AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಕೈಯಲ್ಲಿ ಟಿಕೆಟ್ ಇದ್ದರೆ ಮಾತ್ರ ಕ್ರೀಡಾಂಗಣಕ್ಕೆ ಎಂಟ್ರಿ! ಈ ದಿನದಿಂದ ಟಿಕೆಟ್ ಮಾರಟ ಆರಂಭ

ICC ODI World Cup 2023: ಕ್ರಿಕೆಟ್ ಅಭಿಮಾನಿಗಳು ಕ್ರೀಡಾಂಗಣಕ್ಕೆ ಎಂಟ್ರಿಕೊಡಬೇಕೆಂದರೆ ತಮ್ಮ ಬಳಿ ಭೌತಿಕವಾಗಿ ಟಿಕೆಟ್ ಹೊಂದಿರಬೇಕಾಗಿರುತ್ತದೆ.

ಪೃಥ್ವಿಶಂಕರ
|

Updated on:Jul 29, 2023 | 11:44 AM

ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್​ಗೆ ದಿನಗಣನೆ ಆರಂಭವಾಗಿದೆ. ಟೂರ್ನಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಆದರೆ ಭದ್ರತಾ ಸಮಸ್ಯೆಯಿಂದಾಗಿ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆ ತರಲು ಬಿಸಿಸಿಐ ಹಾಗೂ ಐಸಿಸಿ ಮುಂದಾಗಿದೆ.

ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್​ಗೆ ದಿನಗಣನೆ ಆರಂಭವಾಗಿದೆ. ಟೂರ್ನಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಆದರೆ ಭದ್ರತಾ ಸಮಸ್ಯೆಯಿಂದಾಗಿ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆ ತರಲು ಬಿಸಿಸಿಐ ಹಾಗೂ ಐಸಿಸಿ ಮುಂದಾಗಿದೆ.

1 / 8
ಇದೆಲ್ಲದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಆಗಸ್ಟ್ 10 ರಿಂದ ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟವನ್ನು ಪ್ರಾರಂಭಿಸಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.

ಇದೆಲ್ಲದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಆಗಸ್ಟ್ 10 ರಿಂದ ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟವನ್ನು ಪ್ರಾರಂಭಿಸಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.

2 / 8
ದೆಹಲಿಯಲ್ಲಿ ನಡೆದ ಸ್ಟೇಟ್ ಅಸೋಸಿಯೇಷನ್ ​​ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಪ್ರತಿ ನಗರದಲ್ಲಿ ಟಿಕೆಟ್ ಮಾರಾಟ ಹಾಗೂ ಟಿಕೆಟ್ ಮಾರಾಟದ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ.

ದೆಹಲಿಯಲ್ಲಿ ನಡೆದ ಸ್ಟೇಟ್ ಅಸೋಸಿಯೇಷನ್ ​​ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಪ್ರತಿ ನಗರದಲ್ಲಿ ಟಿಕೆಟ್ ಮಾರಾಟ ಹಾಗೂ ಟಿಕೆಟ್ ಮಾರಾಟದ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ.

3 / 8
ಈಗ ಸಿಕ್ಕಿರುವ ಮಾಹಿತಿಯ ಪ್ರಕಾರ, ಎಲ್ಲಾ ರಾಜ್ಯ ಸಂಘಗಳು ಜುಲೈ 31 ರೊಳಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡು ಬಿಸಿಸಿಐಗೆ ಈ ಬಗ್ಗೆ ಮಾಹಿತಿ ನೀಡಲಿವೆ. ಆ ಬಳಿಕ ಆಗಸ್ಟ್ 10 ರಿಂದ ಆನ್​ಲೈನ್ ಟಿಕೆಟ್ ಮಾರಾಟ ಶುರುವಾಗಲಿದೆ.

ಈಗ ಸಿಕ್ಕಿರುವ ಮಾಹಿತಿಯ ಪ್ರಕಾರ, ಎಲ್ಲಾ ರಾಜ್ಯ ಸಂಘಗಳು ಜುಲೈ 31 ರೊಳಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡು ಬಿಸಿಸಿಐಗೆ ಈ ಬಗ್ಗೆ ಮಾಹಿತಿ ನೀಡಲಿವೆ. ಆ ಬಳಿಕ ಆಗಸ್ಟ್ 10 ರಿಂದ ಆನ್​ಲೈನ್ ಟಿಕೆಟ್ ಮಾರಾಟ ಶುರುವಾಗಲಿದೆ.

4 / 8
ಆದರೆ ವಿಕೆಟ್ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಬಿಸಿಸಿಐ, ಈ ಬಾರಿಯ ವಿಶ್ವಕಪ್‌ನಲ್ಲಿ ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ಎಂಟ್ರಿಕೊಡಬೇಕೆಂದರೆ ತಮ್ಮ ಬಳಿ ಭೌತಿಕವಾಗಿ ಟಿಕೆಟ್ ಹೊಂದಿರಬೇಕೆಂಬ ನಿಯಮ ಹೊರಡಿಸಿದೆ.

ಆದರೆ ವಿಕೆಟ್ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಬಿಸಿಸಿಐ, ಈ ಬಾರಿಯ ವಿಶ್ವಕಪ್‌ನಲ್ಲಿ ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ಎಂಟ್ರಿಕೊಡಬೇಕೆಂದರೆ ತಮ್ಮ ಬಳಿ ಭೌತಿಕವಾಗಿ ಟಿಕೆಟ್ ಹೊಂದಿರಬೇಕೆಂಬ ನಿಯಮ ಹೊರಡಿಸಿದೆ.

5 / 8
ಇದಕ್ಕಾಗಿ ಸಾಕಷ್ಟು ತಯಾರಿ ನಡೆಸಿರುವ ಬಿಸಿಸಿಐ, ಅಭಿಮಾನಿಗಳಿಗೆ ತಾವು ಆನ್​ಲೈನ್​ನಲ್ಲಿ ಖರೀದಿಸಿದ ಟಿಕೆಟ್‌ಗಳನ್ನು ತೆಗೆದುಕೊಳ್ಳಲು ಪ್ರತಿ ನಗರದಲ್ಲಿ ಕ್ರೀಡಾಂಗಣವನ್ನು ಹೊರತುಪಡಿಸಿ ಹೆಚ್ಚುವರಿ ಟಿಕೆಟ್ ಕಲೆಕ್ಟನ್ ಕೇಂದ್ರಗಳನ್ನು ತೆರೆಯಲ್ಲಿದೆ.

ಇದಕ್ಕಾಗಿ ಸಾಕಷ್ಟು ತಯಾರಿ ನಡೆಸಿರುವ ಬಿಸಿಸಿಐ, ಅಭಿಮಾನಿಗಳಿಗೆ ತಾವು ಆನ್​ಲೈನ್​ನಲ್ಲಿ ಖರೀದಿಸಿದ ಟಿಕೆಟ್‌ಗಳನ್ನು ತೆಗೆದುಕೊಳ್ಳಲು ಪ್ರತಿ ನಗರದಲ್ಲಿ ಕ್ರೀಡಾಂಗಣವನ್ನು ಹೊರತುಪಡಿಸಿ ಹೆಚ್ಚುವರಿ ಟಿಕೆಟ್ ಕಲೆಕ್ಟನ್ ಕೇಂದ್ರಗಳನ್ನು ತೆರೆಯಲ್ಲಿದೆ.

6 / 8
ಅಂದರೆ ಆನ್​​ಲೈನ್​ನಲ್ಲಿ ಟಿಕೆಟ್ ಖರೀದಿಸುವ ಪ್ರೇಕ್ಷಕರು ಈ ಟಿಕೆಟ್ ಕೌಂಟರ್​ಗಳಿಗೆ ತೆರಳಿ ತಮ್ಮ ಟಿಕೆಟ್​ಗಳನ್ನು ಪಡೆಯಬೇಕಿದೆ. ಪಂದ್ಯಕ್ಕೆ 1 ವಾರ ಮೊದಲು ನಗರದ 7-8 ಸ್ಥಳಗಳಲ್ಲಿ ಟಿಕೆಟ್‌ ಕೌಂಟರ್​ಗಳು ತೆರೆಯಲ್ಲಿದ್ದು, ಅಲ್ಲಿ ಅಭಿಮಾನಿಗಳು ತಮ್ಮ ಟಿಕೆಟ್ ಪಡೆದುಕೊಳ್ಳಬಹುದಾಗಿದೆ.

ಅಂದರೆ ಆನ್​​ಲೈನ್​ನಲ್ಲಿ ಟಿಕೆಟ್ ಖರೀದಿಸುವ ಪ್ರೇಕ್ಷಕರು ಈ ಟಿಕೆಟ್ ಕೌಂಟರ್​ಗಳಿಗೆ ತೆರಳಿ ತಮ್ಮ ಟಿಕೆಟ್​ಗಳನ್ನು ಪಡೆಯಬೇಕಿದೆ. ಪಂದ್ಯಕ್ಕೆ 1 ವಾರ ಮೊದಲು ನಗರದ 7-8 ಸ್ಥಳಗಳಲ್ಲಿ ಟಿಕೆಟ್‌ ಕೌಂಟರ್​ಗಳು ತೆರೆಯಲ್ಲಿದ್ದು, ಅಲ್ಲಿ ಅಭಿಮಾನಿಗಳು ತಮ್ಮ ಟಿಕೆಟ್ ಪಡೆದುಕೊಳ್ಳಬಹುದಾಗಿದೆ.

7 / 8
ಇನ್ನು ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಆರಂಭವಾಗಿ ನವೆಂಬರ್ 19 ರ ನಡುವೆ ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದೆ. 10 ತಂಡಗಳ ನಡುವೆ 46 ದಿನಗಳಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ.

ಇನ್ನು ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಆರಂಭವಾಗಿ ನವೆಂಬರ್ 19 ರ ನಡುವೆ ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದೆ. 10 ತಂಡಗಳ ನಡುವೆ 46 ದಿನಗಳಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ.

8 / 8

Published On - 11:41 am, Sat, 29 July 23

Follow us
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ