AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಒಟ್ಟು 6 ವಿಭಾಗಗಳಲ್ಲಿ ನಂ.1 ಪಟ್ಟಕ್ಕೇರಿದ ಟೀಂ ಇಂಡಿಯಾ..!

ICC Rankings: ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

TV9 Web
| Updated By: ಪೃಥ್ವಿಶಂಕರ|

Updated on:Feb 15, 2023 | 5:10 PM

Share
ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

1 / 6
ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

2 / 6
ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

3 / 6
ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

5 / 6
ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

6 / 6

Published On - 5:09 pm, Wed, 15 February 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ