AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗುವ 8 ತಂಡಗಳು ಯಾವುವು ಗೊತ್ತಾ?

ICC ODI World Cup 2023: ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

TV9 Web
| Edited By: |

Updated on: Apr 05, 2023 | 10:31 PM

Share
ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಸೂಪರ್ ಲೀಗ್​ ಪಾಯಿಂಟ್ ಟೇಬಲ್​ ಪ್ರಕಟಗೊಂಡಿದೆ. ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆತಿಥೇಯ ಭಾರತ ಸೇರಿದಂತೆ 8 ತಂಡಗಳು ಏಕದಿನ ವಿಶ್ವಕಪ್​ಗೆ ನೇರ ಅರ್ಹತೆಯನ್ನು ದೃಢೀಕರಿಸಿಕೊಂಡಿದೆ.

ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಸೂಪರ್ ಲೀಗ್​ ಪಾಯಿಂಟ್ ಟೇಬಲ್​ ಪ್ರಕಟಗೊಂಡಿದೆ. ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆತಿಥೇಯ ಭಾರತ ಸೇರಿದಂತೆ 8 ತಂಡಗಳು ಏಕದಿನ ವಿಶ್ವಕಪ್​ಗೆ ನೇರ ಅರ್ಹತೆಯನ್ನು ದೃಢೀಕರಿಸಿಕೊಂಡಿದೆ.

1 / 15
ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

2 / 15
ಆದರೆ ಇಲ್ಲಿ ಐರ್ಲೆಂಡ್ ಹಾಗೂ ಬಾಂಗ್ಲಾದೇಶ್ ನಡುವೆ ಒಂದು ಏಕದಿನ ಸರಣಿ ನಡೆಯಬೇಕಿದ್ದು, ಆ ಸರಣಿಯ ಬಳಿಕವಷ್ಟೇ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸದ್ಯ 8ನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ವಿಶ್ವಕಪ್​ಗೆ ನೇರ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಏಕೆಂದರೆ ಐರ್ಲೆಂಡ್ ತಂಡವು ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದರೆ ಮಾತ್ರ ಸೌತ್ ಆಫ್ರಿಕಾ ತಂಡದ ಸ್ಥಾನದಲ್ಲಿ ಬದಲಾವಣೆಯಾಗಲಿದೆ.

ಆದರೆ ಇಲ್ಲಿ ಐರ್ಲೆಂಡ್ ಹಾಗೂ ಬಾಂಗ್ಲಾದೇಶ್ ನಡುವೆ ಒಂದು ಏಕದಿನ ಸರಣಿ ನಡೆಯಬೇಕಿದ್ದು, ಆ ಸರಣಿಯ ಬಳಿಕವಷ್ಟೇ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸದ್ಯ 8ನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ವಿಶ್ವಕಪ್​ಗೆ ನೇರ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಏಕೆಂದರೆ ಐರ್ಲೆಂಡ್ ತಂಡವು ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದರೆ ಮಾತ್ರ ಸೌತ್ ಆಫ್ರಿಕಾ ತಂಡದ ಸ್ಥಾನದಲ್ಲಿ ಬದಲಾವಣೆಯಾಗಲಿದೆ.

3 / 15
2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

4 / 15
1- ಭಾರತ

1- ಭಾರತ

5 / 15
2- ಇಂಗ್ಲೆಂಡ್

2- ಇಂಗ್ಲೆಂಡ್

6 / 15
3- ನ್ಯೂಜಿಲೆಂಡ್

3- ನ್ಯೂಜಿಲೆಂಡ್

7 / 15
4- ಆಸ್ಟ್ರೇಲಿಯಾ

4- ಆಸ್ಟ್ರೇಲಿಯಾ

8 / 15
5- ಬಾಂಗ್ಲಾದೇಶ್

5- ಬಾಂಗ್ಲಾದೇಶ್

9 / 15
6- ಪಾಕಿಸ್ತಾನ್

6- ಪಾಕಿಸ್ತಾನ್

10 / 15
7- ಅಫ್ಘಾನಿಸ್ತಾನ್

7- ಅಫ್ಘಾನಿಸ್ತಾನ್

11 / 15
8- ಸೌತ್ ಆಫ್ರಿಕಾ

8- ಸೌತ್ ಆಫ್ರಿಕಾ

12 / 15
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

13 / 15
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ ಹಾಗೂ ಐರ್ಲೆಂಡ್ (ಬಾಂಗ್ಲಾದೇಶ್ ವಿರುದ್ಧ 3-0 ಅಂತರದಿಂದ ಗೆಲ್ಲದಿದ್ರೆ) ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ ಹಾಗೂ ಐರ್ಲೆಂಡ್ (ಬಾಂಗ್ಲಾದೇಶ್ ವಿರುದ್ಧ 3-0 ಅಂತರದಿಂದ ಗೆಲ್ಲದಿದ್ರೆ) ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

14 / 15
ಅಂದರೆ ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

ಅಂದರೆ ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

15 / 15
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?