AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಒಟ್ಟು 6 ವಿಭಾಗಗಳಲ್ಲಿ ನಂ.1 ಪಟ್ಟಕ್ಕೇರಿದ ಟೀಂ ಇಂಡಿಯಾ..!

ICC Rankings: ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

TV9 Web
| Edited By: |

Updated on:Feb 15, 2023 | 5:10 PM

Share
ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

1 / 6
ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

2 / 6
ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

3 / 6
ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

5 / 6
ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

6 / 6

Published On - 5:09 pm, Wed, 15 February 23

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್