AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards 2022: ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸುತ್ತಿಗೆ ನಾಲ್ವರು ಆಯ್ಕೆ

ICC Men's ODI Cricketer 2022: ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Dec 29, 2022 | 5:04 PM

Share
ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
1- ಬಾಬರ್ ಆಜಂ (ಪಾಕಿಸ್ತಾನ್): ಪಾಕ್ ತಂಡದ ನಾಯಕ ಬಾಬರ್ ಆಜಂ ಈ ವರ್ಷ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 3 ಶತಕ ಹಾಗೂ 5 ಅರ್ಧಶತಕದೊಂದಿಗೆ 679 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

1- ಬಾಬರ್ ಆಜಂ (ಪಾಕಿಸ್ತಾನ್): ಪಾಕ್ ತಂಡದ ನಾಯಕ ಬಾಬರ್ ಆಜಂ ಈ ವರ್ಷ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 3 ಶತಕ ಹಾಗೂ 5 ಅರ್ಧಶತಕದೊಂದಿಗೆ 679 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

2 / 5
2- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಆಸೀಸ್​ ತಂಡದ ಯುವ ಸ್ಪಿನ್ನರ್ ಆ್ಯಡಂ ಝಂಪಾ 2022 ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಒಟ್ಟು 12 ಏಕದಿನ ಪಂದ್ಯಗಳನ್ನಾಡಿದ್ದ ಝಂಪಾ ಒಟ್ಟು 30 ವಿಕೆಟ್ ಕಬಳಿಸಿದ್ದಾರೆ. ಈ ಅತ್ಯುತ್ತಮ ಪ್ರದರ್ಶನದ ಫಲವಾಗಿ ಇದೀಗ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿದ್ದಾರೆ.

2- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಆಸೀಸ್​ ತಂಡದ ಯುವ ಸ್ಪಿನ್ನರ್ ಆ್ಯಡಂ ಝಂಪಾ 2022 ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಒಟ್ಟು 12 ಏಕದಿನ ಪಂದ್ಯಗಳನ್ನಾಡಿದ್ದ ಝಂಪಾ ಒಟ್ಟು 30 ವಿಕೆಟ್ ಕಬಳಿಸಿದ್ದಾರೆ. ಈ ಅತ್ಯುತ್ತಮ ಪ್ರದರ್ಶನದ ಫಲವಾಗಿ ಇದೀಗ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿದ್ದಾರೆ.

3 / 5
3- ಸಿಕಂದರ್ ರಾಜಾ (ಜಿಂಬಾಬ್ವೆ): ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್​ ಈ ವರ್ಷ ಅದ್ಭುತ ಪ್ರದರ್ಶನ ನೀಡಿದ್ದರು. ಒಟ್ಟು 15 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರಾಜಾ 3 ಭರ್ಜರಿ ಶತಕಗಳೊಂದಿಗೆ 645 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ವರ್ಷ ಟಿ20 ಯಲ್ಲೂ 735 ರನ್​ ಬಾರಿಸಿದ್ದಾರೆ. ಈ ಮೂಲಕ ವರ್ಷದ ಏಕದಿನ ಹಾಗೂ ಟಿ20 ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.

3- ಸಿಕಂದರ್ ರಾಜಾ (ಜಿಂಬಾಬ್ವೆ): ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್​ ಈ ವರ್ಷ ಅದ್ಭುತ ಪ್ರದರ್ಶನ ನೀಡಿದ್ದರು. ಒಟ್ಟು 15 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರಾಜಾ 3 ಭರ್ಜರಿ ಶತಕಗಳೊಂದಿಗೆ 645 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ವರ್ಷ ಟಿ20 ಯಲ್ಲೂ 735 ರನ್​ ಬಾರಿಸಿದ್ದಾರೆ. ಈ ಮೂಲಕ ವರ್ಷದ ಏಕದಿನ ಹಾಗೂ ಟಿ20 ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.

4 / 5
4- ಶಾಹ್ ಹೋಪ್ (ವೆಸ್ಟ್ ಇಂಡೀಸ್: ವಿಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಶಾಹ್ ಹೋಪ್ ಕೂಡ ಈ ಬಾರಿಯ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ. 2022ರಲ್ಲಿ ಒಟ್ಟು 21 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಹೋಪ್ 2 ಶತಕದೊಂದಿಗೆ 709 ರನ್ ಬಾರಿಸಿದ್ದಾರೆ. ಈ ಮೂಲಕ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ರೇಸ್​ನಲ್ಲಿದ್ದಾರೆ.

4- ಶಾಹ್ ಹೋಪ್ (ವೆಸ್ಟ್ ಇಂಡೀಸ್: ವಿಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಶಾಹ್ ಹೋಪ್ ಕೂಡ ಈ ಬಾರಿಯ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ. 2022ರಲ್ಲಿ ಒಟ್ಟು 21 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಹೋಪ್ 2 ಶತಕದೊಂದಿಗೆ 709 ರನ್ ಬಾರಿಸಿದ್ದಾರೆ. ಈ ಮೂಲಕ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ರೇಸ್​ನಲ್ಲಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ