AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಒಟ್ಟು 6 ವಿಭಾಗಗಳಲ್ಲಿ ನಂ.1 ಪಟ್ಟಕ್ಕೇರಿದ ಟೀಂ ಇಂಡಿಯಾ..!

ICC Rankings: ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

TV9 Web
| Edited By: |

Updated on:Feb 15, 2023 | 5:10 PM

Share
ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

1 / 6
ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

2 / 6
ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

3 / 6
ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

5 / 6
ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

6 / 6

Published On - 5:09 pm, Wed, 15 February 23

Web contact
Web contact

TV9 Kannada

Read More
Follow Us
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ