AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Ranking: ಬ್ರೂಕ್​ನ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರಿದ ಜೋ ರೂಟ್

ICC Test Rankings: ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೋ ರೂಟ್ ಈವರೆಗೆ ಕೇವಲ 39 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ವೇಳೆ 8 ಭರ್ಜರಿ ಶತಕಗಳು ಹಾಗೂ 10 ಅರ್ಧಶತಕಗಳನ್ನು ಬಾರಿಸುವ ಮೂಲಕ ಮಿಂಚಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಬ್ರೂಕ್, ಈ ಬಾರಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 19, 2024 | 7:17 AM

Share
ICC Men's test Batting rankings: ಐಸಿಸಿ ಟೆಸ್ಟ್ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್​ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ICC Men's test Batting rankings: ಐಸಿಸಿ ಟೆಸ್ಟ್ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್​ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 7
ಕಳೆದ ಬಾರಿ 898 ಅಂಕಗಳನ್ನು ಪಡೆದಿದ್ದ ಹ್ಯಾರಿ ಬ್ರೂಕ್ ಈ ಬಾರಿ 22 ಅಂಕಗಳನ್ನು ಕಳೆದುಕೊಂಡಿದ್ದಾರೆ. ಅತ್ತ ನ್ಯೂಝಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಜೋ ರೂಟ್ (895) ಕಳೆದ ಬಾರಿಯ ಅಂಕಗಳನ್ನು ಕಾಯ್ದುಕೊಳ್ಳುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ.

ಕಳೆದ ಬಾರಿ 898 ಅಂಕಗಳನ್ನು ಪಡೆದಿದ್ದ ಹ್ಯಾರಿ ಬ್ರೂಕ್ ಈ ಬಾರಿ 22 ಅಂಕಗಳನ್ನು ಕಳೆದುಕೊಂಡಿದ್ದಾರೆ. ಅತ್ತ ನ್ಯೂಝಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಜೋ ರೂಟ್ (895) ಕಳೆದ ಬಾರಿಯ ಅಂಕಗಳನ್ನು ಕಾಯ್ದುಕೊಳ್ಳುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ.

2 / 7
ಇನ್ನು ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ 867 ಅಂಕಗಳೊಂದಿಗೆ 3ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ 867 ಅಂಕಗಳೊಂದಿಗೆ 3ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

3 / 7
4ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಒಟ್ಟು 811 ಅಂಕಗಳನ್ನು ಹೊಂದಿರುವ ಜೈಸ್ವಾಲ್, ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎಂಬುದು ವಿಶೇಷ.

4ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಒಟ್ಟು 811 ಅಂಕಗಳನ್ನು ಹೊಂದಿರುವ ಜೈಸ್ವಾಲ್, ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎಂಬುದು ವಿಶೇಷ.

4 / 7
ಇನ್ನು ಅಡಿಲೇಡ್​ ಟೆಸ್ಟ್​​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಟ್ರಾವಿಸ್ ಹೆಡ್ ಈ ಬಾರಿ 6 ಸ್ಥಾನ ಮೇಲೇರಿದ್ದಾರೆ. ಅದರಂತೆ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 781 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಅಡಿಲೇಡ್​ ಟೆಸ್ಟ್​​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಟ್ರಾವಿಸ್ ಹೆಡ್ ಈ ಬಾರಿ 6 ಸ್ಥಾನ ಮೇಲೇರಿದ್ದಾರೆ. ಅದರಂತೆ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 781 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

5 / 7
ಆರನೇ ಸ್ಥಾನದಲ್ಲಿ ಶ್ರೀಲಂಕಾದ ಕಮಿಂದು ಮೆಂಡಿಸ್ (759) ಇದ್ದರೆ, ಏಳನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಟೆಂಬಾ ಬವುಮಾ (753) ಕಾಣಿಸಿಕೊಂಡಿದ್ದಾರೆ. ಇನ್ನು ನ್ಯೂಝಿಲೆಂಡ್​​ನ ಡೇರಿಲ್ ಮಿಚೆಲ್ (729) ಎಂಟನೇ ಸ್ಥಾನದಲ್ಲಿದ್ದಾರೆ.

ಆರನೇ ಸ್ಥಾನದಲ್ಲಿ ಶ್ರೀಲಂಕಾದ ಕಮಿಂದು ಮೆಂಡಿಸ್ (759) ಇದ್ದರೆ, ಏಳನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಟೆಂಬಾ ಬವುಮಾ (753) ಕಾಣಿಸಿಕೊಂಡಿದ್ದಾರೆ. ಇನ್ನು ನ್ಯೂಝಿಲೆಂಡ್​​ನ ಡೇರಿಲ್ ಮಿಚೆಲ್ (729) ಎಂಟನೇ ಸ್ಥಾನದಲ್ಲಿದ್ದಾರೆ.

6 / 7
ಒಂಬತ್ತನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಒಟ್ಟು 724 ಅಂಕಗಳನ್ನು ಹೊಂದಿರುವ ಪಂತ್ ಟಾಪ್-10 ನಲ್ಲಿ ಕಾಣಿಸಿಕೊಂಡ ಎರಡನೇ ಭಾರತೀಯ ಆಟಗಾರ. ಇನ್ನು ಹತ್ತನೇ ಸ್ಥಾನ ಅಲಂಕರಿಸುವಲ್ಲಿ ಪಾಕಿಸ್ತಾನದ ಸೌದ್ ಶಕೀಲ್ (724) ಯಶಸ್ವಿಯಾಗಿದ್ದಾರೆ.

ಒಂಬತ್ತನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಒಟ್ಟು 724 ಅಂಕಗಳನ್ನು ಹೊಂದಿರುವ ಪಂತ್ ಟಾಪ್-10 ನಲ್ಲಿ ಕಾಣಿಸಿಕೊಂಡ ಎರಡನೇ ಭಾರತೀಯ ಆಟಗಾರ. ಇನ್ನು ಹತ್ತನೇ ಸ್ಥಾನ ಅಲಂಕರಿಸುವಲ್ಲಿ ಪಾಕಿಸ್ತಾನದ ಸೌದ್ ಶಕೀಲ್ (724) ಯಶಸ್ವಿಯಾಗಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ