Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ರ‍್ಯಾಂಕಿಂಗ್​ ಪ್ರಕಟ: ಟಾಪ್-5 ನಲ್ಲಿ ಮೂವರು ಭಾರತೀಯರು

ICC ODI Rankings: ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಭಾರತದ ನಾಲ್ವರು ಬ್ಯಾಟರ್​ಗಳು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಆ ಬ್ಯಾಟರ್​ಗಳು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Mar 05, 2025 | 2:21 PM

ICC ODI Rankings: ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಟಾಪ್-10 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಇರುವುದು ವಿಶೇಷ. ಅದರಲ್ಲೂ ಈ ನಾಲ್ವರಲ್ಲಿ ಮೂವರು ಅಗ್ರ-5 ರಲ್ಲಿ ಕಾಣಿಸಿಕೊಂಡಿದ್ದಾರೆ.

ICC ODI Rankings: ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಟಾಪ್-10 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಇರುವುದು ವಿಶೇಷ. ಅದರಲ್ಲೂ ಈ ನಾಲ್ವರಲ್ಲಿ ಮೂವರು ಅಗ್ರ-5 ರಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಐಸಿಸಿ ಒಡಿಐ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗಿಲ್ ಒಟ್ಟು 791 ಅಂಕಗಳೊಂದಿಗೆ ಅಗ್ರಾಸ್ಥಾನ ಕಾಯ್ದುಕೊಂಡಿದ್ದಾರೆ.

ಐಸಿಸಿ ಒಡಿಐ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗಿಲ್ ಒಟ್ಟು 817 ಅಂಕಗಳೊಂದಿಗೆ ಅಗ್ರಾಸ್ಥಾನ ಕಾಯ್ದುಕೊಂಡಿದ್ದಾರೆ.

2 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ. ಚಾಂಪಿಯನ್ಸ್ ಟ್ರೋಫಿಯಲ್ಲಿನ ಕಳಪೆ ಪ್ರದರ್ಶನದ ಹೊರತಾಗಿಯೂ ಬಾಬರ್ ಒಟ್ಟು 770 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ. ಚಾಂಪಿಯನ್ಸ್ ಟ್ರೋಫಿಯಲ್ಲಿನ ಕಳಪೆ ಪ್ರದರ್ಶನದ ಹೊರತಾಗಿಯೂ ಬಾಬರ್ ಒಟ್ಟು 770 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 6
ಸೌತ್ ಆಫ್ರಿಕಾದ ಹೆನ್ರಿಕ್ ಕ್ಲಾಸೆನ್ (760) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಪಾಕಿಸ್ತಾನ್ ವಿರುದ್ಧ ಭರ್ಜರಿ ಶತಕ ಹಾಗೂ ಆಸ್ಟ್ರೇಲಿಯಾ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 747 ಅಂಕಗಳನ್ನು ಹೊಂದಿದ್ದಾರೆ.

ಸೌತ್ ಆಫ್ರಿಕಾದ ಹೆನ್ರಿಕ್ ಕ್ಲಾಸೆನ್ (760) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಪಾಕಿಸ್ತಾನ್ ವಿರುದ್ಧ ಭರ್ಜರಿ ಶತಕ ಹಾಗೂ ಆಸ್ಟ್ರೇಲಿಯಾ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 747 ಅಂಕಗಳನ್ನು ಹೊಂದಿದ್ದಾರೆ.

4 / 6
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಿಟ್​ಮ್ಯಾನ್ ಒಟ್ಟು 745 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೆ, ಐರ್ಲೆಂಡ್​ನ ಹ್ಯಾರಿ ಟೆಕ್ಟರ್ 713 ಅಂಕಗಳೊಂದಿಗೆ ಆರನೇ ಸ್ಥಾನ ಪಡೆದಿದ್ದಾರೆ. ಹಾಗೆಯೇ ನ್ಯೂಝಿಲೆಂಡ್​ನ ಡೇರಿಲ್ ಮಿಚೆಲ್ (705) ಏಳನೇ ಸ್ಥಾನ ಅಲಂಕರಿಸಿದ್ದಾರೆ.

ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಹಿಟ್​ಮ್ಯಾನ್ ಒಟ್ಟು 745 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೆ, ಐರ್ಲೆಂಡ್​ನ ಹ್ಯಾರಿ ಟೆಕ್ಟರ್ 713 ಅಂಕಗಳೊಂದಿಗೆ ಆರನೇ ಸ್ಥಾನ ಪಡೆದಿದ್ದಾರೆ.

5 / 6
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ 702 ಅಂಕಗಳೊಂದಿಗೆ 8ನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಶ್ರೀಲಂಕಾದ ಚರಿತ್ ಅಸಲಂಕಾ (694) ಹಾಗೂ ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್ (676) ಕ್ರಮವಾಗಿ 9ನೇ ಮತ್ತು 10ನೇ ಸ್ಥಾನದಲ್ಲಿದ್ದಾರೆ.

ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ 702 ಅಂಕಗಳೊಂದಿಗೆ 8ನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಶ್ರೀಲಂಕಾದ ಚರಿತ್ ಅಸಲಂಕಾ (694) ಹಾಗೂ ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್ (676) ಕ್ರಮವಾಗಿ 9ನೇ ಮತ್ತು 10ನೇ ಸ್ಥಾನದಲ್ಲಿದ್ದಾರೆ.

6 / 6

Published On - 2:18 pm, Wed, 5 March 25

Follow us
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ