AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards 2022: ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸುತ್ತಿಗೆ ನಾಲ್ವರು ಆಯ್ಕೆ

ICC Men's ODI Cricketer 2022: ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Dec 29, 2022 | 5:04 PM

Share
ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
1- ಬಾಬರ್ ಆಜಂ (ಪಾಕಿಸ್ತಾನ್): ಪಾಕ್ ತಂಡದ ನಾಯಕ ಬಾಬರ್ ಆಜಂ ಈ ವರ್ಷ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 3 ಶತಕ ಹಾಗೂ 5 ಅರ್ಧಶತಕದೊಂದಿಗೆ 679 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

1- ಬಾಬರ್ ಆಜಂ (ಪಾಕಿಸ್ತಾನ್): ಪಾಕ್ ತಂಡದ ನಾಯಕ ಬಾಬರ್ ಆಜಂ ಈ ವರ್ಷ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 3 ಶತಕ ಹಾಗೂ 5 ಅರ್ಧಶತಕದೊಂದಿಗೆ 679 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

2 / 5
2- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಆಸೀಸ್​ ತಂಡದ ಯುವ ಸ್ಪಿನ್ನರ್ ಆ್ಯಡಂ ಝಂಪಾ 2022 ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಒಟ್ಟು 12 ಏಕದಿನ ಪಂದ್ಯಗಳನ್ನಾಡಿದ್ದ ಝಂಪಾ ಒಟ್ಟು 30 ವಿಕೆಟ್ ಕಬಳಿಸಿದ್ದಾರೆ. ಈ ಅತ್ಯುತ್ತಮ ಪ್ರದರ್ಶನದ ಫಲವಾಗಿ ಇದೀಗ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿದ್ದಾರೆ.

2- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಆಸೀಸ್​ ತಂಡದ ಯುವ ಸ್ಪಿನ್ನರ್ ಆ್ಯಡಂ ಝಂಪಾ 2022 ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಒಟ್ಟು 12 ಏಕದಿನ ಪಂದ್ಯಗಳನ್ನಾಡಿದ್ದ ಝಂಪಾ ಒಟ್ಟು 30 ವಿಕೆಟ್ ಕಬಳಿಸಿದ್ದಾರೆ. ಈ ಅತ್ಯುತ್ತಮ ಪ್ರದರ್ಶನದ ಫಲವಾಗಿ ಇದೀಗ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿದ್ದಾರೆ.

3 / 5
3- ಸಿಕಂದರ್ ರಾಜಾ (ಜಿಂಬಾಬ್ವೆ): ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್​ ಈ ವರ್ಷ ಅದ್ಭುತ ಪ್ರದರ್ಶನ ನೀಡಿದ್ದರು. ಒಟ್ಟು 15 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರಾಜಾ 3 ಭರ್ಜರಿ ಶತಕಗಳೊಂದಿಗೆ 645 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ವರ್ಷ ಟಿ20 ಯಲ್ಲೂ 735 ರನ್​ ಬಾರಿಸಿದ್ದಾರೆ. ಈ ಮೂಲಕ ವರ್ಷದ ಏಕದಿನ ಹಾಗೂ ಟಿ20 ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.

3- ಸಿಕಂದರ್ ರಾಜಾ (ಜಿಂಬಾಬ್ವೆ): ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್​ ಈ ವರ್ಷ ಅದ್ಭುತ ಪ್ರದರ್ಶನ ನೀಡಿದ್ದರು. ಒಟ್ಟು 15 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರಾಜಾ 3 ಭರ್ಜರಿ ಶತಕಗಳೊಂದಿಗೆ 645 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ವರ್ಷ ಟಿ20 ಯಲ್ಲೂ 735 ರನ್​ ಬಾರಿಸಿದ್ದಾರೆ. ಈ ಮೂಲಕ ವರ್ಷದ ಏಕದಿನ ಹಾಗೂ ಟಿ20 ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.

4 / 5
4- ಶಾಹ್ ಹೋಪ್ (ವೆಸ್ಟ್ ಇಂಡೀಸ್: ವಿಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಶಾಹ್ ಹೋಪ್ ಕೂಡ ಈ ಬಾರಿಯ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ. 2022ರಲ್ಲಿ ಒಟ್ಟು 21 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಹೋಪ್ 2 ಶತಕದೊಂದಿಗೆ 709 ರನ್ ಬಾರಿಸಿದ್ದಾರೆ. ಈ ಮೂಲಕ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ರೇಸ್​ನಲ್ಲಿದ್ದಾರೆ.

4- ಶಾಹ್ ಹೋಪ್ (ವೆಸ್ಟ್ ಇಂಡೀಸ್: ವಿಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಶಾಹ್ ಹೋಪ್ ಕೂಡ ಈ ಬಾರಿಯ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ. 2022ರಲ್ಲಿ ಒಟ್ಟು 21 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಹೋಪ್ 2 ಶತಕದೊಂದಿಗೆ 709 ರನ್ ಬಾರಿಸಿದ್ದಾರೆ. ಈ ಮೂಲಕ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ರೇಸ್​ನಲ್ಲಿದ್ದಾರೆ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ