಬ್ಬರಿಸುವ ಬಟ್ಲರ್ ಆಸ್ಟ್ರೇಲಿಯಾದಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ವಿಶ್ವಾಸ ವ್ಯಕ್ತಪಡಿಸಿದೆ ಐಸಿಸಿ.

ಜೋಸ್ ಬಟ್ಲರ್ (ಇಂಗ್ಲೆಂಡ್): ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಕಳೆದ ಒಂದು ವರ್ಷದಿಂದ ಉತ್ತಮ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ವೇಗದ ಪಿಚ್​ನಲ್ಲಿ ಅಬ್ಬರಿಸುವ ಬಟ್ಲರ್ ಆಸ್ಟ್ರೇಲಿಯಾದಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ವಿಶ್ವಾಸ ವ್ಯಕ್ತಪಡಿಸಿದೆ ಐಸಿಸಿ.

5 / 7
ಸೂರ್ಯಕುಮಾರ್ ಯಾದವ್ (ಭಾರತ): ಟೀಮ್ ಇಂಡಿಯಾದ ಹೊಸ ಸೆನ್ಸೇಷನ್ ಸೂರ್ಯಕುಮಾರ್ ಯಾದವ್​ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಭರ್ಜರಿ ಫಾರ್ಮ್​ನಲ್ಲಿರುವ ಭಾರತದ 360 ಡಿಗ್ರಿ ಬ್ಯಾಟ್ಸ್​ಮನ್ ಆಸೀಸ್ ನೆಲದಲ್ಲಿ ಅಬ್ಬರಿಸುವ ನಿರೀಕ್ಷೆಯನ್ನು ಐಸಿಸಿ ಹೊಂದಿದೆ.

ಸೂರ್ಯಕುಮಾರ್ ಯಾದವ್ (ಭಾರತ): ಟೀಮ್ ಇಂಡಿಯಾದ ಹೊಸ ಸೆನ್ಸೇಷನ್ ಸೂರ್ಯಕುಮಾರ್ ಯಾದವ್​ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಭರ್ಜರಿ ಫಾರ್ಮ್​ನಲ್ಲಿರುವ ಭಾರತದ 360 ಡಿಗ್ರಿ ಬ್ಯಾಟ್ಸ್​ಮನ್ ಆಸೀಸ್ ನೆಲದಲ್ಲಿ ಅಬ್ಬರಿಸುವ ನಿರೀಕ್ಷೆಯನ್ನು ಐಸಿಸಿ ಹೊಂದಿದೆ.

6 / 7
ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್): ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಜ್ವಾನ್ ಸಹ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಬ್ಬರಿಸುವ ಸಾಧ್ಯತೆಯಿದೆ ಎಂದು ಐಸಿಸಿ ವಿಶ್ವಾಸ ವ್ಯಕ್ತಪಡಿಸಿದೆ. ಏಕೆಂದರೆ 2021 ರ ಟಿ20 ವಿಶ್ವಕಪ್​ನಲ್ಲಿ ರಿಜ್ವಾನ್ ಬ್ಯಾಟ್​ನಿಂದ 281 ರನ್​ಗಳು ಮೂಡಿಬಂದಿತ್ತು. ಹೀಗಾಗಿ ಅದೇ ಫಾರ್ಮ್​ನ್ನು ಆಸ್ಟ್ರೇಲಿಯಾದಲ್ಲೂ ಮುಂದುವರೆಸುವ ನಿರೀಕ್ಷೆಯಿದೆ.

ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್): ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಜ್ವಾನ್ ಸಹ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಬ್ಬರಿಸುವ ಸಾಧ್ಯತೆಯಿದೆ ಎಂದು ಐಸಿಸಿ ವಿಶ್ವಾಸ ವ್ಯಕ್ತಪಡಿಸಿದೆ. ಏಕೆಂದರೆ 2021 ರ ಟಿ20 ವಿಶ್ವಕಪ್​ನಲ್ಲಿ ರಿಜ್ವಾನ್ ಬ್ಯಾಟ್​ನಿಂದ 281 ರನ್​ಗಳು ಮೂಡಿಬಂದಿತ್ತು. ಹೀಗಾಗಿ ಅದೇ ಫಾರ್ಮ್​ನ್ನು ಆಸ್ಟ್ರೇಲಿಯಾದಲ್ಲೂ ಮುಂದುವರೆಸುವ ನಿರೀಕ್ಷೆಯಿದೆ.

7 / 7
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್