AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings 2023: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ಮೂವರು ನಂಬರ್ 1

ICC Rankings 2023: ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Jan 30, 2023 | 7:22 PM

Share
ICC Rankings 2023: ಐಸಿಸಿ ಪ್ರಕಟಿಸಿರುವ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಪಾರುಪತ್ಯ ಮುಂದುವರೆದಿದೆ.

ICC Rankings 2023: ಐಸಿಸಿ ಪ್ರಕಟಿಸಿರುವ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಪಾರುಪತ್ಯ ಮುಂದುವರೆದಿದೆ.

1 / 5
ವಿಶೇಷ ಮೂರು ಮಾದರಿಯ ಶ್ರೇಯಾಂಕದಲ್ಲೂ ಟೀಮ್ ಇಂಡಿಯಾದ 8 ಆಟಗಾರರು ಟಾಪ್​ 10 ನಲ್ಲೂ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಮೂವರು ಅಗ್ರಸ್ಥಾನಿಗಳಾಗಿ ಹೊರಹೊಮ್ಮಿರುವುದೇ ವಿಶೇಷ. ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ವಿಶೇಷ ಮೂರು ಮಾದರಿಯ ಶ್ರೇಯಾಂಕದಲ್ಲೂ ಟೀಮ್ ಇಂಡಿಯಾದ 8 ಆಟಗಾರರು ಟಾಪ್​ 10 ನಲ್ಲೂ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಮೂವರು ಅಗ್ರಸ್ಥಾನಿಗಳಾಗಿ ಹೊರಹೊಮ್ಮಿರುವುದೇ ವಿಶೇಷ. ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 5
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ರ್ಯಾಂಕಿಂಗ್​ನಲ್ಲಿ 908 ಅಂಕ ಪಡೆದು ಹೊಸ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಅಂದರೆ ಸೂರ್ಯಕುಮಾರ್ ಹೊರತುಪಡಿಸಿ ಯಾವುದೇ ಬ್ಯಾಟರ್ 900 ಅಂಕಗಳನ್ನು ಗಳಿಸಿಲ್ಲ.

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ರ್ಯಾಂಕಿಂಗ್​ನಲ್ಲಿ 908 ಅಂಕ ಪಡೆದು ಹೊಸ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಅಂದರೆ ಸೂರ್ಯಕುಮಾರ್ ಹೊರತುಪಡಿಸಿ ಯಾವುದೇ ಬ್ಯಾಟರ್ 900 ಅಂಕಗಳನ್ನು ಗಳಿಸಿಲ್ಲ.

3 / 5
ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕಳೆದ 6 ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಟೆಸ್ಟ್​ ಆಲ್​ರೌಂಡರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 369 ಅಂಕ ಪಡೆದಿರುವ ಜಡ್ಡು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ.

ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕಳೆದ 6 ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಟೆಸ್ಟ್​ ಆಲ್​ರೌಂಡರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 369 ಅಂಕ ಪಡೆದಿರುವ ಜಡ್ಡು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ.

4 / 5
ಮೊಹಮ್ಮದ್ ಸಿರಾಜ್: : ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಸಿರಾಜ್ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

ಮೊಹಮ್ಮದ್ ಸಿರಾಜ್: : ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಸಿರಾಜ್ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ